- Wednesday
- April 2nd, 2025

ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನಲ್ಲಿ ಅ.22 ರಂದು ಪ್ರಥಮ ಹಂತದ ಗ್ರಾಮಸಭೆ ಗ್ರಾಮಪಂಚಾಯತ್ ಅದ್ಯಕ್ಷರಾದ ಜಯಂತ್ ಬಾಳುಗೋಡು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಕೃಷಿ ಇಲಾಖೆಯ ಅಧಿಕಾರಿ ಮೋಹನ್ ನಂಗಾರು ನೋಡೆಲ್ ಅಧಿಕಾರಿಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಙಣ ಹಾಗೂ ಗ್ರಾಮಪಂಚಾಯತ್ ಸದಸ್ಯರುಗಳಾದ ದಿವಾಕರ ಮುಂಡಾಜೆ, ಪದ್ಮಾವತಿ ಕಲ್ಲೇಮಠ, ಶಿಲ್ಪಾ ಕೊತ್ನಡ್ಕ ಹಾಗೂ ಗ್ರಾಮಪಂಚಾಯತ್...

ನಮ್ಮ ದೇಶವನ್ನು 2025 ಕ್ಕೆ ಕ್ಷಯ ಮುಕ್ತ ಭಾರತ ಮಾಡುವ ಪ್ರಧಾನಿಯವರ ಘೋಷಣೆಯಂತೆ ಮಡಪ್ಪಾಡಿ ಗ್ರಾಮ ಪಂಚಾಯತನ್ನು ಕ್ಷಯ ಮುಕ್ತ ಗ್ರಾಮ ಪಂಚಾಯತ್ ಮಾಡುವ ನಿಟ್ಟಿನಲ್ಲಿ ಟಾಸ್ಕ್ ಪೋರ್ಸ್ ಸಮಿತಿ ರಚನಾ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿಯವರ ಅಧ್ಯಕ್ಷತೆಯಲ್ಲಿ ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ಕ್ಷಯ ಚಿಕಿತ್ಸಾ...

ಸುಳ್ಯದ ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ನಡೆದ ದಸರಾ ಕವಿಗೋಷ್ಠಿ ಮತ್ತು ದಸರಾ ಕವಿ ಅಭಿನಂದನಾ ಕಾರ್ಯಕ್ರಮವು ಸುಳ್ಯದ ಕಾನತ್ತಿಲ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಖ್ಯಾತ ಚಿತ್ರ ಕಲಾವಿದರಾದ ಬಿ.ಕೆ.ಮಾಧವ ರಾವ್ ಮಂಗಳೂರುರವರು ಸಮಾರಂಭದ ಸರ್ವಾಧ್ಯಕ್ಷತೆ ವಹಿಸಿದ್ದರು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಭೀಮರಾವ್ ವಾಷ್ಠರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು . ದಸರಾ...