Ad Widget

ಅಮರ ಸುದ್ದಿ ದೀಪಾವಳಿ ವಿಶೇಷಾಂಕ ಮುದ್ದು ಕಂದ ಸ್ಪರ್ಧೆಯ ಬಹುಮಾನ ದೀಕ್ಷಾ ಟ್ರೇಡರ್ಸ್ ನಲ್ಲಿ ವಿತರಣೆ

ಅಮರ ಸುಳ್ಯ ಸುದ್ದಿ ವಾರಪತ್ರಿಕೆ 5 ನೇ ಬಾರಿಗೆ ಹೊರತಂದ ದೀಪಾವಳಿ ವಿಶೇಷಾಂಕದಲ್ಲಿ ಮುದ್ದು ಕಂದ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ನಿಧೀಶ್ ಕುದ್ಪಾಜೆಗೆ ದೀಕ್ಷಾ ಡ್ರೇಡರ್ಸ್ ಮಾಲಕರಾದ ಮಾಧವ ರಾವ್ ಕೆ. ಬಹುಮಾನ ವಿತರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಪೋಷಕರಾದ ಶ್ರೀಮತಿ ಮಮತಾ ಬ್ರಿಜೇಶ್, ಬ್ರಿಜೇಶ್ ಕುದ್ಪಾಜೆ ಹಾಗೂ ಪತ್ರಿಕಾ ಬಳಗದ ಮುರಳೀಧರ ಅಡ್ಡನಪಾರೆ, ಸುದೀಪ್ ಕೋಟೆಮೂಲೆ, ಕೀರ್ತನ್ ಕುಕ್ಕುಡೇಲು, ದೀಕ್ಷಾ ಟ್ರೇಡರ್ಸ್ ಜವುಳಿ ಮಳಿಗೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!