- Tuesday
- April 1st, 2025

ಅರಂತೋಡು ಗ್ರಾಮದ ಬಾಜಿನಡ್ಕ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ನೇಮೋತ್ಸವ ನಡೆಸುವ ಬಗ್ಗೆ ಪೂರ್ವಭಾವಿ ಸಭೆ ಅರಂತೋಡು ಪಂಚಾಯತ್ ಸಭಾಂಗಣದಲ್ಲಿ ನ.27 ರಂದು ನಡೆಯಿತು.ಬಾಜಿನಡ್ಕ ಶ್ರೀ ಅದಿ ಮೊಗೆರ್ಕಳ ದೈವಸ್ಥಾನ ಅಧ್ಯಕ್ಷ ಮುನ್ಸ ಮೊಗೇರ ರವರು ಅಧ್ಯಕ್ಷತೆ ವಹಿಸಿದರು.ಕಾರ್ಯಕ್ರಮವನ್ನು ಫೆಬ್ರವರಿ 19 ಮತ್ತು 20 ರಂದು ನಡೆಸಲು ತೀರ್ಮಾನಿಸಲಾಯಿತು .ಈ ಸಂದರ್ಭದಲ್ಲಿ ಅರಂತೋಡು ತೊಡಿಕಾನ ಪ್ರಾಥಮಿಕ...

ಪೆರುಮುಂಡ- ಕುಂಡಾಡು ಕೂಡು ರಸ್ತೆಯ ಗಿರೀಶ್ ಪೆರುಮುಂಡ ರವರ ಮನೆಯ ಬಳಿಯ ರಸ್ತೆಯ ಕಾಂಕ್ರೀಟೀಕರಣಕ್ಕೆ ಗುದ್ದಲಿ ಪೂಜೆ ಕಾರ್ಯ ಕ್ರಮ ಇತ್ತೀಚಿಗೆ ನಡೆಯಿತು.ಒಂದು ವರ್ಷ ಗಳಿಂದ ನಾ ದುರಸ್ತಿ ಯಲ್ಲಿದ್ದ ಗಿರೀಶ್ ಪೆರುಮುಂಡ ರವರ ಮನೆಯ ಬಳಿಯ ಏರು ರಸ್ತೆ ಗೆ ತಾಲೂಕು ಪಂಚಾಯತ್ ಅನುದಾನದಲ್ಲಿ ಕಾಕ್ರೀಟೀಕರಣಕ್ಕೆ ಗುದ್ದಲಿ ಪೂಜೆಯನ್ನು ಪೆರಾಜೆ ಪ್ರಾಥಮಿಕ ಕ್ರಷಿಪತ್ತಿನ ಸಹಕಾರಿ...

ಕ್ರೀಡೆ ಹಾಗೂ ಕಲಾ ಪೋಷಕರಾಗಿರುವ ಗುತ್ತಿಗಾರು ಗ್ರಾಮದ ದೇರಪ್ಪಜ್ಜನ ಮನೆ ಮಂಗಳೂರು ಕೆನರಾ ಬ್ಯಾಂಕ್ ಉದ್ಯೋಗಿ ವೇಣುಗೋಪಾಲ್ ದೇರಪ್ಪಜ್ಜನಮನೆ ಯವರು ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಮುದ್ದು ಮುದ್ದು ಮಾತಿನಲ್ಲೆ ಆಕರ್ಷಿಸುತ್ತಾ ,ತನ್ನ ಪ್ರತಿಭೆಯ ಮೂಲಕ ಸುಳ್ಯ ತಾಲೂಕಿಗೆ ಹೆಮ್ಮೆಯ ಗರಿಯಾಗುವ ಕನಸ ಹೊತ್ತು ಹೊರಟಿರುವ ಪುಟ್ಟ ಬಾಲೆಯ ಸಾಧನೆಯಿದು. ಒಂದು ಕಲ್ಲು ಸುಂದರ ಶಿಲೆಯಾಗಿ ರೂಪುಗೊಳ್ಳಬೇಕಾದರೆ ಶಿಲ್ಪಿಯ ಏಟುಗಳನ್ನು ಸಹಿಸಿಕೊಳ್ಳಲೇಬೇಕು. ಅಂತೆಯೇ ಪ್ರತಿಯೊಂದು ವ್ಯಕ್ತಿಯ ಪ್ರತಿಭೆಯೂ ಜಗದ ಮುಂದೆ ಅನಾವರಣಗೊಳ್ಳಬೇಕಾದರೆ ಬಂದ ಸೋಲುಗಳನ್ನು ಎದುರಿಸಿ ಮುನ್ನಡೆದರೆ ಮಾತ್ರ ಸಾಧ್ಯ.ನೃತ್ಯ, ಸಂಗೀತ, ಚಿತ್ರ...

ಕಪಿಲ ಯುವಕ ಮಂಡಲದ ವತಿಯಿಂದ ಯುವಕ ಮಂಡಲ ಹಾಗೂ ಜಟ್ಟಿಪಳ್ಳ ಅಂಗನವಾಡಿಯ ಸುತ್ತಮುತ್ತಲು ಸ್ವಚ್ಛತೆ ಕಾರ್ಯಕ್ರಮ ನಡೆಯಿತು.ಕಪಿಲ ಯುವಕ ಮಂಡಲದ ಕಟ್ಟಡ ಹಾಗೂ ಜಟ್ಟಿಪಳ್ಳ ಅಂಗನವಾಡಿಯ ಸುತ್ತಲಿನ ಪರಿಸರವನ್ನು ನ.28 ರಂದು ಶ್ರಮದಾನ ನಡೆಸಿ ಸ್ವಚ್ಛಗೊಳಿಸಲಾಯಿತು.ಈ ಸಂದರ್ಭದಲ್ಲಿ ಕಪಿಲ ಯುವಕ ಮಂಡಲದ ಅಧ್ಯಕ್ಷರಾದ ಪ್ರದೀಪ್ ಜಟ್ಟಿಪಳ್ಳ, ಗೌರವಾಧ್ಯಕ್ಷರಾದ ವಿಶುಕುಮಾರ್ ಕಾನತ್ತಿಲ, ಯುವಜನ ಸಂಯುಕ್ತ ಮಂಡಳಿಯ ನಿರ್ದೇಶಕಿ...

ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ರಿಗೆ ಸಾಂಸ್ಕೃತಿಕ ಸಂಘಟನೆಗಾಗಿ ಏಷಿಯಾ ವೇದಿಕ್ ಕಲ್ಚುರಲ್ ರಿಸರ್ಚ್ ಯೂನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಕಾರ್ಯಕ್ರಮ ಹೊಸೂರ್ ನಲ್ಲಿ ಪದವಿ ಪ್ರಧಾನ ಕಾರ್ಯಕ್ರಮ ನಡೆಯಿತು.ಸಾಂಸ್ಕ್ರತಿಕ ಮತ್ತು ಕ್ರೀಡಾ ಸಂಘಟನೆಯಲ್ಲಿ ತೊಡಗಿಕೊಂಡಿರುವ ಕೆ.ಟಿ.ವಿಶ್ವನಾಥ ರವರು ಕರ್ನಾಟಕ ಜಾನಪದ ಪರಿಷತ್ ಸುಳ್ಯ ತಾಲೂಕು...

ವಿಶ್ವಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ಡಿಸೆಂಬರ್ 13 ರಂದು ಸುಳ್ಯ ದಲ್ಲಿ ನಡೆಯುವ ಶೌರ್ಯ ಸಂಚಲನದ ಕಾರ್ಯಕ್ರಮದ ಕರಪತ್ರ ಬಿಡುಗಡೆ ಮುಳ್ಯ ಅಟ್ಲೂರು ಮಹಾಗಣಪತಿ ಭಜನಾ ಮಂದಿರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಸಹ ಸಂಚಾಲಕರಾದ ಲತೀಶ್ ಗುಂಡ್ಯ, ಭಜನಾ ಮಂದಿರದ ಗೌರವಾಧ್ಯಕ್ಷರಾದ ವೆಂಕಟ್ರಮಣ ಮುಳ್ಯ, ವಿ ಹೆಚ್ ಪಿ ಅಧ್ಯಕ್ಷರಾದ ಸೋಮಶೇಖರ್...

ಸುಳ್ಯ: ಮುಖ್ಯ ಕೃಷಿಯ ನಡುವೆ ಉಪಬೆಳೆಯಾಗಿ ಅತೀ ಕಡಿಮೆ ಖರ್ಚಿನಲ್ಲಿ ಬೆಳೆಯಬಹುದಾದ ಅಗರ್ ವುಡ್ ನಿಂದ ಹೆಚ್ಚು ಆದಾಯ ಗಳಿಸಲು ಸಾಧ್ಯ. ಆದರೆ ಕೃಷಿಕರು ಈ ಬಗ್ಗೆ ಒಂದಷ್ಟು ತಾಂತ್ರಿಕ ಮಾಹಿತಿಯನ್ನು ಪಡೆದುಕೊಳ್ಳಬೇಕು ಎಂದು ಶೃಂಗೇರಿಯ ವನದುರ್ಗಿ ಇಂಡಿಯಾ ಸಂಸ್ಥೆಯ ಅಧ್ಯಕ್ಷ ಧರ್ಮೇಂದ್ರ ಕುಮಾರ್ ಹೆಗಡೆ ಹೇಳಿದರು.ಅವರು ಭಾನುವಾರ ಸುಳ್ಯ ತಾಲೂಕಿನ ಮೇನಾಲದಲ್ಲಿ ಕಿರಣ್ ರೈಯವರ...

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಆಡಳಿತ ಮಂಡಳಿಯ ಅಧ್ಯಯನ ಪ್ರವಾಸವು ನ. 24ರಿಂದ ನ. 26ರವರೆಗೆ ನಡೆಯಿತು.ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ದಿ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿ. ಸಂಸ್ಥೆಗೆ ಅಧ್ಯಯನ ಪ್ರವಾಸ ಕೈಗೊಂಡಿದ್ದು ಸಹಕಾರ ಕ್ಷೇತ್ರದ ಬೆಳವಣಿಗೆ ಕುರಿತಂತೆ ಮಾಹಿತಿಯನ್ನು ಪಡೆದೆವು. ಈ ಸಂಸ್ಥೆಯು 1921 ರಲ್ಲಿ ಸ್ಥಾಪನೆಗೊಂಡಿದ್ದು ಪ್ರಸ್ತುತ...

All posts loaded
No more posts