Ad Widget

ಸುಳ್ಯ: ಶೌರ್ಯ ಶ್ರೀ ವಿಪತ್ತು ನಿರ್ವಹಣಾ ಘಟಕ ಸುಳ್ಯ ತಾಲೂಕು ಸಮಿತಿ ರಚನೆ,
ತಾಲೂಕು ಸಮಿತಿ ಕ್ಯಾಪ್ಟನ್ ಆಗಿ ಜಯರಾಮ್.ಪಿ.ಜಿ ಹಾಗೂ ಸಹ ಕ್ಯಾಪ್ಟನ್ ಆಗಿ ಸತೀಶ್ ಹಾಲೆಮಜಲು

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಧರ್ಮಸ್ಥಳ ಇದರ ಕಾರ್ಯಕ್ರಮದಡಿಯಲ್ಲಿ ಶೌರ್ಯ ಶ್ರೀ ವಿಪತ್ತು ನಿರ್ವಹಣಾ ಘಟಕವು ರಾಜ್ಯದ 34 ತಾಲೂಕುಗಳಲ್ಲಿ ಕಾರ್ಯನಿರ್ವಾಹಹಿಸುತ್ತಿದೆ. ಇದರ ಸುಳ್ಯ ತಾಲೂಕು ಸಮಿತಿಯು ನವೆಂಬರ್ 25 ರ ಗುರುವಾರದಂದು ಸುಳ್ಯ ತಾಲ್ಲೂಕಿನ ಯೋಜನಾ ಕಚೇರಿ ಸುಳ್ಯದಲ್ಲಿ ರಚನೆಗೊಂಡಿದ್ದು, ಸುಳ್ಯ ಘಟಕದ ಜಯರಾಮ್.ಪಿ.ಜಿ. ಅವರು ತಾಲೂಕು ಕ್ಯಾಪ್ಟನ್ ಆಗಿ ಹಾಗೂ ಸಹ ಕ್ಯಾಪ್ಟನ್...

ಡಿ.13ರಂದು ವಿಹಿಂಪ ಬಜರಂಗದಳ ವತಿಯಿಂದ ಸುಳ್ಯದಲ್ಲಿ ಶೌರ್ಯ ಸಂಚಲನ ಕಾರ್ಯಕ್ರಮ – ಬೆಳ್ಳಾರೆ ವಾಲ್ಮೀಕಿ ಶಾಖೆಯಿಂದ ಇಂದು ಕರಪತ್ರ ಬಿಡುಗಡೆ

ವಿಶ್ವಹಿಂದೂ ಪರಿಷದ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿಸುಳ್ಯ ಪ್ರಖಂಡ ವತಿಯಿಂದ ಗೀತಾ ಜಯಂತಿ ಅಂಗವಾಗಿ ಐತಿಹಾಸಿಕ ಹಿಂದುತ್ವದ ಭದ್ರಕೋಟೆ ಸುಳ್ಯದಲ್ಲಿ ಡಿ.13ರಂದು ಜರುಗಲಿರುವ ಶೌರ್ಯ ಸಂಚಲನ ಕಾರ್ಯಕ್ರಮದ ಕರಪತ್ರ ಬಿಡುಗಡೆ ಕಾರ್ಯಕ್ರಮವು ಬೆಳ್ಳಾರೆಯ ವಾಲ್ಮೀಕಿ ಶಾಖೆ ವತಿಯಿಂದ ಇಂದು(ನ.25) ನಡೆಯಿತು. ಕಾರ್ಯಕ್ರಮವು ಸಂಜೆ 7 ಗಂಟೆಗೆ ಸರಿಯಾಗಿ ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ನಡೆಯಿತು. ಉದ್ಯಮಿ ರಾಜೇಶ್...
Ad Widget

ಕರಿಕ್ಕಳ: ಪುರಿಯಶ್ರೀ ಜನರಲ್ ಸ್ಟೋರ್ ಶುಭಾರಂಭ

ಪಂಜ ಸಮೀಪದ ಕರಿಕ್ಕಳ ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದ ಮುಖ್ಯ ದ್ವಾರದ ಬಳಿ ಹರೀಶ್ ಪುರಿಯ ಮಾಲಕತ್ವದ ಪುರಿಯಶ್ರೀ ಜನರಲ್ ಸ್ಟೋರ್ ನ.25ರಂದು ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿ ಮಾಲಕರಾದ ಶ್ರೀ ಹರೀಶ್ , ಶ್ರೀಮತಿ ಶ್ವೇತ, ಶ್ರೀ ಪುಟ್ಟಣ್ಣ ಗೌಡ, ಶ್ರೀಮತಿ ಪದ್ಮಾವತಿ ಮತ್ತಿತರರು ಉಪಸ್ಥಿತರಿದ್ದರು. ಇಲ್ಲಿ ಗೃಹಬಳಕೆಯ ದಿನಸಿ ವಸ್ತುಗಳು ದೊರೆಯುತ್ತದೆ ಎಂದು ಮಾಲಕರು...

ರೆಂಜಿಲಾಡಿ : ನಿರಂತರ ಮಳೆಯಿಂದ ಮನೆ ಮಾಡು ಕುಸಿತ ; ಅಪಾರ ಹಾನಿ

ನೂಜಿಬಾಳ್ತಿಲ : ನಿರಂತರವಾಗಿ ಸುರಿದ ಮಳೆಗೆ ಮನೆಯ ಮೇಲ್ಚಾವಣಿ ಸಂಪೂರ್ಣವಾಗಿ ಕುಸಿದು ಅಪಾರ ಹಾನಿ ಸಂಭವಿಸಿದ ಘಟನೆ ನ.23ರ ಮಂಗಳವಾರ ರಾತ್ರಿ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ನಡೆದಿದೆ.ರೆಂಜಿಲಾಡಿ ಗ್ರಾಮದ ನೂಜಿ ಕೆಂಚರಣ್ಯ ಎಂಬುವವರ ಪತ್ನಿ ಕುಂಞಮ್ಮ ಎಂಬುವವರ ಮನೆಗೆ ಹಾನಿಯಾಗಿದೆ. ಮನೆಯ ಮೇಲ್ಚಾವಣಿ ಕುಸಿದಿದ್ದು, ಹಂಚು ಸಹಿತ ಪೀಠೋಪಕರಣಗಳು ನಾಶಗೊಂಡಿವೆ. ಘಟನೆ ವೇಳೆ ಮನೆ...

ಇನ್ಫೋಸಿಸ್ ಅಧ್ಯಕ್ಷೆ ಸುಧಾ ಮೂರ್ತಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಮಠಕ್ಕೆ ಭೇಟಿ

ಇನ್ಫೋಸಿಸ್ ಸಂಸ್ಥೆಯ ಅಧ್ಯಕ್ಷರಾದ ಡಾ| ನಾರಾಯಣ ಮೂರ್ತಿಯವರ ಧರ್ಮಪತ್ನಿ ಶ್ರೀಮತಿ ಸುಧಾ ಮೂರ್ತಿಯವರು ನ.23 ರಂದು ಸಾಯಂಕಾಲ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ನ.24 ರಂದು ಶ್ರೀ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸುದರ್ಶನ್ ಜೋಯಿಸ್, ಗುರು ಭಟ್, ರವೀಂದ್ರ ಭಟ್, ಗ್ರಾಮ ಪಂಚಾಯತ್ ಸದಸ್ಯರಾದ...

ಡಿ.4 : ಪೆರಾಜೆಯಲ್ಲಿ ಮಧುಮೇಹ, ರಕ್ತದೊತ್ತಡ ತಪಾಸಣಾ ಶಿಬಿರ- ಉಪನ್ಯಾಸ

ಚಿಗುರು ಯುವಕ ಮಂಡಲ ಪೆರಾಜೆ ಮತ್ತು ಜ್ಯೋತಿ ಪ್ರೌಢಶಾಲೆ ಪೆರಾಜೆ ಕೊಡಗು ಇವರ ಜಂಟಿ ಆಶ್ರಯದಲ್ಲಿ ಮಧುಮೇಹ ಮತ್ತು ರಕ್ತದೊತ್ತಡ ಉಚಿತ ತಪಾಸಣಾ ಶಿಬಿರ ಹಾಗೂ ಮಧುಮೇಹ ಮತ್ತು ರಕ್ತದೊತ್ತಡ ಬರದಂತೆ ತಡೆಯುವ ಮಾರ್ಗಗಳು ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮವು ಡಿ.4 ರಂದು ಶನಿವಾರ ದಂದು ಜ್ಯೋತಿ ಪ್ರೌಢಶಾಲೆ ಪೆರಾಜೆ ಇಲ್ಲಿ ನಡೆಯಲಿದೆ. ಈ...

ಸುಬ್ರಹ್ಮಣ್ಯ :-ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರವರಿಗೆ ಸನ್ಮಾನ – ರವಿ ಕಕ್ಕೆಪದವು ಕುರಿತ “ಬೆಂಕಿಯಲ್ಲಿ ಅರಳಿದ ಹೂವು” ಕೃತಿ ಬಿಡುಗಡೆ

ಸಮಾಜ ಸೇವಕ, ರಾಷ್ಟ್ರ ಪ್ರಶಸ್ತಿ ವಿಜೇತ ರವಿ ಕಕ್ಕೆಪದವು ಅವರ ಕುರಿತು ಡಾ| ರಾಜೇಶ್ವರಿ ಗೌತಮ್ ರವರು ಬರೆದ "ಬೆಂಕಿಯಲ್ಲಿ ಅರಳಿದ ಹೂವು" ಕೃತಿ ಬಿಡುಗಡೆ ಹಾಗೂ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರವರಿಗೆ ಅಭಿನಂದನಾ ಸಮಾರಂಭವು ನ.24 ರ ಬುಧವಾರದಂದು ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆಯಿತು.ಜೇಸಿಐ ಸುಬ್ರಹ್ಮಣ್ಯ ಕುಕ್ಕೇಶ್ರೀ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಜೇಸಿಐ...

ಗುತ್ತಿಗಾರು ಸ.ಪ.ಪೂ.ಕಾಲೇಜು ವಿದ್ಯಾರ್ಥಿ ಪರಿಷತ್ ಉದ್ಘಾಟನೆ

ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇದರ 2021-22ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ ನ.24 ರಂದು ಉದ್ಘಾಟನೆಗೊಂಡಿತು. ಈ ವಿದ್ಯಾರ್ಥಿ ಪರಿಷತ್ ನ್ನು ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ ಉದ್ಘಾಟಿಸಿ, ಆರೋಗ್ಯವಂತ ಶಿಕ್ಷಣ ಹಾಗೂ ಸತತ ಪ್ರಯತ್ನಗಳಿಂದ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಚೆನ್ನಮ್ಮ.ಪಿ ಇವರು ರಾಷ್ಟ್ರಪತಿ...
error: Content is protected !!