- Wednesday
- May 15th, 2024
ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಏಕಾಹ ಭಜನೆ ಹಾಗೂ ಕಾರ್ತಿಕ ಪೂರ್ಣಿಮೆಯ ಲಕ್ಷದೀಪ ಉತ್ಸವಗಳು ನಡೆಯುತ್ತಿದ್ದು ಇಂದು ಕಾರ್ತಿಕ ಪೌರ್ಣಮಿ, ಲಕ್ಷದೀಪ ಉತ್ಸವ ನಡೆಯಿತು. ರಾತ್ರಿ ದೇವಸ್ಥಾನದಲ್ಲಿ ಶ್ರೀದೇವರ ಪೂಜೆ ನಡೆದು ಬಳಿಕ ಅಚಲಾಪುರ ಕಟ್ಟೆಯವರೆಗೆ ದೇವಸ್ಥಾನದ ವತಿಯಿಂದ ನಿರ್ಮಿಸಲಾದ ನೂತನ ಲಾಲ್ಕಿಯಲ್ಲಿ ಶ್ರೀ ದೇವರ ವೈಭವದ ಉತ್ಸವ ಮೆರವಣಿಗೆ ನಡೆಯಿತು. ಬಳಿಕ ಅಚಲಾಪುರ ಕಟ್ಟೆಯಲ್ಲಿ...
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಯೂನಿಯನ್ ನಿ. ಮಂಗಳೂರು, ಸುಳ್ಯ ತಾಲೂಕು ಸಹಕಾರಿ ಯೂನಿಯನ್ ಹಾಗೂ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಸಂಪಾಜೆ, ಸುಳ್ಯ ತಾಲೂಕು ದ. ಕ. ಇವುಗಳ...