Ad Widget

ಮಡಪ್ಪಾಡಿ: ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘದಿಂದ ಅಶ್ರುತರ್ಪಣ ಕಾರ್ಯಕ್ರಮ

"ನಿಮ್ ತರ ಬದುಕೋಕೆ ಪ್ರಯತ್ನ…ನೀವೇ ನಮ್ ಬದುಕಿನ ರಾಜರತ್ನ…..ಮನುಷ್ಯನಿಂದ ದೇವರಾಗಿ ನಿಮ್ಮ ಹುಟ್ಟು ಇದು ಸಾವಲ್ಲ……ಜೊತೆಗಿರದ ಜೀವ ಎಂದೆಂದಿಗೂ ಜೀವಂತ……" ಎಳೆಯ ವಯಸ್ಸಿನಲ್ಲಿ ಅಕಾಲಿಕ ಮರಣ ದವಡೆಗೆ ಸಿಲುಕಿ ಭಗವಂತನ ಪಾದ ಸೇರಿದ ಕರುನಾಡಿನ ಕಣ್ಮಣಿ ಪುನೀತ್ ರಾಜ್ ಕುಮಾರ್ ರಿಗೆ ಮಡಪ್ಪಾಡಿಯ ಯುವಕ ಮಂಡಲ ಸಭಾಭವನದಲ್ಲಿ ಅಶ್ರುತರ್ಪಣ ಕಾರ್ಯಕ್ರಮ ನೆರವೇರಿಸಲಾಯಿತು. ಸುಳ್ಯ ಎಪಿಎಂಸಿ ಅಧ್ಯಕ್ಷರಾದ...

ತೀರ್ಥಪ್ರಸಾದ್ -ಶ್ರುತಿ

ಜಾಲ್ಸೂರು ಗ್ರಾಮದ ಬೈತಡ್ಕ ಕಾಜಿಮಡ್ಕ ದಿ. ನಾರಾಯಣ ಗೌಡರ ಪುತ್ರ ತೀರ್ಥಪ್ರಸಾದ್ ರ ವಿವಾಹ ನಿಶ್ಚಿತಾರ್ಥವು ಮಡಪ್ಪಾಡಿ ಗ್ರಾಮದ ಬಲ್ಕಜೆ ಪಾರೆಪ್ಪಾಡಿ ನೀಲಪ್ಪ ಗೌಡರ ಪುತ್ರಿ ಶ್ರುತಿಯೊಂದಿಗೆ ನ.10 ರಂದು ವಧುವಿನ ಮನೆಯಲ್ಲಿ ನಡೆಯಿತು.
Ad Widget

ಸುಬ್ರಹ್ಮಣ್ಯ: ಕುಸುಮ ಸಾರಂಗದ ವತಿಯಿಂದ ಕೆಯಸ್‍ಯಸ್ ಕಾಲೇಜಿನಲ್ಲಿ ದೀಪಾವಳಿ ಆಚರಣೆ

ಸುಬ್ರಹ್ಮಣ್ಯದ ಕೆಯಸ್‍ಯಸ್ ಕಾಲೇಜಿನ ರಂಗಘಟಕ ಕುಸುಮ ಸಾರಂಗದ ವತಿಯಿಂದ ಕಾಲೇಜಿನಲ್ಲಿ ರಂಗ ಬೆಳಕು ಎಂಬ ಹೆಸರಿನಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ.ಗೋವಿಂದ ಎನ್.ಎಸ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಶೋಭಾ ಗಿರಿಧರ್ ಸ್ಕಂದ, ರಂಗ ನಿರ್ದೇಶಕ ಪ್ರವೀಣ್ ಎಡಮಂಗಲ, ಉಪನ್ಯಾಸಕ ವಿನ್ಯಾಸ್...
error: Content is protected !!