- Tuesday
- April 1st, 2025

ಕಲಾಮಾಯೆ ಸಂಸ್ಥೆಯಿಂದ ಹೊರತರಲಾದ ‘ಗೂಡೆ ಉಕ್ಕುಡಲಿ’ ಅರೆಭಾಷೆ ಕಿರುಚಿತ್ರ ಇಂದು ಬಿಡುಗಡೆಗೊಂಡಿತು. ಸುಳ್ಯ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ಕೆರೆ ಹಾಗೂ ಅಮರ ಸುದ್ದಿ ಪತ್ರಿಕೆಯ ಸಂಪಾದಕ ಮುರಳೀಧರ ಅಡ್ಡನಪಾರೆ ಬಿಡುಗಡೆಗೊಳಿಸಿದರು.ಚಿದಾನಂದ ಪರಪ್ಪ ಅವರ ಕಥೆ, ಚಿತ್ರ ಕಥೆ, ನಿರ್ದೇಶನವಿರುವ ಈ ಕಿರುಚಿತ್ರಕ್ಕೆ ಕಲಾಮಾಯೆಯ ಸುಧೀರ್ ಏನೆಕಲ್ ಸಂಭಾಷಣೆ,...

ಅಮರಪಡ್ನೂರು ಗ್ರಾಮದ ಸ. ಹಿ.ಪ್ರಾಥಮಿಕ ಶಾಲೆ ಶೇಣಿಯಲ್ಲಿ ನಿರಂತರ ಹಲವು ವರ್ಷಗಳಿಂದ ವಾಸ್ತವ್ಯ ಹೊಂದುತ್ತಿದ್ದ ಕೇಶವ ಭಟ್ ರವರಿಂದ ವಿದ್ಯಾರ್ಥಿಗಳಿಗೆ ಹಾಗೂ ಶಾಲಾ ಚಟುವಟಿಕೆಗಳಿಗೆ ತೊಂದರೆ ಯಾಗುತಿದ್ದು, ಸದರಿ ಕೇಶವ ಭಟ್ ಎಂಬುವವರನ್ನು ಸ್ಥಳಾಂತರಿಸಲು ಶೇಣಿ ಶಾಲಾ ಮುಖ್ಯೋಪಾಧ್ಯಾಯರಾದ ಪ್ರಭಾಕರ ಮಾಡಬಾಕಿಲು ರವರು ಗ್ರಾಮ ಪಂಚಾಯತ್ ಗೆ ಮತ್ತು ಸ್ಥಳೀಯ ಸದಸ್ಯರಾದ ಅಶೋಕ್ ಚೂಂತಾರುರವರಲ್ಲಿ ಮನವಿ...

ದೀಪಾವಳಿ ಹಬ್ಬದ ಪ್ರಯುಕ್ತ ಶಿವ ಫ್ರೆಂಡ್ಸ್ ಇದರ ಆಶ್ರಯದಲ್ಲಿ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಮೈದಾನದಲ್ಲಿ ಐದು ತಂಡಗಳ ಅಂಡರ್ -20 ವಾಲಿಬಾಲ್ ಪಂದ್ಯಾಟ ಇಂದು ನಡೆಯಿತು. ಪಂದ್ಯಾಕೂಟವನ್ನು ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು ಉದ್ಘಾಟಿಸಿದರು . ಮಿತ್ರ ಮಂಡಲ ನಾಗತೀರ್ಥ ಇದರ ಕಾರ್ಯದರ್ಶಿ ನವೀನ್ ನಾಗತೀರ್ಥ ,ದೈಹಿಕ...

ದೀಪಗಳ ಹಬ್ಬ ದೀಪಾವಳಿ ಬಂತೆಂದರೆ ಸಾಕು ಎಲ್ಲೆಲ್ಲೂ ಸಡಗರ ಸಂಭ್ರಮ. ಹಿರಿಯರಿಂದ ಹಿಡಿದು ಚಿಕ್ಕ ಚಿಕ್ಕ ಮಕ್ಕಳವರೆಗೂ ಎಲ್ಲರೂ ಒಟ್ಟಾಗಿ ಆಚರಿಸುವ ಹಬ್ಬ.ಮನೆ-ಮನೆಗಳಲ್ಲಿ ವಿಧವಿಧವಾದ ಖಾದ್ಯಗಳು, ಸಿಹಿ ಖಾರ ತಿನಿಸುಗಳು ಬಗೆಬಗೆಯ ಮಾಂಸದೂಟಗಳು ಒಂದು ಕಡೆಯಾದರೆ ಪಟಾಕಿಯ ಅಬ್ಬರಗಳು ಇನ್ನೊಂದೆಡೆ. ಹಿರಿಯ- ಕಿರಿಯ ಎಲ್ಲರಲ್ಲಿಯೂ ನವ ಚೈತನ್ಯ ತುಂಬುವ ಹಬ್ಬವಿದು. ರೈತರು ತಮ್ಮ ಗದ್ದೆ ಕೆಲಸಗಳನ್ನು...

ಬಂದೇ ಬಿಟ್ಟಿತು ದೀಪಾವಳಿ.ಯಾವುದೋ ಮೂಲೆಯಲ್ಲಿ ಗಂಟುಸೇರಿದ್ದ ಹಣತೆಗಳು ಹೊರಬರಲಾರಂಭಿಸಿವೆ. ದೇಶದಲ್ಲೆಡೆ ದೀಪಾವಳಿ ಸಂಭ್ರಮ ಕಳೆ ಹೆಚ್ಚಿದೆ.ಅಂತರಂಗದಲ್ಲಿರುವ ಕತ್ತಲೆಯನ್ನು ಓಡಿಸಿ , ಬೆಳಕಿನ ದೀಪವ ಬೆಳಗಿಸುವ ಮೂಲಕ ಮನೆ ಮನ ಬೆಳಗುವ ದಿವ್ಯ ಜ್ಯೋತಿಯ ಹಬ್ಬವೇ ದೀಪಾವಳಿ. ದುಷ್ಟತನದ ಮೇಲೆ ಒಳ್ಳೆಯತನದ ವಿಜಯವನ್ನು , ಕತ್ತಲಿನ ಮೇಲೆ ಬೆಳಕಿನ ವಿಜಯವನ್ನು ಮತ್ತು ಅಜ್ಞಾನದ ಮೇಲೆ ಜ್ಞಾನದ ವಿಜಯವನ್ನು...