Ad Widget

ಕರಂಗಲ್ಲು : ಮೀನು ಹಿಡಿಯಲು ಹೋದ ಯುವಕನಿಗೆ ಕರೆಂಟ್ ಶಾಕ್ ಹೊಡೆದು ಮೃತ್ಯು

ದೇವಚಳ್ಳ ಗ್ರಾಮದ ಕರಂಗಲ್ಲಿನ ದಿ.ಕೇಶವ ಗೌಡರ ಪುತ್ರ ಪ್ರಕಾಶ್ ಎಂಬುವವರು ನ.05 ರಂದು ರಾತ್ರಿ ತನ್ನ ಗೆಳೆಯನೊಂದಿಗೆ ಮಾಡಬಾಕಿಲು ಭಾಗದ ನದಿಗೆ ಬ್ಯಾಟರಿ ಬಳಸಿ ಮೀನು ಹಿಡಿಯಲು ತೆರಳಿದ್ದು, ಈ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಮೃತರಿಗೆ 37 ವರ್ಷ ವಯಸ್ಸಾಗಿದ್ದು, ತಾಯಿ ಭುವನೇಶ್ವರಿ, ಪತ್ನಿ ದಿವ್ಯಾ, ಪುತ್ರಿ ಹಿತಾಶ್ರೀ, ಸಹೋದರ ತೇಜ ಕುಮಾರ್, ಸಹೋದರಿ...
error: Content is protected !!