- Saturday
- March 7th, 2026
ಇತ್ತೀಚೆಗೆ ನಿಧನರಾದ ಕಳಂಜ ಗ್ರಾಮದ ಸೀತಮ್ಮ ಕಳಂಜ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ನ.14ರಂದುಸ್ವಗೃಹದಲ್ಲಿ ನಡೆಯಿತು. ಮೃತರ ಗೌರವಾರ್ಥ ಮೃತರ ಸಂಬಂಧಿ ರಾಮಣ್ಣ ಗೌಡ ಕಾಣಿಯೂರು ನುಡಿನಮನಗೈದರು. ಈ ಸಂದರ್ಭದಲ್ಲಿ ಶ್ರೀಮತಿ ಸೀತಮ್ಮರವರ ಪತಿ ಸುಬ್ರಾಯ ಗೌಡ, ಸಹೋದರಿ ಹೊನ್ನಮ್ಮ, ಪುತ್ರ ಪುರಂದರ ಗೌಡ, ಸೊಸೆ ಶ್ರೀಮತಿ ರಮ್ಯ, ಮೊಮ್ಮಗಳು ಬೇಬಿ ಜನನಿ, ಪುತ್ರಿಯರಾದ ಶ್ರೀಮತಿ ಮೀನಾಕ್ಷಿ,...
ಸ.ಹಿ.ಪ್ರಾ.ಶಾಲೆ ದರ್ಖಾಸ್ತು ಇಲ್ಲಿ ಮಕ್ಕಳ ದಿನಾಚರಣೆಯನ್ನು ನ.14ರಂದು ಆಚರಿಸಲಾಯಿತು. ಮಕ್ಕಳ ದಿನಾಚರಣೆಯ ಸುಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿಯಾದ ಹರಿಪ್ರಸಾದ್ ಆಳ್ವರವರು ಮಕ್ಕಳಿಗೆ ಪ್ರೀತಿಯ ಕೊಡುಗೆಯಾಗಿ ಸುಮಾರು ರೂ. 45,000 ಮೌಲ್ಯದ ಬೆಂಚು, ಡೆಸ್ಕುಗಳನ್ನು ನೀಡಿದರು. ಈ ಸಂದರ್ಭದಲ್ಲಿ ಹರಿಪ್ರಸಾದ್ ಆಳ್ವರವರ ತಾಯಿ ಶ್ರೀಮತಿ ವಾರಿಜ, ಸಹೋದರಿ ಶ್ರೀಮತಿ ಸುಪ್ರಿಯಾ ಆಳ್ವ, ಸುಳ್ಯ ತಾಲೂಕು ಮಹಿಳಾ ವಿವಿದ್ಧೋದೇಶ...
ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಏಕಾಹ ಭಜನೆ ಹಾಗೂ ಕಾರ್ತಿಕ ಪೂರ್ಣಿಮೆಯ ಲಕ್ಷದೀಪ ಉತ್ಸವಗಳು ನ.14 ಆದಿತ್ಯವಾರದಂದು ಆರಂಭಗೊಂಡಿದ್ದು, ಬೆಳಗ್ಗೆ ಶ್ರೀ ದೇವರಿಗೆ ಪ್ರಾರ್ಥನೆ, ಬಳಿಕ ಪಂಡಿತ್ ದೇವರಾಯ ಕಿಣಿ ಮತ್ತು ಬಳಗದವರಿಂದ ಸಂತವಾಣಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭಾಗ್, ಮೊಕ್ತೇಸರರಾದ ಯಂ. ಲಕ್ಷ್ಮೀನಾರಾಯಣ ಶ್ಯಾನುಭಾಗ್, ಬಿ....
