Ad Widget

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಹೇಮಾನಂದ‌ ಹೆಚ್. ಗೌಡ ನಾಮಪತ್ರ ಸಲ್ಲಿಕೆ

ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಸ್ಥಾನಕ್ಕೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಅಭ್ಯಥಿ೯ಯಾಗಿ ಮರ್ಕಂಜ ಗ್ರಾಮದ ಹಲ್ದಡ್ಕ ಹೇಮಾನಂದ ಹೆಚ್. ಗೌಡ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಒಕ್ಕಲಿಗ ಸಂಘದ ಗೌರವಾಧ್ಯಕ್ಷ ಸಿದ್ದರಾಜು ಗೌಡ, ಅಧ್ಯಕ್ಷ ಸುರೇಶ್ ಗೌಡ, ಕಾರ್ಯದರ್ಶಿ ಮಂಜುನಾಥ್, ಡಾ. ತುಕಾರಾಮ. ಕೃಷ್ಣ, ರಗುನಂದನ್, ಸತೀಶ್ ಕುಮಾರ್, ಬಾಬು ಗೌಡ,...

ತೊಡಿಕಾನ : ಶ್ರೀ ಮಲ್ಲಿಕಾರ್ಜುನ‌ ದೇವಸ್ಥಾನಕ್ಕೆ ಸಚಿವ ಎಸ್.ಅಂಗಾರ ಭೇಟಿ

ಸಚಿವ ಅಂಗಾರ ಅವರು ತೊಡಿಕಾನ ಶ್ರೀ ಮಲ್ಲಿಕಾರ್ಜುನ‌ ದೇವಳಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸಮಿತಿ ಖಜಾಂಜಿ ಶಿವಾನಂದ ಕುಕ್ಕುಂಬಳ, ಅರಂತೋಡು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಕರುಣಾಕರ ಹಾಸ್ಪಾರೆ ವ್ಯಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್, ಸದಸ್ಯರಾದ ಉಮಾಶಂಕರ, ಪ್ರಕಾಶ್ ಪಾನತ್ತಿಲ, ಅರಂತೋಡು ಸೊಸೈಟಿ...
Ad Widget
error: Content is protected !!