Ad Widget

ಗುತ್ತಿಗಾರು : ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ ಯೋಜನೆಯಡಿ ಸಹಾಯಧನದ ಚೆಕ್ ಹಸ್ತಾಂತರ

ಕ್ಯಾಂಪ್ಕೋ ಸಂಸ್ಥೆ ಮಂಗಳೂರು ಇದರ ವತಿಯಿಂದ "ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ" ಎಂಬ ಯೋಜನೆಯಡಿಯಲ್ಲಿ ಸಂಸ್ಥೆಯ ಸದಸ್ಯರಿಗೆ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಸೆ. 06 ರಂದು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. ಕ್ಯಾಂಪ್ಕೋ ಸದಸ್ಯರಾದ ಬಾಲಕೃಷ್ಣ.ಡಿ ಮತ್ತು ಪ್ರಕಾಶ ಎಮ್.ಆರ್. ಇವರ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ಗಾಗಿ ಕ್ಯಾಂಪ್ಕೋ...

ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೊ ಚಿತ್ತ ಯೋಜನೆಯಡಿ ಚಿಕಿತ್ಸೆಗೆ ಸಹಾಯಧನ

ಸುಳ್ಯ: ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೊದ ಚಿತ್ತ ಯೋಜನೆಯಡಿಯಲ್ಲಿ ಕ್ಯಾಂಪ್ಕೋದ ಸಕ್ರೀಯ ಸದಸ್ಯರಾದ ಮಡಿಕೇರಿ ತಾಲೂಕು ಚೆಂಬು ಗ್ರಾಮದ ನಿವಾಸಿಯಾದ ಎನ್ ವಿ ಕೃಷ್ಣಪ್ಪ ರವರಿಗೆ ಆಂಜಿಯೋಪ್ಲ್ಯಾಸ್ಟಿ ಯ ವೈದ್ಯಕೀಯ ಸಹಾಯಧನವಾಗಿ ರೂ 50,000ದ ಚೆಕ್ ನ್ನು ಸಂಸ್ಥೆಯ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲ ಸೆ. 06 ರಂದು ಸುಳ್ಯ ಶಾಖೆಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ವಲಯ...
Ad Widget

ಯುವ ಮೋರ್ಚಾ ಮಂಡಲ ಸದಸ್ಯೆಯಾಗಿ ಮುಮ್ತಾಜ್ ನೆಲ್ಯಡ್ಕ

ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಸದಸ್ಯೆಯಾಗಿ ಮುಮ್ತಾಜ್ ನೆಲ್ಯಡ್ಕ ಆಯ್ಕೆಯಾಗಿದ್ದಾರೆ. ಇವರು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಅಂತಿಮ ಬಿ. ಎಸ್. ಸಿ ಪದವಿಯಲ್ಲಿ ವ್ಯಾಸಂಗವನ್ನು ಮಾಡುತ್ತಿದ್ದಾರೆ

ಶರತ್ ನೀರ್ಕಜೆ ನಿರ್ದೇಶನದ ಕಿರುಚಿತ್ರ ಪೋಸ್ಟರ್ ಬಿಡುಗಡೆ

ಯುವಜನತೆ ಹೊಸತನ ತರುವಲ್ಲಿ ಪ್ರಮುಖ ಪಾತ್ರಧಾರಿಗಳಾಗಿದ್ದಾರೆ. ಅದರಲ್ಲಂತೂ ಸಿನಿಮಾದ ಕಡೆ ಒಲವ ತೋರಿಸುವ ಕಲಾವಿದರೇ ಹೆಚ್ಚಾಗುತ್ತಿದ್ದಾರೆ. ಹೊಸ ಹೊಸ ಕಥೆಗಳು, ಆಲೋಚನೆಗಳು, ಭಾವನೆಗಳನ್ನು ಕಿರುಚಿತ್ರ, ಆಲ್ಬಮ್ ಸಾಂಗ್ ಗಳ ಮೂಲಕ ಪ್ರೇಕ್ಷಕರ ಮನ ಗೆಲ್ಲುವಲ್ಲಿ ನಮ್ಮ ಕರಾವಳಿ ಜನತೆ ಸೈ ಎನಿಸಿಕೊಂಡಿದ್ದಾರೆ. ಆದರೆ ಇಲ್ಲೊಂದು ಕಿರುಚಿತ್ರ ಪೋಸ್ಟರ್ ಬಿಡುಗಡೆಗೊಳ್ಳುವ ಮೊದಲೇ ಮನೆಮಾತಾಗಿದೆ. ಶರತ್ ನೀಕ೯ಜೆ ನಿದೇ೯ಶನದ...

ಬೆಳ್ಳಾರೆ : ಕ್ಷಯ ಮುಕ್ತ ಭಾರತ ಕಿರುಚಿತ್ರದ ಬಿತ್ತಿಪತ್ರ ಬಿಡುಗಡೆ

ಜೇಸಿಐ ಬೆಳ್ಳಾರೆ, ಯುವ ಜೇಸಿ ವಿಭಾಗ, ಕ್ಷಯ ಚಿಕಿತ್ಸಾ ಘಟಕ ಆರೋಗ್ಯ ಇಲಾಖೆ ಸುಳ್ಯ ನೇತೃತ್ವದಲ್ಲಿ ನಡೆಯುತ್ತಿರುವ ‘ಕ್ಷಯ ಮುಕ್ತ ಭಾರತ’ ಕಿರುಚಿತ್ರದ ಬಿತ್ತಿ ಪತ್ರ ಬಿಡುಗಡೆ ಕಾರ್ಯಕ್ರಮ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೆ.6ರಂದು ನಡೆಯಿತು. ಸಹಾಯಕ ಆಯುಕ್ತ ಡಾ| ಯತೀಶ್ ಕುಮಾರ್ ಉಳ್ಳಾಲ್ ಬಿಡುಗಡೆಗೊಳಿಸಿದರು.

ಅಮೃತ್ ಗ್ರಾಮ ಪಂಚಾಯತ್ ಯೋಜನೆಯಡಿ ಆಯ್ಕೆಯಾದ ಮಂಡೆಕೋಲು ಅರಂತೋಡು ಮತ್ತು ಮರ್ಕಂಜ ಗ್ರಾ.ಪಂ.ಗೆ 25 ಲಕ್ಷ ಅನುದಾನ – ಸಚಿವ ಅಂಗಾರ

ಅಮೃತ್ ಯೋಜನೆಯಡಿ ಆಯ್ಕೆ ಮಾಡಲಾದ ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು, ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಆಯಾ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಮೇಲುಸ್ತುವಾರಿ ವಹಿಸಬೇಕು ಎಂದು ಸಚಿವ ಎಸ್.ಅಂಗಾರ ಸೂಚಿಸಿದರು. ಅಮೃತ್ ಗ್ರಾಮ ಪಂಚಾಯತ್ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಗ್ರಾಮ ಪಂಚಾಯತ್‍ಗೆ 25 ಲಕ್ಷ...

ಡಾ.ರಶ್ಮಿ ಕೆ.ಎಂ. ಅವರಿಗೆ ಪಿಎಚ್‌ಡಿ ಪದವಿ

low power testing using scan chain masking and re-ordering for diagnosis of multiple chain failures ಎಂಬ ವಿಷಯದ ಬಗ್ಗೆ ಪ್ರಬಂಧ ಮಂಡಿಸಿದ ಡಾ.ರಶ್ಮಿ ಕೆಎಂ ಅವರಿಗೆ ವಿಟಿಯು ಬೆಳಗಾಂ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ. ಮಂಡ್ಯದ ಪಿಇಎಸ್ ಇಂಜಿನಿಯರಿಂಗ್ ಕಾಲೇಜ್ ಪ್ರಾಧ್ಯಾಪಕ ಡಾ.ಕೆ.ಎನ್.ಮುರಳೀಧರ ಅವರು ಮಾರ್ಗದರ್ಶನ ನೀಡಿದ್ದಾರೆ.ಚೆಂಬು ಗ್ರಾಮದ ಮಾಗಧಾರ...

ಸರಸ್ವತಿ ಕಾಮತ್ ಮೇಲೆ ಹಲ್ಲೆ ಪ್ರಕರಣ- ಹರೀಶ್ ಕಂಜಿಪಿಲಿ ಮತ್ತು ತಂಡಕ್ಕೆ ಶಿಕ್ಷೆ ನಿಗದಿಪಡಿಸಿ ಆದೇಶ

ಸುಳ್ಯ: 2014 ರ ಲೋಕಸಭಾ ಚುನಾವಣೆಯ ಸಂದರ್ಭ ಹರೀಶ್ ಕಂಜಿಪಿಲಿ ಮತ್ತು ತಂಡದವರು  ಅಂದಿನ ಜಿ.ಪಂ. ಚುನಾವಣೆಗೆ ಸ್ಪರ್ಧಿಸಿದ್ದ ಸರಸ್ವತಿ ಕಾಮತ್ ಅವರ ಮೇಲೆ ಮಾಡಿದ್ದಾರೆನ್ನಲಾದ  ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.೬ ರಂದು ಸುಳ್ಯ ನ್ಯಾಯಾಲಯದಲ್ಲಿ ತೀರ್ಪು ಹೊರಬಂದಿದ್ದು ಹರೀಶ್ ಕಂಜಿಪಿಲಿ ಮತ್ತವರ ತಂಡಕ್ಕೆ ಶಿಕ್ಷೆ ನಿಗದಿಯಾಗಿದೆ. ಘಟನೆಯ ಹಿನ್ನಲೆ: 2014 ರ ಲೋಕಸಭಾ  ಚುನಾವಣೆಯ ಸಂದರ್ಭ ...

ಅವಘಡಕ್ಕೆ ಸಾಕ್ಷಿಯಾಗುವಂತಿದೆ ಚಾಮಡ್ಕ ಫಾಲ್ಸ್

ಅಮರ ಮುಡ್ನೂರು ಗ್ರಾಮದ ಚಾಮಡ್ಕ ಫಾಲ್ಸ್ ಗೆ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿದ್ದು ಇದೀಗ ಅಲ್ಲಿ ಅಪಾಯದ ಸ್ಥಿತಿಯಲ್ಲಿ ಮೋಜು ಮಸ್ತಿ ಮಾಡುವವರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ. ನೀರಿನ ಹರಿವಿನಿಂದಾಗಿ ಕಲ್ಲುಗಳ ಪಾಚಿಕಟ್ಟಿದ್ದು ಹೆಚ್ಚಿನ ಯುವಕ - ಯುವತಿಯರು ಇತ್ತೀಚಿಗೆ ಈ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ್ಳುವ ಮೋಜಿಗೆ ಬಿದ್ದು ಪಾಚಿಗಟ್ಟಿದ ಕಲ್ಲುಗಳ ಮೇಲೆ ಓಡಾಡುತ್ತಿದ್ದಾರೆ.ಪ್ರವಾಸಿಗರಿಗೆ...

ಸದ್ದಿಲ್ಲದೆ ಸಮಾಜಸೇವೆ ಮಾಡುತ್ತಿರುವ ಎಬಿ ಮೊೖದ್ದಿನ್ ಕಳಂಜ

'ಬದುಕಿದರೆ ಹೀಗೆ ಬದುಕಬೇಕಲ್ಲವೇ?' ಎಂಬಂತೆ ಸದ್ದಿಲ್ಲದೆ ಸಮಾಜಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯ ಕೆಲಸವನ್ನು ಇಲ್ಲೋರ್ವ ಹಿರಿಯ ವ್ಯಕ್ತಿ ಮಾಡುತ್ತಿದ್ದಾರೆ. ಕಳಂಜ ಗ್ರಾಮದ ಎ.ಬಿ. ಮೊೖದ್ದಿನ್ ಎಂಬವರೇ ಈ ರೀತಿಯಾದ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡವರು.ಇವರು ಹಲವಾರು ವರ್ಷಗಳಿಂದ ವಿದೇಶದಲ್ಲಿ ಕೆಲಸದಲ್ಲಿ ಇದ್ದು ಈಗ ನಿವೃತ್ತ ಜೀವನ ಸಾಗಿಸುತ್ತಿದ್ದಾರೆ. ಮನೆಯಲ್ಲಿ ಹಾಯಾಗಿ ಇರದೇ ತನ್ನದೇ ಆದ ವಿಶಿಷ್ಟ...
Loading posts...

All posts loaded

No more posts

error: Content is protected !!