Ad Widget

ಹರಿಹರ ಪಲ್ಲತ್ತಡ್ಕ :- ಗೊಂಚಲು ಸಭೆ ಹಾಗೂ ಪೌಷ್ಟಿಕ ಆಹಾರ ಮಾಸಾಚರಣೆ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ಸುಳ್ಯ ಸಂಯೋಗದಲ್ಲಿ ಅಮೃತ ಗೊಂಚಲು ಸಮಿತಿ ಹರಿಹರ ಪಲ್ಲತ್ತಡ್ಕ ವತಿಯಿಂದ ಸೆ.21 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಭವನದಲ್ಲಿ ಗೊಂಚಲು ಸಭೆ ಹಾಗೂ ಪೌಷ್ಟಿಕ ಆಹಾರ ಮಾಸಾಚರಣೆ ಕಾರ್ಯಕ್ರಮ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಶ್ರೀಮತಿ ಹರ್ಷಿಣಿಯವರು ವಹಿಸಿದರು. ಶ್ರೀಮತಿ ತಾರಾ ಮಲ್ಲಾರ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಹರಿಹರೇಶ್ವರ...

ಹರಿಹರ ಪಲ್ಲತ್ತಡ್ಕ : ಗ್ರಾಮಪಂಚಾಯತ್ ನಲ್ಲಿ ಸಾಮಾನ್ಯ ಸಭೆ

ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನಲ್ಲಿ ಸೆ.21 ರಂದು ಗ್ರಾಮಪಂಚಾಯತ್ ಅದ್ಯಕ್ಷ ಜಯಂತ್ ಬಾಳುಗೋಡು ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ನಡೆಯಿತು.ಸಭೆಯಲ್ಲಿ ಗ್ರಾಮದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಗ್ರಾಮಪಂಚಾಯತ್ ಉಪಾಧ್ಯಕ್ಷ ವಿಜಯ ಅಂಙಣ ಹಾಗೂ ಗ್ರಾಮಪಂಚಾಯತ್ ಸದಸ್ಯರುಗಳಾದ ದಿವಾಕರ ಮುಂಡಾಜೆ, ಶ್ರೀಮತಿ ಬಿಂದು.ಪಿ, ಶ್ರೀಮತಿ ಶಿಲ್ಪಾ ಕೊತ್ನಡ್ಕ ಉಪಸ್ಥಿತರಿದ್ದರು.ಹರಿಹರ ಪಲ್ಲತ್ತಡ್ಕ...
Ad Widget

ಬೆಳ್ಳಾರೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಭವ್ಯ ಎಂ.ಬಿ.ಯವರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿ

ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಗ್ರೇಡ್ – 1 ಕಾರ್ಯದರ್ಶಿಯಾಗಿ, ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ಭವ್ಯ ಎಂ.ಬಿಯವರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಮುಂಭಡ್ತಿ ದೊರೆತಿದೆ.ಇವರಿಗೆ ಎಡಮಂಗಲ ಗ್ರಾಮ ಪಂಚಾಯತ್ ಗೆ ವರ್ಗಾವಣೆಯಾಗಿದ್ದು ಅಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಕಳೆದ ಮೂರು ವರ್ಷಗಳಿಂದ ಇವರು ಸೇವೆ...
error: Content is protected !!