Ad Widget

ಕವನ : ಹುಟ್ಟು-ಸಾವಿನ ಏಕಾಂಗಿ ಪಯಣ

ತಿಳಿದುಕೊಳ್ಳಲು ನೂರು ವಿಷಯ, ತಿಳಿಯಲಾರದೇ ಹೋದೆವು…ಅರಿತುಕೊಳ್ಳಲು ನೂರು ಮನಸ್ಸು, ಅರಿಯಲಾರದೇ ಹೋದೆವು…ಕಂಡ ಕೋಟಿ ಕನಸುಗಳನ್ನು ಇಲ್ಲೇ ಬಿಟ್ಟು ಹೊರಟೆವು…ಸಾವಿರಾರು ಜನರ ಮಧ್ಯೆ ಒಂಟಿಯಾಗಿ ಉಳಿದೆವು…ಆ ದೇವರ ಆಟದಲ್ಲಿ ನಾವು ಶೂನ್ಯವಾದೆವು… ಹುಟ್ಟಿನಲ್ಲಿ ನಕ್ಕ ಜನರು ಸಾವಿನಲ್ಲಿ ಅತ್ತರು…ಬದುಕಿನಲ್ಲಿ ಕೈಯ ಹಿಡಿದು ನಡೆದ ಜನರು ಸಾವಿನಲ್ಲಿ ಹೆಗಲ ಮೇಲೆ ಹೊತ್ತುಕೊಂಡು ನಡೆದರು…ಬದುಕಿನಲ್ಲಿ ಕಂಡ ಕನಸು ನನಸಾಗದೇ ಉಳಿಯಿತು…ಸಾವಿನಲ್ಲೂ...

ನೆಲ್ಲೂರು ಕೆಮ್ರಾಜೆಗೂ ಲಗ್ಗೆ ಇಟ್ಟ ಆನೆ – ಗ್ರಾಮಸ್ಥರಲ್ಲಿ ಆತಂಕ

ನೆಲ್ಲೂರು ಕೆಮ್ರಾಜೆ : ನೆಲ್ಲೂರು ಕೆಮ್ರಾಜೆ ಭಾಗದ ಎರ್ಮೆಟ್ಟಿ, ಸುಳ್ಳಿ, ಕೆರೆಮೂಲೆಯಲ್ಲಿ ಆನೆ ದಾಳಿ ನಡೆಸಿದ್ದು ಈ ಭಾಗದ ತೋಟಗಳಲ್ಲಿ ಆನೆ ಹೆಜ್ಜೆ ಗುರುತು ಹಾಗೂ ಕೆಲ ತೋಟಗಳಲ್ಲಿ ಬಾಳೆ, ಅಡಿಕೆ ಗಿಡಗಳಿಗೆ ಹಾನಿ ಮಾಡಿದ ಘಟನೆ ನ.26 ರಂದು ವರದಿಯಾಗಿದೆ.ನೆಲ್ಲೂರು ಕೆಮ್ರಾಜೆ ಭಾಗದಲ್ಲಿ ಆನೆ ಬಂದದ್ದು ಅಪರೂಪ. ಮಂಡೆಕೋಲು,ಮಡಪ್ಪಾಡಿ, ಸಂಪಾಜೆ,ಮರ್ಕಂಜ ಭಾಗದಲ್ಲಿ ಕೃಷಿಗೆ ಹಾನಿ...
Ad Widget

ಕುಕ್ಕೆ ಸುಬ್ರಹ್ಮಣ್ಯ : ಚಂಪಾಷಷ್ಠಿ, ಲಕ್ಷ ದೀಪೋತ್ಸವದ ಪೂರ್ವಭಾವಿ ಸಭೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಛೇರಿ ಸಭಾಂಗಣದಲ್ಲಿ ನ.25 ರ ಗುರುವಾರದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ ಅವರ ಅಧ್ಯಕ್ಷತೆಯಲ್ಲಿ ಚಂಪಾಷಷ್ಠಿ ಹಾಗೂ ಲಕ್ಷ ದೀಪೋತ್ಸವದ ಪೂರ್ವಭಾವಿ ಸಭೆ ನಡೆಯಿತು.ಲಕ್ಷ ದೀಪೋತ್ಸವವನ್ನು ಸಂಘ-ಸಂಸ್ಥೆಗಳ ಸಹಕಾರದಲ್ಲಿ ನಡೆಸಲಾಗುವುದು. ಲಕ್ಷ ದೀಪ ಹಚ್ಚುವ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದ್ದು, ದೇವಳದ...

ಕೆ.ಟಿ.ವಿಶ್ವನಾಥರಿಗೆ ಗೌರವ ಡಾಕ್ಟರೇಟ್

ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ರಿಗೆ ಸಾಂಸ್ಕೃತಿಕ ಸಂಘಟನೆಗಾಗಿ ಏಷಿಯಾ ವೇದಿಕ್ ಕಲ್ಚುರಲ್ ರಿಸರ್ಚ್ ಯೂನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಪದವಿ ದೊರೆತಿದೆ.ಸಾಂಸ್ಕ್ರತಿಕ ಮತ್ತು ಕ್ರೀಡಾ ಸಂಘಟನೆಯಲ್ಲಿ ತೊಡಗಿಕೊಂಡಿರುವ ಕೆ.ಟಿ.ವಿಶ್ವನಾಥರವರು ಕರ್ನಾಟಕ ಜಾನಪದ ಪರಿಷತ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷರಾಗಿ,ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿಯಾಗಿ,ಎನ್ಬೆಂಸಿ...

ಜೇಸಿಐ ಸುಳ್ಯ ಸಿಟಿಯ ಅಧ್ಯಕ್ಷರಾಗಿ ಬಶೀರ್ ಯು.ಪಿ ಆಯ್ಕೆ

ನ.27 ರಂದು ಮ್ಯಾಟ್ರಿಕ್ಸ್ ವಿದ್ಯಾಸಂಸ್ಥೆಯಲ್ಲಿ ಚಂದ್ರಶೇಖರ ಕನಕಮಜಲು ರವರ ಅಧ್ಯಕ್ಷತೆಯಲ್ಲಿ ನಡೆದ ಜೇಸಿಐ ಸುಳ್ಯ ಸಿಟಿಯ ಮಹಾಸಭೆಯಲ್ಲಿ 2022 ರ ಸಾಲಿನ ಅಧ್ಯಕ್ಷ ಸ್ಥಾನಕ್ಕೆ ಬಶೀರ್ ಯು.ಪಿ ಬೆಳ್ಳಾರೆ ಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಅಶ್ವತ್ ಅಡ್ಕಾರ್, ಸಾಯಿಶೃತಿ ಪಿಲಿಕಜೆ, ಮೋಹಿತ್ ಹರ್ಲಡ್ಕ, ರಂಜಿತ್ ಪಿ.ಜೆ, ಶೃತಿ ಪಿ.ಜೆ, ಕಾರ್ಯದರ್ಶಿಯಾಗಿ ಶಶಿಧರ್ ಎಕ್ಕಡ್ಕ, ಜೊತೆ...
error: Content is protected !!