- Wednesday
- April 2nd, 2025

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರು, ವಲಯ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ನವದೆಹಲಿಯ ಇಂಟರ್ ನ್ಯಾಷನಲ್ ಬ್ಯುಸಿನೆಸ್ ಕೌನ್ಸಿಲ್ ನವರು ಪ್ರತಿವರ್ಷ ಕೊಡಮಾಡುವ "ಭಾರತ ವಿದ್ಯಾ ರತ್ನ ಅವಾರ್ಡ್ 2021" ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯಕ ಹಾಗೂ ಸಂಘಟನಾ ಕ್ಷೇತ್ರವನ್ನು ಗಮನಿಸಿ ಕೊಡಮಾಡುವ 2021 ನೇ ಸಾಲಿನ ಪ್ರಶಸ್ತಿಗೆ ದಕ್ಷಿಣ...

ಹರಿಹರ ಪಲ್ಲತ್ತಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ.25 ರಂದು ಎಲ್.ಕೆ.ಜಿ ಹಾಗೂ ಯು.ಕೆ.ಜಿ ತರಗತಿ ಆರಂಭಗೊಂಡಿತು.ವೈದ್ಯರಾದ ಡಾ| ಚಂದ್ರಶೇಖರ ಕಿರಿಭಾಗ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಎಸ್.ಡಿ.ಎಂ.ಸಿ ಅದ್ಯಕ್ಷರಾದ ನೇಮಿಚಂದ್ರ ದೋಣಿಪಳ್ಳ ಪ್ರಾಸ್ತಾವಿಕವಾಗಿ ಭಾಷಣ ಮಾಡಿದರು. ಶಾಲಾ ಶಿಕ್ಷಕಿ ಶ್ರೀಮತಿ ದೇವಕಿ ನೆತ್ತಾರ ವಂದಿಸಿದರು.ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸಾವಿತ್ರಿ,...

ನಮ್ಮ ಊರಿನ ಹಾಗೂ ಒಕ್ಕಲಿಗ ಸಮುದಾಯದ ಅಭಿವೃದ್ಧಿಗಾಗಿ ಈ ಬಾರಿಯ ಒಕ್ಕಲಿಗ ಸಮುದಾಯದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ನಾನು ಈ ಭಾಗದಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸುವವರೆಗೂ ಇಲ್ಲಿನ ಸಮುದಾಯ ಬಾಂಧವರಿಗೆ ಇಂಥದೊಂದು ಚುನಾವಣೆಯಿದೆ ಎಂಬ ಮಾಹಿತಿಯೇ ಇರಲಿಲ್ಲ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷ ಡಾ.ಕೆ.ವಿ ಚಿದಾನಂದ ಅವರು ಹೇಳಿದರು. ಸುಳ್ಯದಲ್ಲಿ ನ.೨೬ ರಂದು...