Ad Widget

ಬೇಕಾಗಿದ್ದಾರೆ

ಸುಳ್ಯದಲ್ಲಿರುವ ಮಂಗಳೂರು ಎಲೆಕ್ಟ್ರಾನಿಕ್ಸ್ & ಫರ್ನೀಚರ್ಸ್ ನ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನೀಚರ್ ವಿಭಾಗಕ್ಕೆ ಅನುಭವಸ್ಥ ಪುರುಷ ಅಭ್ಯರ್ಥಿ ಬೇಕಾಗಿದ್ದಾರೆ. ನೇರವಾಗಿ ಭೇಟಿಯಾಗಬಹುದು. ಸ್ಥಳೀಯರಿಗೆ ಮೊದಲ ಆದ್ಯತೆಫೋ: 08257-232366, mob:9742992599

ತುಳುವನ್ನು ರಾಜ್ಯದ ಅಧಿಕೃತ ಭಾಷೆ ಮಾಡಲು ಒತ್ತಾಯಿಸಿ ಪೋಸ್ಟ್ ಕಾರ್ಡ್ ಚಳುವಳಿ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಹುಸಂಖ್ಯಾತರು ಮಾತನಾಡುವ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಮಾಡಲು ಹಾಗೂ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ಆಗ್ರಹಿಸಿ ಹಾಗೂ ಈ ಬಗ್ಗೆ ಸದನದಲ್ಲಿ ಜನಪ್ರತಿನಿಧಿಗಳು ದ್ವನಿ ಎತ್ತುವಂತೆ ಆಗ್ರಹಿಸಿ ಪೋಸ್ಟ್ ಕಾರ್ಡ್ ಚಳುವಳಿ ನಡೆಸಲು ತುಳುನಾಡಿನ ವಿವಿಧ ಸಂಘಟನೆಗಳು ಮುಂದಾಗಿವೆ.ತುಳುಭಾಷೆಗೆ ರಾಜ್ಯ ಭಾಷೆಯ ಮಾನ್ಯತೆ ನೀಡಲು ಈ ಹಿಂದಿನಿಂದಲೇ ಆಗ್ರಹಗಳು...
Ad Widget

ಮಡಪ್ಪಾಡಿ : ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

ಮಡಪ್ಪಾಡಿ ಗ್ರಾಮದ ಬಿಜೆಪಿ ಬೂತ್ ಸಂಖ್ಯೆ 226 ಹಾಗೂ 227 ರ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ ಕಾರ್ಯಕ್ರಮ ಕೇವಳ ದೇವಸ್ಥಾನದ ಅವರಣದಲ್ಲಿ ನಡೆಸಲಾಯಿತು. ಪಕ್ಷದ ಹಿರಿಯರಾದ ಲೋಕಪ್ಪ ಶೀರಡ್ಕ ಇವರು ದೀನ್ ದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಗುತ್ತಿಗಾರು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯ್ ಕುಮಾರ್ ಮುಳುಗಾಡು...

ಮಡಪ್ಪಾಡಿ : ಅಕ್ಷಯ ಸಂಜೀವಿನಿ ಒಕ್ಕೂಟದಿಂದ ಚೆಕ್ ವಿತರಣೆ

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಅಕ್ಷಯ ಸಂಜೀವಿನಿ ಒಕ್ಕೂಟದಿಂದ ಸೆ.24 ರಂದು ಚೆಕ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಹೇಶ್ ರವರು ಸಿಐಎಫ್ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟ ಸಂಜೀವಿನಿ ಅಧ್ಯಕ್ಷೆ ಶಕುಂತಳ ಕೇವಳ, ಒಕ್ಕೂಟದ ಎಂ.ಬಿ.ಕೆ. ಮತ್ತು ಎಲ್ ಸಿ ಆರ್ ಪಿ ಸದಸ್ಯರು...

ಪ್ರತಿಭಟನಾ ನಿರತ ಅಸ್ಸಾಂ ಜನರ ಮೇಲೆ ಪೋಲಿಸರಿಂದ ಗುಂಡೇಟು, ದೌರ್ಜನ್ಯ ಖಂಡಿಸಿ ಬೆಳ್ಳಾರೆಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ

ಬೆಳ್ಳಾರೆ : ಪ್ರತಿಭಟನಾ ನಿರತ ಅಸ್ಸಾಂ ಜನರ ಮೇಲೆ ಪೋಲಿಸರಿಂದ ಗುಂಡೇಟು, ದೌರ್ಜನ್ಯ ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ವತಿಯಿಂದ ಭಿತ್ತಿ ಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನಾ ನಿರತ ಅಸ್ಸಾಂ ನ ಗ್ರಾಮೀಣ ಜನರ ಮೇಲೆ ಸರ್ಕಾರಿ ಪ್ರಾಯೋಜಿತವಾಗಿ ಪೋಲಿಸರು ಗುಂಡೇಟು ನಡೆಸಿ ಮೂರು ಜನರನ್ನು ಬಲಿ ಪಡೆದು ಹಲವಾರು ಜನರನ್ನು...

ಕೋಲ್ಚಾರಿನಲ್ಲಿ ಕೋಮು ಸೌಹಾರ್ದತೆ ಕೆಡಿಸುವ ಹುನ್ನಾರ ನಡೆಯುತ್ತಿದೆ – ದಿನೇಶ್ ಕಣಕ್ಕೂರು

ಕೋಲ್ಚಾರು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಸುದರ್ಶನ ಪಾತಿಕಲ್ಲು ಅವರು ಒಂದು ನಿರ್ದಿಷ್ಟ ಸಮುದಾಯದ ಹುಡುಗರನ್ನು ತಾಲಿಬಾನ್ ಗಳು ಎಂದು ಕರೆದಿಲ್ಲ. ತಮ್ಮ ಸ್ವಂತ ವಸ್ತುಗಳನ್ನು ಹಾಳು ಮಾಡುವುದು ತಾಲಿಬಾನ್ ಗಳ ಸಂಸ್ಕೃತಿ ಎಂದು ಬುದ್ದಿಮಾತು ಹೇಳಿದ್ದಾರೆ ಅಷ್ಟೇ. ಆದರೆ ಕೆಲವರು ಕೋಮು ಸೌಹಾರ್ದತೆ ಕೆಡಿಸಲು ಈ ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ ಪ್ರತ್ಯಕ್ಷದರ್ಶಿ...

ಹರಿಹರ ಪಲ್ಲತ್ತಡ್ಕ :- ಗೊಂಚಲು ಸಭೆ ಹಾಗೂ ಪೌಷ್ಟಿಕ ಆಹಾರ ಮಾಸಾಚರಣೆ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ಸುಳ್ಯ ಸಂಯೋಗದಲ್ಲಿ ಅಮೃತ ಗೊಂಚಲು ಸಮಿತಿ ಹರಿಹರ ಪಲ್ಲತ್ತಡ್ಕ ವತಿಯಿಂದ ಸೆ.21 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಭವನದಲ್ಲಿ ಗೊಂಚಲು ಸಭೆ ಹಾಗೂ ಪೌಷ್ಟಿಕ ಆಹಾರ ಮಾಸಾಚರಣೆ ಕಾರ್ಯಕ್ರಮ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಶ್ರೀಮತಿ ಹರ್ಷಿಣಿಯವರು ವಹಿಸಿದರು. ಶ್ರೀಮತಿ ತಾರಾ ಮಲ್ಲಾರ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಹರಿಹರೇಶ್ವರ...

ಹರಿಹರ ಪಲ್ಲತ್ತಡ್ಕ : ಗ್ರಾಮಪಂಚಾಯತ್ ನಲ್ಲಿ ಸಾಮಾನ್ಯ ಸಭೆ

ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನಲ್ಲಿ ಸೆ.21 ರಂದು ಗ್ರಾಮಪಂಚಾಯತ್ ಅದ್ಯಕ್ಷ ಜಯಂತ್ ಬಾಳುಗೋಡು ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ನಡೆಯಿತು.ಸಭೆಯಲ್ಲಿ ಗ್ರಾಮದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಗ್ರಾಮಪಂಚಾಯತ್ ಉಪಾಧ್ಯಕ್ಷ ವಿಜಯ ಅಂಙಣ ಹಾಗೂ ಗ್ರಾಮಪಂಚಾಯತ್ ಸದಸ್ಯರುಗಳಾದ ದಿವಾಕರ ಮುಂಡಾಜೆ, ಶ್ರೀಮತಿ ಬಿಂದು.ಪಿ, ಶ್ರೀಮತಿ ಶಿಲ್ಪಾ ಕೊತ್ನಡ್ಕ ಉಪಸ್ಥಿತರಿದ್ದರು.ಹರಿಹರ ಪಲ್ಲತ್ತಡ್ಕ...

ಬೆಳ್ಳಾರೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಭವ್ಯ ಎಂ.ಬಿ.ಯವರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿ

ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಗ್ರೇಡ್ – 1 ಕಾರ್ಯದರ್ಶಿಯಾಗಿ, ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ಭವ್ಯ ಎಂ.ಬಿಯವರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಮುಂಭಡ್ತಿ ದೊರೆತಿದೆ.ಇವರಿಗೆ ಎಡಮಂಗಲ ಗ್ರಾಮ ಪಂಚಾಯತ್ ಗೆ ವರ್ಗಾವಣೆಯಾಗಿದ್ದು ಅಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಕಳೆದ ಮೂರು ವರ್ಷಗಳಿಂದ ಇವರು ಸೇವೆ...

ಮರ್ಕಂಜ: ನೆಟ್ವರ್ಕ್ ಸಮಸ್ಯೆ ಕುರಿತು ಪ್ರಧಾನಿ ಮೋದಿ ಗಮನ ಸೆಳೆಯಲು ಇಮೇಲ್ ಅಭಿಯಾನ

ಮರ್ಕಂಜ ಗ್ರಾಮದಲ್ಲಿ ಬಹುದಿನಗಳಿಂದ ನೆಟ್ವರ್ಕ್ ಸಮಸ್ಯೆ ಇರುವುದರಿಂದ ಅದರ ಗಂಭೀರತೆಯನ್ನು ಮೋದಿ ಅವರಿಗೆ ಅರ್ಥೈಸಲು SEND EMAIL TO PM ಎಂಬ ಪತ್ರ ಚಳುವಳಿಕಾರ್ಯಕ್ರಮ ಹಮ್ಮಿಕೊಳ್ಳಲು ಮರ್ಕಂಜದ ಗ್ರಾಮಸ್ಥರು ನಿರ್ಧರಿಸಿದ್ದಾರೆ. ಗ್ರಾಮದ ಪ್ರತಿ ಮನೆಯನ್ನು ಸಂಪರ್ಕಿಸಿ ಇಮೇಲ್ ಐಡಿ ಹೊಂದಿದವರನ್ನು ಗುರುತಿಸಿ ಚಳುವಳಿಯಲ್ಲಿ ಭಾಗವಹಿಸಲು ತೀರ್ಮಾನಿಸಿದ್ದಾರೆ. ಸೆ.22 ರಂದು ಸಂಜೆ 5 ಗಂಟೆಗೆ ರೆಂಜಾಳ‌ ವಿನಾಯಕ...
Loading posts...

All posts loaded

No more posts

error: Content is protected !!