Ad Widget

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸುಳ್ಯ: ವಾರ್ಷಿಕ ಮಹಾಸಭೆ, ಪುನರ್ಚೇತನ ಶಿಬಿರ ಹಾಗೂ ಅಭಿನಂದನಾ ಕಾರ್ಯಕ್ರಮ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸುಳ್ಯ ಇದರ ವಾರ್ಷಿಕ ಮಹಾಸಭೆಯು ನ.12ರಂದು ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶಶಿಧರ ಎಂ.ಜೆ ಇವರ ಅಧ್ಯಕ್ಷತೆಯಲ್ಲಿ ಸ್ಕೌಟ್ಸ್ ಭವನ ಸುಳ್ಯ ಇಲ್ಲಿ ನಡೆಯಿತು.ಸಭೆಯಲ್ಲಿ ಕಳೆದ ವರ್ಷದ ವರದಿಯನ್ನು ಕಾರ್ಯದರ್ಶಿ ಶ್ರೀ ಲಿಂಗಪ್ಪ ಬೆಳ್ಳಾರೆ ವಾಚಿಸಿದರು. ವಾರ್ಷಿಕ ಹಣಕಾಸಿನ ಆಯವ್ಯಯವನ್ನು ಖಜಾಂಜಿ ಶ್ರೀಮತಿ ರೇವತಿ.ಕೆ ಮಂಡಿಸಿ ಅನುಮೋದನೆ...

ಕೂತ್ಕುಂಜ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣಾ ಕಾರ್ಯಕ್ರಮ

ಜೇಸಿಐ ಪಂಜ ಪಂಚಶ್ರೀ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂತ್ಕುಂಜ ಇದರ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನ.17ರಂದು ಕೂತ್ಕುಂಜ ಸ.ಹಿ.ಪ್ರಾ.ಶಾಲೆಯಲ್ಲಿ ನಡೆಯಿತು. ಮಕ್ಕಳ ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕೆಲವೊಂದು ಸ್ಪರ್ಧೆಗಳನ್ನು ಏರ್ಪಡಿಸಿದ್ದು, ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಪಂಜ...
Ad Widget

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದಿಂದ ಧನಸಹಾಯ ವಿತರಣೆ

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದಿಂದ ಈ ವರ್ಷ ಸಮಾಜ ಸೇವಾ ಯೋಜನೆಯಡಿ ನೀಡುವ 1 ಲಕ್ಷ ರೂ. ಧನಸಹಾಯವನ್ನು ಕಲ್ಲುಮುಟ್ಲು ನಿವಾಸಿ ಜಯರಾಮನ್ ನಾಯರ್ ಅವರಿಗೆ ಮನೆ ಕಟ್ಟಲು ನೀಡುವುದೆಂದು ತೀರ್ಮಾನಿಸಲಾಗಿತ್ತು. ಅದರಂತೆ ನ.17 ರಂದು ಮಂಜೂರಾತಿ ಪತ್ರ ಮತ್ತು ಪ್ರಥಮ ಕಂತು ರೂ 50,000 ವನ್ನು ಅವರಿಗೆ ಸುಳ್ಯ ಹಬ್ಬ ಸಮಿತಿ...
error: Content is protected !!