Ad Widget

ಜಯನಗರ : ಗಂಡನ ಸಂಬಂಧಿಯೊಂದಿಗೆ ಹೆಂಡತಿ ಪರಾರಿ

ಜಯನಗರದ ಸುಮಾರು ೩೬ ವರ್ಷದ ಮಹಿಳೆಯೊಬ್ಬಳು ತನ್ನ ಗಂಡ ಮಾನಸಿಕ ಹಿಂಸೆ ನೀಡುತ್ತಾನೆ ಎಂದು ಆರೋಪಿಸಿ ಇಬ್ಬರು ಮಕ್ಕಳೊಂದಿಗೆ ಗಂಡನ ಸಂಬಂಧಿಕನೊಂದಿಗೆ ಓಡಿಹೋದ ಘಟನೆ ವರದಿಯಾಗಿದೆ. ಕೆಲ ದಿನಗಳ ಹಿಂದೆ ಈ ಮಹಿಳೆಯೇ ಸುಳ್ಯ ಪೋಲೀಸ್ ಠಾಣೆಗೆ ತೆರಳಿ ಗಂಡ ತನಗೆ ಹಿಂಸೆ ನೀಡುತ್ತಾನೆ. ನನಗೆ ಈತನೊಂದಿಗೆ ಇರಲು ಸಾಧ್ಯವಿಲ್ಲ ಎಂದು ದೂರು ನೀಡಿದ್ದಳು. ಬಳಿಕ...

ದೇವಿಪ್ರಸಾದ್ ಸಂಪಾಜೆ ಅವರಿಗೆ ಬಂಟಮಲೆ ಪ್ರಶಸ್ತಿ ಪ್ರಧಾನ

ಸುಳ್ಯದ ಘನತೆಯನ್ನು ಎತ್ತಿ ಹಿಡಿದ ಕೆದಂಬಾಡಿ ರಾಮಯ್ಯ ಗೌಡರ ಹಾಗೂ ಅಮರ ಸುಳ್ಯ ಹೋರಾಟದ ಕುರಿತು ಸಂಶೋಧನೆ ಮಾಡಿದ್ದ ಹಿರಿಯ ಸಾಹಿತಿ ಎನ್.ಎಸ್. ದೇವಿಪ್ರಸಾದ್ ಸಂಪಾಜೆ ಅವರಿಗೆ ಬಂಟಮಲೆ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ಸೆ.೩ ರಂದು ನಡೆಯಿತು.ಶಿಕ್ಷಣ ಸಿದ್ಧಾಂತಿ ಡಾ.ಎನ್. ಸುಕುಮಾರ ಗೌಡ ಅವರು ಪ್ರಶಸ್ತಿ...
Ad Widget

ಸುಳ್ಯ : ಸವಿತಾ ಜ್ಯುವೆಲ್ಲರಿ ವರ್ಕ್ಸ್ ಶುಭಾರಂಭ

ಸುಳ್ಯದ ಜ್ಯೋತಿ ವೃತ್ತದ ಬಳಿ ಸವಿತಾ ಜ್ಯುವೆಲ್ಲರಿ ವರ್ಕ್ ಸೆ.1 ರಂದು ಶುಭಾರಂಭಗೊಂಡಿದೆ. ಇಲ್ಲಿ ಎಲ್ಲಾ ಬಗೆಯ ಚಿನ್ನ ಬೆಳ್ಳಿಯ ಕೆಲಸಗಳನ್ನು ಮಾಡಿಕೊಡಲಾಗುವುದು. ಹಾಗೂ ಗ್ರಾಹಕರು ತಮಗೆ ಬೇಕಾದಂತೆ ಆಭರಣ, ಮೂರ್ತಿ ಹಾಗೂ ಇತರ ಸಾಮಗ್ರಿಗಳನ್ನು ತಯಾರಿಸಿಕೊಡಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ.

ಕುರುಂಜಿಭಾಗ್ : ಶ್ರೀ ಮಹಾಲಕ್ಷ್ಮಿ ಜನರಲ್ ಸ್ಟೋರ್ ಶುಭಾರಂಭ

ಸುಳ್ಯದ ಕುರುಂಜಿಭಾಗ್ ಕೆ.ವಿ.ಜಿ.ಸರ್ಕಲ್ ನಲ್ಲಿ ಶ್ರೀ ಮಹಾಲಕ್ಷ್ಮಿ ಜನರಲ್ ಸ್ಟೋರ್ ಶುಭಾರಂಭ ಸೆ.1ರಂದು ಶುಭಾರಂಭಗೊಂಡಿತು. ಎಲ್ಲಾ ಬಗೆಯ ಉತ್ತಮ ಗುಣಮಟ್ಟದ ಜಿನಸು ಸಾಮಾಗ್ರಿಗಳು ದೊರೆಯುತ್ತದೆ. ಸುಳ್ಯ ನಗರ 2 ಕಿ.ಮೀ ವ್ಯಾಪ್ತಿಯಲ್ಲಿ ಹೋಮ್ ಡೆಲಿವರಿ ಲಭ್ಯವಿದೆ ಎಂದು ಮಾಲಕರಾದ ಸಂದೀಪ್ ತಿಳಿಸಿದ್ದಾರೆ.

ಮರ್ಕಂಜ ಪಿಡಿಓ ಆಗಿ ರವಿಚಂದ್ರ ಅಧಿಕಾರ ಸ್ವೀಕಾರ

ಮರ್ಕಂಜ ಗ್ರಾಮ ಪಂಚಾಯತ್ ನ ಪ್ತಭಾರ ಪಿಡಿಓ ರವಿಚಂದ್ರ ಎ ಅಧಿಕಾರ ಸ್ವೀಕರಿಸಿದರು. ಪಿಡಿಓ ಧನಪತಿಯವರು ಅಧಿಕಾರ ಹಸ್ತಾಂತರಿಸಿದರು.

ಮರ್ಕಂಜ ಪಿಡಿಓ ಆಗಿ ರವಿಚಂದ್ರ ಅಧಿಕಾರ ಸ್ವೀಕಾರ

ಮರ್ಕಂಜ ಗ್ರಾಮ ಪಂಚಾಯತ್ ನ ಪ್ರಭಾರ ಪಿಡಿಓ ಆಗಿ ರವಿಚಂದ್ರ ಎ ಅಧಿಕಾರ ಸ್ವೀಕರಿಸಿದರು. ಪಿಡಿಓ ಧನಪತಿಯವರು ಅಧಿಕಾರ ಹಸ್ತಾಂತರಿಸಿದರು.ಧನಪತಿಯವರು ಗುತ್ತಿಗಾರು ಗ್ರಾಮ ಪಂಚಾಯತ್ ಗೆ ವರ್ಗಾವಣೆಯಾಗಿದ್ದಾರೆ.

ಬೆಳ್ಳಾರೆಯಲ್ಲಿ ‘ಕ್ಷಯ ಮುಕ್ತ ಭಾರತ’ ಕಿರುಚಿತ್ರಕ್ಕೆ ಮುಹೂರ್ತ

ಜೇಸಿಐ ಬೆಳ್ಳಾರೆ, ಯುವ ಜೇಸಿ ವಿಭಾಗ, ಕ್ಷಯ ಚಿಕಿತ್ಸಾ ಘಟಕ ಆರೋಗ್ಯ ಇಲಾಖೆ ಸುಳ್ಯ ನೇತೃತ್ವದಲ್ಲಿ ನಡೆಯುತ್ತಿರುವ 'ಕ್ಷಯ ಮುಕ್ತ ಭಾರತ' ಕಿರುಚಿತ್ರಕ್ಕೆ ಮುಹೂರ್ತ ಕಾರ್ಯಕ್ರಮ ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಸೆ.1ರಂದು ನಡೆಯಿತು. ಕಿರುಚಿತ್ರದ ಮುಹೂರ್ತವನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಜೇಸಿ ರಾಜೀವಿ.ಆರ್ ರೈ ನೆರವೇರಸಿ ಕಿರುಚಿತ್ರಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬೆಳ್ಳಾರೆ...

ಅರಂತೋಡು : ಮಾತೃಶ್ರೀ ಜನರಲ್ ಸ್ಟೋರ್ & ಚಿಕನ್ ಸೆಂಟರ್ ಶುಭಾರಂಭ

ತೊಡಿಕಾನ ಗ್ರಾಮದಲ್ಲಿ ಪರ್ನೋಜಿ ಉಲ್ಲಾಸ್ ನಗರದಲ್ಲಿ ನಿವೃತ್ತ ಸೈನಿಕ ಚಂಗಪ್ಪ ಗೌಡ ಕಲ್ಲಗದ್ದೆ ಮಾಲಕತ್ವದ ಮಾತೃಶ್ರೀ ಜನರಲ್ ಸ್ಟೋರ್ & ಚಿಕನ್ ಸೆಂಟರ್ ಸೆ.1 ರಂದು ಶುಭಾರಂಭಗೊಂಡಿತು.

ದೇಶದಲ್ಲಿ ತಾಲಿಬಾನಿ ಮಾನಸಿಕತೆಯ ವ್ಯಕ್ತಿಗಳ ಬಗ್ಗೆ ಎಚ್ಚರ ವಹಿಸುವುದೊಳಿತು – ಜಗದೀಶ್ ಕಾರಂತ

ಅಫ್ಘಾನಿಸ್ತಾನದ ತಾಲಿಬಾನಿಗಳ ಮಾನಸಿಕತೆಯ ವ್ಯಕ್ತಿಗಳು ಭಾರತದಲ್ಲೂ ಇದ್ದು ಹಿಂದೂ ಸಮುದಾಯ ಎಚ್ಚೆತ್ತುಕೊಳ್ಳದಿದ್ದರೆ ಮುಂದೊಂದು ದಿನ ಅದೇ ಮಾನಸಿಕತೆಯ ವ್ಯಕ್ತಿಗಳು ಹಿಂದೂಗಳನ್ನು ಶೋಷಣೆ ಮಾಡುವ ಸನ್ನಿವೇಶಗಳೂ ಎದುರಾಗಬಹುದು ಎಂದು ಹಿಂದೂ ಜಾಗರಣ ವೇದಿಕೆಯ ಪ್ರಾಂತೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ಹೇಳಿದ್ದಾರೆ. ತಾಲೂಕಿನ ಮಂಡೆಕೋಲು ಗ್ರಾಮದ ಮೈಲೆಟ್ಟಿಪಾರೆ ಎಂಬಲ್ಲಿ ಗೌರಿ ಎಂಬ ಬಡ ದಲಿತ ಮಹಿಳೆಗೆ ವೇದಿಕೆಯ...

ಮಡಪ್ಪಾಡಿ ಪಿಡಿಓ ಆಗಿ ಪ್ರವೀಣ್ ಅಧಿಕಾರ ಸ್ವೀಕಾರ

ಮಡಪ್ಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಲ್ಮಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಚಿಲ್ಪಾರು ಪ್ರಭಾರ ಅಧಿಕಾರ ಸ್ವೀಕರಿಸಿದ್ದಾರೆ. ಈ ಮೊದಲು ಪ್ರಭಾರ ಪಿ.ಡಿ.ಒ ಆಗಿದ್ದ ರವಿಚಂದ್ರರವರು ಮರ್ಕಂಜ ಗ್ರಾಮ ಪಂಚಾಯಿತಿಗೆ ಪ್ರಭಾರ ಪಿ.ಡಿ.ಒ ಆಗಿ ವರ್ಗಾವಣೆಯಾಗಿರುತ್ತಾರೆ.
Loading posts...

All posts loaded

No more posts

error: Content is protected !!