- Wednesday
- April 2nd, 2025

ಐವರ್ನಾಡು ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇವುಗಳ ಆಶ್ರಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ, ದತ್ತಿ ನಿಧಿ ಹಾಗೂ ಪಠ್ಯ ಪೂರಕ ಅಭ್ಯಾಸ ಪುಸ್ತಕ ವಿತರಣೆ, 9ನೇ ತರಗತಿ ವಿದ್ಯಾರ್ಥಿನಿಗೆ ವೈದ್ಯಕೀಯ ಶ್ರವಣ ಸಾಧನ...

ಸುಳ್ಯ ತಾಲೂಕು ಪಂಬೆತ್ತಾಡಿ ದಿ. ಹೊನ್ನಪ್ಪ ಗೌಡರ ಪುತ್ರ ಸುನಿಲ್ ಕುಮಾರ್ರವರ ವಿವಾಹವು ಜಾಲ್ಸೂರು ಗ್ರಾಮದ ಆರ್ಭಡ್ಕ ದಿ. ಚಂದ್ರಶೇಖರ ಗೌಡರ ಪುತ್ರಿ ರಮ್ಯರವರೊಂದಿಗೆ ಸೆ.01ರಂದು ಆರ್ಭಡ್ಕ ವಧುವಿನ ಮನೆಯಲ್ಲಿ ನಡೆಯಿತು.

ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ, ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ರೋಟರಿ ಕ್ಲಬ್ ಸುಳ್ಯ ಇದರ ಸಹಯೋಗದಲ್ಲಿ ಅ.2ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದ ಆಚರಣೆ ನಡೆಯಲಿದೆ.ಬೆಳಗ್ಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು, ಎನ್.ಎಂ.ಸಿ ಯ ವಿಶ್ರಾಂತ ಪ್ರಾಂಶುಪಾಲರಾದ ಡಾ.ಪ್ರಭಾಕರ ಶಿಶಿಲ ಗಾಂಧಿ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಮಲೆನಾಡು ಸಿರಿ ಪ್ರಶಸ್ತಿ ಪುರಸ್ಕೃತ...

ಐನೆಕಿದು ನಿಸರ್ಗ ಯುವಕ ಮಂಡಲದ ರಂಗಮಂದಿರ ನಿಸರ್ಗ ವೇದಿಕೆಯ ನಿರ್ಮಾಣದ ಬಗ್ಗೆ ಐನೆಕಿದು ಶಾಲಾ ವಠಾರದಲ್ಲಿ ಸೆ.26 ರಂದು ನಿಸರ್ಗ ಯುವಕ ಮಂಡಲದ ಅಧ್ಯಕ್ಷರಾದ ಲಕ್ಷ್ಮೀಶ ಇಜ್ಜಿನಡ್ಕ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.ಸಭೆಯಲ್ಲಿ ರಂಗಮಂದಿರ ನಿರ್ಮಾಣ ಸಮಿತಿಯನ್ನು ರಚಿಸಲಾಯಿತು. ರಂಗಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಗಿರೀಶ್ ಪೈಲಾಜೆ, ಉಪಾಧ್ಯಕ್ಷರಾಗಿ ಕಿರಣ್ ಪೈಲಾಜೆ, ಕಾರ್ಯದರ್ಶಿಯಾಗಿ ಅಜಿತ್...