Ad Widget

ಲೋಹಿತ್ ಕೆ. ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣ

ಐನೆಕಿದು ಗ್ರಾಮದ ನವಗ್ರಾಮ ಲೋಹಿತ್ ಕೆ. ಆಗಸ್ಟ್ 22 ರಂದು ನಡೆದ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಪತ್ರಿಕೆ 1 ಹಾಗೂ ಪತ್ರಿಕೆ 2 ರಲ್ಲಿ ತೇರ್ಗಡೆಯಾಗಿದ್ದಾರೆ. ಇವರು 2020ರಲ್ಲೂ 2 ಪತ್ರಿಕೆಗಳಲ್ಲಿ ತೇರ್ಗಡೆಯಾಗಿದ್ದರು. ಇವರು ಐನೆಕಿದು ಗ್ರಾಮದ ನವಗ್ರಾಮ ಲಿಂಗಪ್ಪ ಮತ್ತು ಪ್ರೇಮ ದಂಪತಿಗಳ ಪುತ್ರ. ಪ್ರಸ್ತುತ ಇವರು ಸ.ಹಿ.ಪ್ರಾ.ಶಾಲೆ ಹರಿಹರ ಪಲ್ಲತ್ತಡ್ಕ ಇಲ್ಲಿ ಗೌರವ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

(ವರದಿ :- ಉಲ್ಲಾಸ್ ಕಜ್ಜೋಡಿ)

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!