Ad Widget

ದೇವಚಳ್ಳ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

ರಾಜ್ಯ ಪ್ರಶಸ್ತಿಗೆ ಭಾಜನವಾಗಿರುವ ದೇವಚಳ್ಳ ಗ್ರಂಥಾಲಯವು ಇಂದು ಡಿಜಿಟಲ್ ಗ್ರಂಥಾಲಯವಾಗಿ ನವೀಕೃತಗೊಂಡು ಉದ್ಘಾಟನೆಗೊಂಡಿತು.ಶಿಕ್ಷಣ ಇಲಾಖೆಯ ಮಹತ್ವದ ಪರಿಕಲ್ಪನೆಯಡಿ ಕೇವಲ ಹದಿನೈದು ದಿನಗಳಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಸಾರ್ವಜನಿಕ ಗ್ರಂಥಾಲಯವು ಅತ್ಯಂತ ಸುವ್ಯವಸ್ತಿತವಾಗಿ ಡಿಜಿಟಲ್ ಗ್ರಂಥಾಲಯವಾಗಿ ಮಾರ್ಪಟ್ಟಿದೆ. ಅತ್ಯಾಕರ್ಷಕ ಗೋಡೆ ಬರಹ, ಸುಂದರ ಚಿತ್ರಗಳು, 10,000 ಕ್ಕೂ ಮಿಕ್ಕಿದ ಪುಸ್ತಕಗಳು ಸುಸಜ್ಜಿತ ವಾಚನಾಲಯಗಳಿಂದ ಕೂಡಿರುವ ಗ್ರಂಥಾಲಯಕ್ಕೆ ಇಂದು...

ಮೋದಿ ಜನ್ಮದಿನದ ಅಂಗವಾಗಿ ಬೂಡು ಭಗವತಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಸುಳ್ಯ ಕೇರ್ಪಳ ಬೂಡು ಶ್ರೀ ಪನ್ನೆಬೀಡು ಭಗವತಿ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 71ನೇ ಹುಟ್ಟು ಹಬ್ಬ ಅಂಗವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಪ್ರಾರ್ಥನೆಯನ್ನು ಬೂಡು ರಾಧಾಕೃಷ್ಣ ರೈ ನೆರೆವೇರಿಸಿದರು. ಈ ಸಂದರ್ಭದಲ್ಲಿ ಬೂಡು ರಾಧಾಕೃಷ್ಣ ರೈ, ಸುಳ್ಯ ನಗರ ಬಿಜೆಪಿ ನಗರ ಅಧ್ಯಕ್ಷ ಐ.ಬಿ. ಚಂದ್ರಶೇಖರ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ,...
Ad Widget

ಐವರ್ನಾಡು : ಹಸಿ ಮೀನು ಮಾರುಕಟ್ಟೆ ಉದ್ಘಾಟನೆ

ಐವರ್ನಾಡು ಗ್ರಾಮ ಪಂಚಾಯತ್, ಮೀನುಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಹಸಿಮೀನು ಮಾರುಕಟ್ಟೆಯು ಸೆ.17 ರಂದು ಉದ್ಘಾಟನೆಗೊಂಡಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ನೂತನ ಮೀನು ಮಾರುಕಟ್ಟೆಯನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಐವರ್ನಾಡು ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್...

ಪೆರುವಾಜೆ : ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಕೊರೋನಾ ವಾರಿಯರ್ಸ್ ಗಳಿಗೆ ಭೋಜನ ವ್ಯವಸ್ಥೆ

ಭಾ ಜ ಪಾ ಯುವಮೋರ್ಚಾ ಬೆಳ್ಳಾರೆ ಮಹಾಶಕ್ತಿಕೇಂದ್ರ ತಂಡದ ವತಿಯಿಂದ ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ 71ನೇ ಜನ್ಮದಿನದ ಪ್ರಯುಕ್ತ ಪೆರುವಾಜೆ ಗ್ರಾಮ ಪಂಚಾಯತ್ನಲ್ಲಿ ನಡೆದ ಕೋವಿಡ್ ಲಸಿಕಾ ವಿತರಣಾ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸಿದ ಆರೋಗ್ಯ ಸಿಬ್ಬಂದಿಗಳಿಗೆ, ಆಶಾಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆ ಯುವಮೋರ್ಚಾ ವತಿಯಿಂದ ಮಾಡಲಾಯಿತು. ಈ ಸಂದರ್ಭದಲ್ಲಿ...

ಮೋದಿ ಹುಟ್ಟುಹಬ್ಬದ ಅಂಗವಾಗಿ ಯುವ ಮೋರ್ಚಾ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸುಳ್ಯದಲ್ಲಿ ಕೋವಿಡ್ ಸಂದರ್ಭದಲ್ಲಿ ನಿರಂತರ 3 ತಿಂಗಳುಗಳ ಕಾಲ ಶವ ಸಂಸ್ಕಾರ ಮಾಡಿದ ಸ್ವಯಂಸೇವಕರಿಗೆ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಆಹಾರ ವಸ್ತುಗಳ ಕಿಟ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಸುಭೋದ್...

ಲೋಹಿತ್ ಕೆ. ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣ

ಐನೆಕಿದು ಗ್ರಾಮದ ನವಗ್ರಾಮ ಲೋಹಿತ್ ಕೆ. ಆಗಸ್ಟ್ 22 ರಂದು ನಡೆದ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಪತ್ರಿಕೆ 1 ಹಾಗೂ ಪತ್ರಿಕೆ 2 ರಲ್ಲಿ ತೇರ್ಗಡೆಯಾಗಿದ್ದಾರೆ. ಇವರು 2020ರಲ್ಲೂ 2 ಪತ್ರಿಕೆಗಳಲ್ಲಿ ತೇರ್ಗಡೆಯಾಗಿದ್ದರು. ಇವರು ಐನೆಕಿದು ಗ್ರಾಮದ ನವಗ್ರಾಮ ಲಿಂಗಪ್ಪ ಮತ್ತು ಪ್ರೇಮ ದಂಪತಿಗಳ ಪುತ್ರ. ಪ್ರಸ್ತುತ ಇವರು ಸ.ಹಿ.ಪ್ರಾ.ಶಾಲೆ ಹರಿಹರ ಪಲ್ಲತ್ತಡ್ಕ...

ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಯುವಮೋರ್ಚಾ ವತಿಯಿಂದ ರಕ್ತದಾನ ಶಿಬಿರ

ಬಿಜೆಪಿ ಯುವ ಮೋರ್ಚಾಸುಳ್ಯ ಮಂಡಲದ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿಯವರು ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ,...

ಮೋದಿ ಹುಟ್ಟುಹಬ್ಬದ ಅಂಗವಾಗಿ ಸರಕಾರಿ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

ಸುಳ್ಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಂಡಲ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ , ಡಾ| ಹಿಮಕರ , ಜಿಲ್ಲಾ ಬಿಜೆಪಿ ಸದಸ್ಯರಾದ ವೆಂಕಟ್ ದಂಬೆಕೋಡಿ, ನಗರ ಪಂಚಾಯತ್ ಅಧ್ಯಕ್ಷ ವಿನಯ...

ಮೋದಿ ಹುಟ್ಟುಹಬ್ಬದ ಅಂಗವಾಗಿ ಮಂಡಲ ಸಮಿತಿ ವತಿಯಿಂದ ವಿಶೇಷ ಪೂಜೆ

ಸುಳ್ಯ ಚೆನ್ನಕೇಶವ ದೇವಸ್ಥಾನದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಯವರ ನೇತೃತ್ವದಲ್ಲಿ ಪಕ್ಷದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಜಿಲ್ಲಾ ಬಿಜೆಪಿ ಸದಸ್ಯರಾದ ವೆಂಕಟ್ ದಂಬೆಕೋಡಿ, ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ,...

ಹರಿಹರ ಪಲ್ಲತ್ತಡ್ಕ : ಬೃಹತ್ ಲಸಿಕಾ ಅಭಿಯಾನ

ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನಲ್ಲಿ ಬೃಹತ್ ಲಸಿಕಾ ಅಭಿಯಾನವನ್ನು ಗ್ರಾಮಪಂಚಾಯತ್ ಅದ್ಯಕ್ಷ ಜಯಂತ ಬಾಳುಗೋಡು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಪಿಡಿಓ ಪುರುಷೋತ್ತಮ ಮಣಿಯಾನ, ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಸದಸ್ಯರಾದ ದಿವಾಕರ ಮುಂಡಾಜೆ, ನೋಡೆಲ್ ಅಧಿಕಾರಿ ಮಣಿಕಂಠನ್, ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ಮೋಹಿನಿ, ಸುಪ್ರಿತಾ ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಪಂಚಾಯತ್ ಸಿಬ್ಬಂದಿಗಳು...
Loading posts...

All posts loaded

No more posts

error: Content is protected !!