Ad Widget

ಕುಲ್ಕುಂದ : ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಬಲೀಂದ್ರ ಪೂಜೆ ಹಾಗೂ ಗೋ ಪೂಜೆ

ಕುಲ್ಕುಂದದ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ನ.05 ರಂದು ಬಲೀಂದ್ರ ಪೂಜೆ ಹಾಗೂ ಗೋ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಅರ್ಚಕರಾದ ವೇದಮೂರ್ತಿ ಆಮಣ್ಣಾಯರು, ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಕುಮಾರ್ ರುದ್ರಪಾದ, ಪೂರ್ವಾದ್ಯಕ್ಷರಾದ ಚಂದ್ರಹಾಸ ಭಟ್, ದೈವಸ್ಥಾನದ ಅರ್ಚಕರಾದ ಚಂದ್ರ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

. . . . . . . . .

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!