- Wednesday
- April 2nd, 2025

ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯ ಭಜನಾ ತಂಡದ ವಿದ್ಯಾರ್ಥಿಗಳಿಂದ ನವರಾತ್ರಿ ಪ್ರಯುಕ್ತ ಶ್ರೀರಾಮ ಭಜನಾ ಮಂಡಳಿ ಎಣ್ಮೂರು ಇಲ್ಲಿ ಕುಣಿತ ಭಜನೆ ಸೇವೆ ನಡೆಸಲಾಯಿತು. ಶಾಲಾ ಶಿಕ್ಷಕ ಶಿವಪ್ರಸಾದ್ ಜಿ ಇವರ ನೇತೃತ್ವದಲ್ಲಿ ಕಣ್ವಶ್ರೀ ಕಲಾ ಕೇಂದ್ರ ಕಾಣಿಯೂರು ಇದರ ಸಂಚಾಲಕರಾದ ಸದಾನಂದ ಆಚಾರ್ಯ ಇವರ ನಿರ್ದೇಶನದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು...