Ad Widget

ಎನ್ನೆಂಸಿ: ಅಭಿವಿನ್ಯಾಸ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಮಾಹಿತಿ ಕಾರ್ಯಾಗಾರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 2021-22ನೇ ಸಾಲಿನಲ್ಲಿ ಪ್ರಥಮ ಪದವಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಮಾಹಿತಿ ಕಾರ್ಯಾಗಾರವನ್ನು ನವೆಂಬರ್ 8 ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.ಮಂಗಳೂರು ವಿಶ್ವವಿದ್ಯಾಲಯದ ಜಂಟಿ ನಿರ್ದೇಶಕರ ಕಛೇರಿಯ ವಿಶೇಷ ಅಧಿಕಾರಿ ಡಾ. ಜಯಕರ ಭಂಡಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ, ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು...

ಸಿಪಿಐಎಂ ಕಾರ್ಯದರ್ಶಿಯಾಗಿ ಕೆ.ಪಿ.ರಾಬರ್ಟ್ ಡಿಸೋಜ ಮರು ಆಯ್ಕೆ

ಸುಳ್ಯ ತಾಲೂಕು ಸಿಪಿ ಐಎಂ ಕಾರ್ಯದರ್ಶಿಯಾಗಿ ಕೆ.ಪಿ.ರಾಬರ್ಟ್ ಡಿಸೋಜ ಮರು ಆಯ್ಕೆಗೊಂಡಿದ್ದಾರೆ.ಸುಳ್ಯ ತಾಲೂಕು ಸಮ್ಮೆಳನದಲ್ಲಿ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಅವರ ಸಮ್ಮುಖದಲ್ಲಿ ಆಯ್ಕೆಮಾಡಲಾಯಿತು. ಪ್ರಸ್ತುತ ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯರಾಗಿ, ಜಿಲ್ಲಾಮಟ್ಟ ಮತ್ತು ರಾಜ್ಯಮಟ್ಟದ ಕಾರ್ಮಿಕ ಸಂಘಟನೆಗಳಲ್ಲಿ ಹಾಗೂ ಇತರ ಸಂಘ-ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು ಸಮಾಜ ಸೇವಕರಾಗಿ ದುಡಿಯುತ್ತಿದ್ದಾರೆ.
Ad Widget

ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಪರವಾಗಿ ಅಭಿನಂದನೆ

ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ ಶ್ರೀಯುತ ಹರೇಕಳ ಹಾಜಬ್ಬ ಅವರನ್ನು ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಪರವಾಗಿ ಅಭಿನಂದಿಸಲಾಯಿತು. ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ವಸಂತ ಶೆಟ್ಟಿ ಬೆಳ್ಳಾರೆ ಹಾಗೂ ಕಾರ್ಯದರ್ಶಿಗಳಾದ ಶ್ರೀ ಡಾ.ಎಂ ಎಸ್ ಶಶಿಕುಮಾರ್, ಶಾಲೆಯ ಪ್ರಾಂಶುಪಾಲರು ಹಾಗೂ ಸದಸ್ಯರು ಮತ್ತು ಪೋಷಕರು ಸೇರಿ ವಿಮಾನ...

ಸುಳ್ಯ : ರಬ್ಬರ್ ಟ್ಯಾಪರ್ಸ್ ಕೃಷಿ ಮಜ್ದೂರು ಸಂಘದ ಕಾರ್ಯಕಾರಿ ಸಮಿತಿ ಸಭೆ

ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ಸಂಯೋಜಿತ ರಬ್ಬರ್ ಟ್ಯಾಪರ್ಸ ಕೃಷಿ ಮಜ್ದೂರು ಸಂಘ ಸುಳ್ಯ ಇದರ ಕಾರ್ಯಕಾರಿ ಸಮಿತಿ ರಚನಾ ಸಭೆಯು ನ. 07ರಂದು ಸುಳ್ಯ ಕಲ್ಕುಡ ದೈವಸ್ಥಾನ ವಠಾರದಲ್ಲಿ ನಡೆಯಿತು. ಸುಳ್ಯ ತಾಲೂಕಿನ ರಬ್ಬರ್ ಟ್ಯಾಪರ್ಸ ಕೃಷಿ ಮಜ್ದೂರು ಸಂಘದ ಕಾರ್ಯಕಾರಿ ಸಮಿತಿ ರಚನಾ ಸಭೆಯು ಶಶಿಕುಮಾರ್ ಅಡ್ಯಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅವಿಭಜಿತ...

ಅಯ್ಯನಕಟ್ಟೆ ಅಂಗನವಾಡಿಯಲ್ಲಿ ಮಕ್ಕಳ ಪ್ರಾರಂಭೋತ್ಸವ

ಸರ್ಕಾರದ ಆದೇಶದಂತೆ ಸೂಕ್ತ ಮುಂಜಾಗೃತ ಕ್ರಮಗಳನ್ನು ಪಾಲಿಸಿಕೊಂಡು ಅಂಗನವಾಡಿಗಳನ್ನು ತೆರೆಯಲು ನಿರ್ಧರಿಸಿದ್ದು ಈ ನಿಟ್ಟಿನಲ್ಲಿ ಇಂದು ಕಳಂಜ ಗ್ರಾಮದ ಅಯ್ಯನಕಟ್ಟೆ ಅಂಗನವಾಡಿಯಲ್ಲಿ ಮಕ್ಕಳ ಪ್ರಾರಂಭೋತ್ಸವವನ್ನು ನಡೆಸಲಾಯಿತು. ಪುಟಾಣಿಗಳಿಗೆ ಹೂವು ನೀಡುವುದರ ಮೂಲಕ ಅಂಗನವಾಡಿಗೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಕು. ದೀಪ್ತಿ ಎನ್, ಸಹಾಯಕಿ ಶ್ರೀಮತಿ ಲಲಿತಾ ಮಣಿಮಜಲು, ಎ.ಎನ್.ಎಂ ಬೇಬಿ ಕೆ ಸಿ,...

ಸುಬ್ರಹ್ಮಣ್ಯ: ಯುವ ಬ್ರಿಗೇಡ್ ವತಿಯಿಂದ ಗಂಗಾ ಆರತಿ

ಸುಬ್ರಹ್ಮಣ್ಯ ಘಟಕ ಯುವ ಬ್ರಿಗೇಡ್ ವತಿಯಿಂದ ಸುಬ್ರಹ್ಮಣ್ಯದ ಕುಮಾರಧಾರ ನದಿ ತಟದಲ್ಲಿ ಗಂಗಾ ಆರತಿ ಕಾರ್ಯಕ್ರಮ ನೆರವೇರಿತು.ಪುರೋಹಿತ ಶಂಕರ್ ನಾರಾಯಣ ಶಾಸ್ತ್ರೀ ಅವರು ವೈಧಿಕ ವಿಧಿ ವಿಧಾನ ನೆರವೇರಿಸಿದರು. ಮನೋಜ್ ನಾಯರ್ ಗಂಗಾ ಆರತಿ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ನ ಮಿಲನ್ ಕುಮಾರ್, ದಿತೇಶ್, ಕಾರ್ತಿಕ್, ರಮೇಶ್ ಭಟ್,...

ನ.14ರಿಂದ ನ.20: ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಏಕಾಹ ಭಜನೆ, ಲಕ್ಷದೀಪೋತ್ಸವ

ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಏಕಾಹ ಭಜನೆ ಹಾಗೂ ಕಾರ್ತಿಕ ಪೂರ್ಣಿಮೆಯ ಲಕ್ಷದೀಪ ಉತ್ಸವಗಳು ನ.14ರಿಂದ ನ.20ರ ತನಕ ವಿಜೃಂಭಣೆಯಿಂದ ನಡೆಯಲಿದೆ. ನ.14 ಆದಿತ್ಯವಾರದಂದು ಬೆಳಗ್ಗೆ 10.00 ಗಂಟೆಗೆ ಪ್ರಾರ್ಥನೆ, ಬಳಿಕ ಪಂಡಿತ್ ದೇವರಾಯ ಕಿಣಿ ಮತ್ತು ಬಳಗದವರಿಂದ ಸಂತವಾಣಿ ಕಾರ್ಯಕ್ರಮ ನಡೆಯಲಿದೆ. ನ.15 ಸೋಮವಾರದಂದು ಬೆಳಗ್ಗೆ 10.00 ಗಂಟೆಗೆ ದೀಪೋಜ್ವಲನ, ಏಕಾಹ ಭಜನೆ, ರಾತ್ರಿ...

ಹರಿಹರ ಪಲ್ಲತ್ತಡ್ಕ :- ಶ್ರೀ ಹರಿಹರೇಶ್ವರ ದೇವರ ಸುಪ್ರಭಾತ ಬಿಡುಗಡೆ

ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವರ "ಹರಿ ಹರ ಸುಪ್ರಭಾತ" ಎಂಬ ಭಕ್ತಿಗೀತೆಯು ನ.02 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ನರಸಿಂಹ ಭಟ್ ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಜಯಂತ್ ನಾಯ್ಕ ಎಲ್ಲಪಡ್ಕ, ಗಿರೀಶ್ ಕಾಂತುಕುಮೇರಿ, ಸಂತೋಷ್ ನಾಯ್ಕ ಗಡಿಕಲ್ಲು, ಶ್ರೀಕಾಂತ್ ಪಂಜ, ಗಣೇಶ್ ಮಂಚಿಕಟ್ಟೆ, ರಾಮಣ್ಣ ಮಂಚಿಕಟ್ಟೆ,...

ಮಡಪ್ಪಾಡಿ ಪ್ರಾ.ಕೃ.ಪ.ಸ.ಸಂಘದ ಮಹಾಸಭೆ- ಸದಸ್ಯರಿಗೆ ಶೇ.8 ಡಿವಿಡೆಂಡ್ ಘೋಷಣೆ

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 82 ನೇ ವಾರ್ಷಿಕ ಮಹಾಸಭೆಯು ಯುವಕ ಮಂಡಲ ಸಭಾಭವನ ಮಡಪ್ಪಾಡಿ ಇಲ್ಲಿ ನ.07 ರಂದು ಸಂಘದ ಅಧ್ಯಕ್ಷರಾದ ಪಿ‌.ಸಿ.ಜಯರಾಮ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಪೂಂಬಾಡಿ ಗತ ವರ್ಷದ ವರದಿಯನ್ನು ಮಂಡಿಸಿದರು. ಸಂಘದ ಅಧ್ಯಕ್ಷರ ಅಧ್ಯಕ್ಷತೆಯೊಂದಿಗೆ 82ನೇ ಸಭೆಯು ನಡೆಯಿತು, ಸಭೆಯಲ್ಲಿ...

ವಿವಾಹ ನಿಶ್ಚಿತಾರ್ಥ: ರಮೇಶ-ಹರ್ಷಿತಾ

ಪೆರುವಾಜೆ ಗ್ರಾಮದ ಮಠತ್ತಡ್ಕ ಚಂದ್ರಶೇಖರ ನಾಯ್ಕರ ಸುಪುತ್ರ ರಮೇಶ.ಎಂ ರವರ ವಿವಾಹ ನಿಶ್ಚಿತಾರ್ಥವು ಪುತ್ತೂರು ತಾಲೂಕು ಮಾಡ್ನೂರು ಗ್ರಾಮದ ಮಂಜಲ್ತಡ್ಕ ಸುಂದರ ನಾಯ್ಕರ ಸುಪುತ್ರಿ ಹರ್ಷಿತಾರೊಂದಿಗೆ ನ.07ರಂದು ಮಂಜಲ್ತಡ್ಕ ವಧುವಿನ ಮನೆಯಲ್ಲಿ ನಡೆಯಿತು.
Loading posts...

All posts loaded

No more posts

error: Content is protected !!