
ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಶ್ರೀಮತಿ ಸಾವಿತ್ರಿ ಮತ್ತು ಮೋಹನಕುಮಾರ ಗೌಡರ ಸುಪುತ್ರ ಮುರಳಿಕೃಷ್ಣ ಅವರ ವಿವಾಹ ನಿಶ್ಚಿತಾರ್ಥವು ಕಡಬ ತಾಲೂಕು ಎಡಮಂಗಲ ಗ್ರಾಮದ ನಾಗನಕಜೆ ಶ್ರೀಮತಿ ಉಮಾವತಿ ಮತ್ತು ನಾರ್ಣಪ್ಪ ಗೌಡರ ಪುತ್ರಿ ಸತ್ಯವತಿ(ಸರಿತಾ) ರೊಂದಿಗೆ ನ.14 ರಂದು ವಧುವಿನ ಮನೆಯಲ್ಲಿ ನಡೆಯಿತು.