Ad Widget

ಪೆರುವಾಜೆ: ಭಾವೈಕ್ಯ ಯುವಕ ಮಂಡಲದಿಂದ ದಿ|ಪ್ರೇಮನಾಥ ರೈ ರವರ ಪುಣ್ಯಸ್ಮರಣೆ ಕಾರ್ಯಕ್ರಮ

ಪೆರುವಾಜೆ ಭಾವೈಕ್ಯ ಯುವಕ ಮಂಡಲ(ರಿ.) ವತಿಯಿಂದ ಪೂರ್ವಾಧ್ಯಕ್ಷರಾದ ದಿ| ಪ್ರೇಮನಾಥ ರೈ ರವರ ಒಂದನೇ ವರುಷದ ಪುಣ್ಯಸ್ಮರಣೆ ಕಾರ್ಯಕ್ರಮ ಸೆ.16 ರಂದು ಪೆರುವಾಜೆ ಯುವಕ ಮಂಡಲದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾವೈಕ್ಯ ಯುವಕ‌ ಮಂಡಲ ಮತ್ತು ದಿ|ಪ್ರೇಮನಾಥ ರೈ ರವರ ಒಡನಾಟ ಮತ್ತು ಸಮಾಜಮುಖಿ ಕಾರ್ಯಗಳನ್ನು ಯುವಕ ಮಂಡಲದ ಅಧ್ಯಕ್ಷರಾದ ವಾಸುದೇವ ಪೆರುವಾಜೆ ನೆನಪಿಸಿಕೊಂಡರು. ಕಾರ್ಯಕ್ರಮದ ನಂತರ...
error: Content is protected !!