Ad Widget

ಬೀದಿಗುಡ್ಡೆ : ದೀಪಾವಳಿ ಹಬ್ಬದ ಪ್ರಯುಕ್ತ ಕ್ರೀಡಾಕೂಟ

ಸದಾಸಿದ್ಧಿ ಮಿತ್ರ ಬಳಗ (ರಿ.) ಬೀದಿಗುಡ್ಡೆ ಇದರ ವತಿಯಿಂದ 18 ನೇ ವರ್ಷದ ದೀಪಾವಳಿ ಹಬ್ಬದ ಪ್ರಯಕ್ತ ಸಾರ್ವಜನಿಕರಿಗೆ ಬೀದಿಗುಡ್ಡೆ ಶಾಲಾ ವಠಾರದಲ್ಲಿ ಕ್ರೀಡಾಕೂಟ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಕುಸುಮ ಎಸ್ ರೈ ಹೊಸಮನೆ ಅಧ್ಯಕ್ಷರು ಗ್ರಾಮ ಪಂಚಾಯತ್ ಬಳ್ಪ ನೆರವೇರಿಸಿದರು. ಶ್ರೀ ದೀಕ್ಷಿತ್ ಅಧ್ಯಕ್ಷರು ಸದಾಸಿದ್ಧಿ ಮಿತ್ರ ಬಳಗ (ರಿ.) ಬೀದಿಗುಡ್ಡೆ ಸಭಾಧ್ಯಕ್ಷತೆ...

ವಿಶಾಲಾಕ್ಷಿ ಬಾಬ್ಲುಬೆಟ್ಟು ರವರ ಹುಟ್ಟುಹಬ್ಬದ ಅಮೃತ ಮಹೋತ್ಸವ ಆಚರಣೆ

ಕಲ್ಲಡ್ಕ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ದಿ| ಬಿ. ಟಿ. ಗುಡ್ಡಪ್ಪ ಗೌಡರ ಧರ್ಮಪತ್ನಿ ಶ್ರೀಮತಿ ವಿಶಾಲಾಕ್ಷಿ ಯವರ 75ನೇ ಹುಟ್ಟು ಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮ ಅ.31ರಂದು ದಿಲೀಪ್ ಬಾಬ್ಲುಬೆಟ್ಟು ರವರ ಮನೆಯಲ್ಲಿ ಅವರ ಮಕ್ಕಳು, ಮೊಮ್ಮಕ್ಕಳು,ನೆಂಟರಿಸ್ಟರೊಂದಿಗೆ ಸಂಭ್ರಮದಿಂದ ಆಚರಿಸಿಕೊಳ್ಳಲಾಯಿತು. ಖ್ಯಾತ ಗಾಯಕರಾದ ಶಶಿಧರ್ ಮಾವಿನಕಟ್ಟೆ ಮತ್ತು ಬಾಲಕೃಷ್ಣ ನೆಟ್ಟಾರುರವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ...
Ad Widget

ಶೇಣಿ: ಬಸ್ ತಂಗುದಾಣ ಲೋಕಾರ್ಪಣೆ

ಶೇಣಿಯಲ್ಲಿ ಹಲವು ವರ್ಷಗಳಿಂದ ಬೇಡಿಕೆಯಿದ್ದ ಸಾರ್ವಜನಿಕರ ಬಸ್ ನಿಲ್ದಾಣವನ್ನು ಸಾರ್ವಜನಿಕ ಶ್ರೀಕೃಷ್ಣ ಸೇವಾ ಸಮಿತಿ ಮತ್ತು ದಾನಿಗಳ ಸಹಕಾರದಿಂದ ನಿರ್ಮಾಣಗೊಂಡು ನ. 3ರಂದು ಲೋಕಾರ್ಪಣೆಗೊಂಡಿತು. ನಿವೃತ್ತ ಕನ್ನಡ ಉಪನ್ಯಾಸಕರಾದ ಅನಂತ ಪದ್ಮನಾಭ ಗೋಪಾಲಕಜೆ ತಂಗುದಾಣವನ್ನು ಉದ್ಘಾಟಿಸಿ ಸಮಾಜಮುಖಿ ಕೆಲಸಗಳ ಬಗ್ಗೆ ಶ್ಲಾಘಿಸಿದರು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾರ್ವಜನಿಕ ಶ್ರೀಕೃಷ್ಣ ಸೇವಾ ಸಮಿತಿಯ ಅಧ್ಯಕ್ಷ ಮಾಧವ ಗೌಡ...
error: Content is protected !!