Ad Widget

ಚಾರ್ವಾಕ ಶ್ರೀ ಕಪಿಲೇಶ್ವರ ಸಿಂಗಾರಿ ಮೇಳದಿಂದ ಸಕಲೇಶಪುರದಲ್ಲಿ ಚೆಂಡೆ ಪ್ರದರ್ಶನ

ಶ್ರೀ ಕಪಿಲೇಶ್ವರ ಸಿಂಗಾರಿ ಮೇಳ ಚಾರ್ವಾಕ ಕಲಾವಿದರ ತಂಡವು
ಸಕಲೇಶಪುರದ ಮರೆನಹಳ್ಳಿಯ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ ಶ್ರೀ ಮರವ್ವ ಜಾತ್ರೆಯಲ್ಲಿ ಭಾಗವಹಿಸಿದ್ದು, ಚೆಂಡೆ ಪ್ರದರ್ಶನ ನೀಡಿದೆ. ಕಡಬ ತಾಲೂಕಿನ ಚಾರ್ವಾಕದ ಶ್ರೀ ಕಪಿಲೇಶ್ವರ ಸಿಂಗಾರಿ ಮೇಳವು 2 ದಿನಗಳಿಂದ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿದೆ ಎಂದು ಮೇಳದ ವ್ಯವಸ್ಥಾಪಕ ಕಾರ್ಯದರ್ಶಿ ಶಿವಪ್ರಸಾದ್ ಜಿ., ಅಧ್ಯಕ್ಷರಾದ ಗೌತಮ್ ಕೆ ತಿಳಿಸಿದ್ದಾರೆ.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!