Ad Widget

ರೋಟರಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸುಬ್ರಹ್ಮಣ್ಯದ ಶ್ರಾವ್ಯ.ಎಸ್.ವಿ ಪ್ರಥಮ

ಪುತ್ತೂರಿನ ಫಿಲೊಮಿನಾ ಕಾಲೇಜಿನ ಸಿಲ್ವರ್ ಜುಬಿಲಿ ಹಾಲ್ ನಲ್ಲಿ ನಡೆದ ರೋಟರಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ 14ರ ವಯೋಮಾನದ ಕೆಳಗಿನ ವಿದ್ಯಾರ್ಥಿಗಳ ಗಾಯನ ಸ್ಪರ್ಧೆಯಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಭಾಗವಹಿಸಿದ ಶ್ರಾವ್ಯ.ಎಸ್.ವಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷರಾದ ಎಚ್ ಎಲ್ ವೆಂಕಟೇಶ್ ಮತ್ತು ಶ್ರೀಮತಿ ಜಾನಕಿ...

ಹರಿಹರ ಪಲ್ಲತ್ತಡ್ಕ : ಗ್ರಾಮ ಪಂಚಾಯತ್ ನಲ್ಲಿ ಉದ್ಯಾನವನ ನಿರ್ಮಾಣ

ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನಲ್ಲಿ "ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ" ಯೋಜನೆಯ ಅಡಿಯಲ್ಲಿ "ಗ್ರಾಮೀಣ ಉದ್ಯಾನವನ" ಎಂಬ ಪರಿಕಲ್ಪನೆಯಲ್ಲಿ ಗ್ರಾಮಪಂಚಾಯತ್ ವಠಾರದಲ್ಲಿ ಉದ್ಯಾನವನ ನಿರ್ಮಾಣಗೊಂಡಿದೆ.ಇಲ್ಲಿ ಹಚ್ಚ ಹಸಿರಿನ ಹುಲ್ಲು, ವಿವಿಧ ಜಾತಿಯ ಹೂವಿನ ಗಿಡಗಳನ್ನು ನೆಡಲಾಗಿದ್ದು, ಕೆಲವು ಗಿಡಗಳಿಗೆ ಕಟ್ಟೆಗಳನ್ನು ನಿರ್ಮಿಸಲಾಗಿದೆ. ಉದ್ಯಾನವನಕ್ಕೆ ನೀರು ಹಾಯಿಸಲು ನೀರಿನ ವ್ಯವಸ್ಥೆ ಇದೆ. ನಡೆದಾಡಲು...
Ad Widget

ರಂಗಮನೆಯಲ್ಲಿ ಹಿಮ್ಮೇಳ ತರಗತಿ ಆರಂಭ

ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ಸುಜನಾ ಯಕ್ಷಗಾನ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯುವ ಯಕ್ಷಗಾನ ಹಿಮ್ಮೇಳ ತರಗತಿಯನ್ನುಹಿರಿಯ ಕಲಾವಿದರಾದ ಸುಜನಾ ಸುಳ್ಯರವರು ಉದ್ಘಾಟಿಸಿದರು.ಗುರುಗಳಾದ ವಳಕುಂಜ ಸುಬ್ರಹ್ಮಣ್ಯ ಮತ್ತು ಕೇಂದ್ರದ ಸಂಚಾಲಕರಾದ ಡಾ. ಸುಂದರ ಕೇನಾಜೆ ಉಪಸ್ಥಿತರಿದ್ದರು.ತರಗತಿಯು ಪ್ರತಿ ಭಾನುವಾರ ಪೂರ್ವಾಹ್ನ 9.00 ರಿಂದ ಅಪರಾಹ್ನ 1.00 ರ ವರೆಗೆ ನಡೆಯಲಿದ್ದು ಆಸಕ್ತರು ಗುರು...

ತೊಡಿಕಾನ : ಮತ್ಸ್ಯತೀರ್ಥ ನದಿಯ ಸ್ವಚ್ಛತಾ ಕಾರ್ಯ

ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನ.22 ರಂದು ವಿಪತ್ತು ನಿರ್ವಹಣಾ ಘಟಕ ಸಂಪಾಜೆ ಹಾಗೂ ಸುಳ್ಯ ಘಟಕ ಮತ್ತು ಯುವ ಬ್ರಿಗೇಡ್ ಸುಳ್ಯ ಇದರ ಸದಸ್ಯರಿಂದ ಮತ್ಸ್ಯತೀರ್ಥ ನದಿಯ ಸ್ವಚ್ಛತಾ ಕಾರ್ಯ ಜರುಗಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾದ ಕಿಶೋರ್ ಕುಮಾರ್ ಉಳುವಾರು ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಉಮಾಶಂಕರ್...

ಕಡಬ : ಹಾಡುಹಗಲೇ ಮನೆ ಅಂಗಳಕ್ಕೆ ಬಂದ ಕಾಡಾನೆ

ಕಡಬ ತಾಲೂಕಿನ ಕಡ್ಯ ಕೊಣಾಜೆ ವ್ಯಾಪ್ತಿಯಲ್ಲಿ ಹಾಡುಹಗಲೇ ಕಾಡಾನೆಗಳು ಮನೆ ಅಂಗಳಕ್ಕೆ ಹಾಗೂ ತೋಟಕ್ಕೆ ಲಗ್ಗೆ ಇಟ್ಟು ಜನರನ್ನು ಭಯಭೀತಗೊಳಿಸುತ್ತಿರುವ ಘಟನೆ ನಡೆದಿದ್ದು, ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯ ಕಡ್ಯ ಕೊಣಾಜೆ ಗ್ರಾಮಪಂಚಾಯತ್ ವ್ಯಾಪ್ತಿಯ ಕಡ್ಯ ಪ್ರದೇಶದಲ್ಲಿ ಕಾಡಾನೆ ರಾತ್ರಿ ಹಾಗೂ ಹಗಲಲ್ಲೂ ತೋಟಗಳಿಗೆ ನುಗ್ಗಿ ಕೃಷಿ ನಾಶಪಡಿಸುತ್ತಿರುವ ದೂರುಗಳು ಕೇಳಿಬಂದಿವೆ.ಮಧುಸೂದನ್ ಭಟ್ ಕಡ್ಯ, ನರಸಿಂಹ...
error: Content is protected !!