Ad Widget

ತೊಡಿಕಾನ : ಶ್ರೀ ಮಲ್ಲಿಕಾರ್ಜುನ‌ ದೇವಸ್ಥಾನಕ್ಕೆ ಸಚಿವ ಎಸ್.ಅಂಗಾರ ಭೇಟಿ

ಸಚಿವ ಅಂಗಾರ ಅವರು ತೊಡಿಕಾನ ಶ್ರೀ ಮಲ್ಲಿಕಾರ್ಜುನ‌ ದೇವಳಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.
ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸಮಿತಿ ಖಜಾಂಜಿ ಶಿವಾನಂದ ಕುಕ್ಕುಂಬಳ, ಅರಂತೋಡು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಕರುಣಾಕರ ಹಾಸ್ಪಾರೆ ವ್ಯಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್, ಸದಸ್ಯರಾದ ಉಮಾಶಂಕರ, ಪ್ರಕಾಶ್ ಪಾನತ್ತಿಲ, ಅರಂತೋಡು ಸೊಸೈಟಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷ ದಯಾನಂದ ಕುರುಂಜಿ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ಪುಷ್ಪಾಮೇದಪ್ಪ, ತಾಲೂಕು ಮಹಿಳಾ ಮೋರ್ಚ ಕಾರ್ಯದರ್ಶಿ ಗೀತಾಶೇಖರ್ , ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಟ್ರಮಣ ಪೆತ್ತಾಜೆ, ವಿನೋದ, ಚಂದ್ರಶೇಖರ, ಕೇಶವ ಅಡ್ತಲೆ, ಬಿಜೆಪಿ ಮಂಡಲ ಸಮಿತಿ ಸದಸ್ಯೆ ಭಾರತಿ ಪುರುಷೋತ್ತಮ , ಪೆತ್ತಾಜೆ ಭೂತ್ ಸಮಿತಿ ಅಧ್ಯಕ್ಷ ಶರತ್ ಅಡ್ಯಡ್ಕ, ಕಾರ್ಯದರ್ಶಿ ಲಕ್ಷ್ಮಿಶ ಊರುಪಂಜ,ದೇವಳದ ಮ್ಯಾನೇಜರ್ ಆನಂದ ಕಲ್ಲಗದ್ದೆ ಇತರರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!