Ad Widget

ಪ್ರತಿಭಟನಾ ನಿರತ ಅಸ್ಸಾಂ ಜನರ ಮೇಲೆ ಪೋಲಿಸರಿಂದ ಗುಂಡೇಟು, ದೌರ್ಜನ್ಯ ಖಂಡಿಸಿ ಬೆಳ್ಳಾರೆಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ

ಬೆಳ್ಳಾರೆ : ಪ್ರತಿಭಟನಾ ನಿರತ ಅಸ್ಸಾಂ ಜನರ ಮೇಲೆ ಪೋಲಿಸರಿಂದ ಗುಂಡೇಟು, ದೌರ್ಜನ್ಯ ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ವತಿಯಿಂದ ಭಿತ್ತಿ ಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನಾ ನಿರತ ಅಸ್ಸಾಂ ನ ಗ್ರಾಮೀಣ ಜನರ ಮೇಲೆ ಸರ್ಕಾರಿ ಪ್ರಾಯೋಜಿತವಾಗಿ ಪೋಲಿಸರು ಗುಂಡೇಟು ನಡೆಸಿ ಮೂರು ಜನರನ್ನು ಬಲಿ ಪಡೆದು ಹಲವಾರು ಜನರನ್ನು...

ಕೋಲ್ಚಾರಿನಲ್ಲಿ ಕೋಮು ಸೌಹಾರ್ದತೆ ಕೆಡಿಸುವ ಹುನ್ನಾರ ನಡೆಯುತ್ತಿದೆ – ದಿನೇಶ್ ಕಣಕ್ಕೂರು

ಕೋಲ್ಚಾರು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಸುದರ್ಶನ ಪಾತಿಕಲ್ಲು ಅವರು ಒಂದು ನಿರ್ದಿಷ್ಟ ಸಮುದಾಯದ ಹುಡುಗರನ್ನು ತಾಲಿಬಾನ್ ಗಳು ಎಂದು ಕರೆದಿಲ್ಲ. ತಮ್ಮ ಸ್ವಂತ ವಸ್ತುಗಳನ್ನು ಹಾಳು ಮಾಡುವುದು ತಾಲಿಬಾನ್ ಗಳ ಸಂಸ್ಕೃತಿ ಎಂದು ಬುದ್ದಿಮಾತು ಹೇಳಿದ್ದಾರೆ ಅಷ್ಟೇ. ಆದರೆ ಕೆಲವರು ಕೋಮು ಸೌಹಾರ್ದತೆ ಕೆಡಿಸಲು ಈ ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ ಪ್ರತ್ಯಕ್ಷದರ್ಶಿ...
Ad Widget
error: Content is protected !!