- Saturday
- March 7th, 2026
ಬೂತ್ ಸಮಿತಿ ಅಧ್ಯಕ್ಷರಾದ ಬೂಡು ರಾಧಾಕೃಷ್ಣ ರೈ ಯವರ ನಿವಾಸದಲ್ಲಿ ನಾಮಫಲಕ ಅನಾವರಣ ಕಾರ್ಯಕ್ರಮ ಸೆ.29 ರಂದು ನಡೆಯಿತು. ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ನಾಮಫಲಕ ಅನಾವರಣಗೊಳಿಸಿದರು. ಮಂಡಲ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ, ರಾಕೇಶ್ ರೈ ಕೆಡೆಂಜಿ, ನಗರ ಬಿಜೆಪಿ ಅಧ್ಯಕ್ಷರಾದ ಐ ಬಿ ಚಂದ್ರಶೇಖರ್, ಕಾರ್ಯದರ್ಶಿ ಜಿನ್ನಪ್ಪ ಪೂಜಾರಿ ಪಕ್ಷ ಸಂಘಟನೆ...
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಂಬುಲೆನ್ಸ್ ಖರೀದಿ ವಿಚಾರವಾಗಿ ಸಮಾಲೋಚನ ಸಭೆ ಮತ್ತು ಮನವಿ ಪತ್ರ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಚೈತ್ರಭಾನು, ಗುತ್ತಿಗಾರು ಪಂಚಾಯತ್ ಪಿ. ಡಿ. ಓ. ಧನಪತಿ, ಸಿರಿಯಾಕ್ ಮ್ಯಾತ್ಯು ಆಚಳ್ಳಿ, ಡಿ.ಆರ್. ಉದಯಕುಮಾರ್ ದೇರಪ್ಪಜ್ಜನಮನೆ, ಶ್ರೀಮತಿ ಪುಷ್ಪಾವತಿ ದೇವಿದಾಸ್ ಬುಡ್ಲೆಗುತ್ತು. ಇಂಡಿಯನ್ ಆಯಿಲ್...
