Ad Widget

ರೈತರ ಸಂಕಷ್ಟ ಆಲಿಸಲು ರೈತ ಮೋರ್ಚಾ ಪದಾಧಿಕಾರಿಗಳ ಸಭೆ- ರಾಧಾಕೃಷ್ಣ ಬೊಳ್ಳೂರು

ಕೊಡಗು, ದ.ಕ ಜಿಲ್ಲಾ ರೈತ ಮೋರ್ಚಾ ಪದಾಧಿಕಾರಿಗಳ ಸಭೆ ನ.18 ರಂದು ಸುಳ್ಯ ವೆಂಕಟ್ರಮಣ ದೇವಸ್ಥಾನದಲ್ಲಿ ಬೆ.11 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅವರು ತಿಳಿಸಿದ್ದಾರೆ. ನ.೧೩ ರಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಸಭೆಯಲ್ಲಿ ರಾಜ್ಯ ರೈತ ಮೋರ್ಚಾದ ಪ್ರಮುಖರು, ಜಿಲ್ಲಾ ಹಾಗೂ ತಾಲೂಕು ಮಟ್ಟದ...

ವೆಂಕಟರಮಣ ಸೊಸೈಟಿ 453 ಕೋ.ರೂ ವ್ಯವಹಾರ: 1.09 ಕೋಟಿ ಲಾಭ – ಸದಸ್ಯರಿಗೆ 15 % ಡಿವಿಡೆಂಟ್- ಪಿಸಿ ಜಯರಾಮ ಘೋಷಣೆ

ಸುಳ್ಯ: ಈ ಪ್ರಸಕ್ತ ಸಾಲಿನ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ವಾರ್ಷಿಕ 453 ಕೋಟಿ ವ್ಯವಹಾರ ನಡೆಸಿ 1.09 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ 15 ಡಿವಿಡೆಂಡ್ ನೀಡಲಾಗುವುದು. ಶೀಘ್ರದಲ್ಲೇ ಸುಬ್ರಹ್ಮಣ್ಯ ಮತ್ತು ಮಡಂತ್ಯಾರುನಲ್ಲಿ ಶಾಖೆ ಆರಂಭಿಸಲಾಗುವುದು ಎಂದು ಸೊಸೈಟಿ ಅಧ್ಯಕ್ಷ ಪಿ.ಸಿ. ಜಯರಾಮ ಅವರು ಹೇಳಿದರು.ಅವರು ಗೌಡ ಸಮುದಾಯ ಭವನದಲ್ಲಿ ವಾರ್ಷಿಕ...
Ad Widget

ಸುಳ್ಯ: ಶ್ರೀ ಶಾರದಾ ಮಹಿಳಾ ಪದವಿ ಕಾಲೇಜಿನಲ್ಲಿ “ಮೂಲ-ಸಂಪನ್ಮೂಲ” ವಿಷಯದ ಕುರಿತು ಸಂವಾದ ಕಾರ್ಯಕ್ರಮ

ಶ್ರೀ ಶಾರದಾ ಮಹಿಳಾ ಪದವಿ ಕಾಲೇಜಿನಲ್ಲಿ ಶೈಕ್ಷಣಿಕ ಕಾರ್ಯ ಸಾಧನೆಗೆ "ಮೂಲ-ಸಂಪನ್ಮೂಲ " ವಿಷಯದ ಕುರಿತು ಉಪನ್ಯಾಸಕರೊಂದಿಗೆ ನೇರ ಸಂವಾದ ಕಾರ್ಯಕ್ರಮ ನ.13ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಉಜಿರೆ ಎಸ್.ಡಿ.ಎಂ ಕಾಲೇಜಿನ ಇತಿಹಾಸ ವಿಭಾಗದ ನಿವೃತ್ತ ಮುಖ್ಯಸ್ಥರಾದ ಡಾ.ಪುಂಡರೀಕ ಎ.ಕೆ ಇವರು ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ದ.ಕ.ಗೌಡ ವಿದ್ಯಾಸಂಘ(ರಿ.)ಸುಳ್ಯ ಇದರ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ, ಪ್ರಧಾನ...

ನ.14 ರಂದು ಕಲ್ಲುಗುಂಡಿ ಸರಕಾರಿ ಶಾಲೆಗೆ ಹಿರಿಯ ವಿದ್ಯಾರ್ಥಿಗಳಿಂದ ಕೊಡುಗೆ ಹಸ್ತಾಂತರ

ಹಳೆ ವಿದ್ಯಾರ್ಥಿಗಳ ಸಹಕಾರ ದಿಂದ ಸಂಗ್ರಹಿಸಿದ ಕೊಡುಗೆಗಳನ್ನು ನ.14 ರಂದು ಕಲ್ಲುಗುಂಡಿ ಸರಕಾರಿ ಶಾಲೆಗೆ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಸದಸ್ಯ ಪತ್ರಕರ್ತ ಹೇಮಂತ್ ಸಂಪಾಜೆ ಅವರು ಹೇಳಿದರು. ಅವರು ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳು ಲೀನವಾಗುವ ಹಂತಕ್ಕೆ ಬಂದಿದೆ. ಕಲ್ಲುಗುಂಡಿಯ ಸರಕಾರಿ ಕನ್ನಡ ಶಾಲೆಗೆ ಮೂಲಭೂತ...
error: Content is protected !!