- Thursday
- April 23rd, 2026
ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತೆ ಶ್ವೇತಾ ಅವರಿಗೆ ಸಾರ್ವಜನಿಕ ಸನ್ಮಾನ ಸೆ.25 ರಂದು ಊರವರು ಹಾಗೂ ಎಸ್ ಡಿ ಎಂ ಸಿ ವತಿಯಿಂದ ಅಭಿನಂದಿಸಲಾಯಿತು. ದೇವಚಳ್ಳ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸುಲೋಚನಾ ದೇವ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ್ ಎಸ್ ಪಿ, ದೇವಚಳ್ಳ ಗ್ರಾ.ಪಂ ಉಪಾಧ್ಯಕ್ಷೆ ರಾಜೇಶ್ವರಿ ಮಣಿಕಂಠ ಮಾವಿನಕಟ್ಟೆ ಸದಸ್ಯರಾದ...
ಕಟ್ಟ ಗೋವಿಂದನಗರ ಅಂಗನವಾಡಿ ಕೇಂದ್ರದಲ್ಲಿ ಸೆ.20 ರಂದು ಪೋಷಣ್ ಮಾಸಾಚರಣೆ ಪ್ರಯುಕ್ತ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಮತಿ ದುರ್ಗಾಲಕ್ಷ್ಮಿ ನಿಶಾಂತ್ ಕಟ್ಟ ಅವರು ಸಮತೋಲನ ಆಹಾರ ಹಾಗೂ ದೈಹಿಕ, ಬೌದ್ಧಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೌಷ್ಟಿಕಾಂಶಗಳನ್ನು ಯಾವ ರೀತಿ ಪಡೆದುಕೊಳ್ಳಬಹುದು...
