- Friday
- April 11th, 2025

ಅಮರಪಡ್ನೂರು ಗ್ರಾಮದ ಸ. ಹಿ.ಪ್ರಾಥಮಿಕ ಶಾಲೆ ಶೇಣಿಯಲ್ಲಿ ನಿರಂತರ ಹಲವು ವರ್ಷಗಳಿಂದ ವಾಸ್ತವ್ಯ ಹೊಂದುತ್ತಿದ್ದ ಕೇಶವ ಭಟ್ ರವರಿಂದ ವಿದ್ಯಾರ್ಥಿಗಳಿಗೆ ಹಾಗೂ ಶಾಲಾ ಚಟುವಟಿಕೆಗಳಿಗೆ ತೊಂದರೆ ಯಾಗುತಿದ್ದು, ಸದರಿ ಕೇಶವ ಭಟ್ ಎಂಬುವವರನ್ನು ಸ್ಥಳಾಂತರಿಸಲು ಶೇಣಿ ಶಾಲಾ ಮುಖ್ಯೋಪಾಧ್ಯಾಯರಾದ ಪ್ರಭಾಕರ ಮಾಡಬಾಕಿಲು ರವರು ಗ್ರಾಮ ಪಂಚಾಯತ್ ಗೆ ಮತ್ತು ಸ್ಥಳೀಯ ಸದಸ್ಯರಾದ ಅಶೋಕ್ ಚೂಂತಾರುರವರಲ್ಲಿ ಮನವಿ...

ದೀಪಾವಳಿ ಹಬ್ಬದ ಪ್ರಯುಕ್ತ ಶಿವ ಫ್ರೆಂಡ್ಸ್ ಇದರ ಆಶ್ರಯದಲ್ಲಿ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಮೈದಾನದಲ್ಲಿ ಐದು ತಂಡಗಳ ಅಂಡರ್ -20 ವಾಲಿಬಾಲ್ ಪಂದ್ಯಾಟ ಇಂದು ನಡೆಯಿತು. ಪಂದ್ಯಾಕೂಟವನ್ನು ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು ಉದ್ಘಾಟಿಸಿದರು . ಮಿತ್ರ ಮಂಡಲ ನಾಗತೀರ್ಥ ಇದರ ಕಾರ್ಯದರ್ಶಿ ನವೀನ್ ನಾಗತೀರ್ಥ ,ದೈಹಿಕ...

ದೀಪಗಳ ಹಬ್ಬ ದೀಪಾವಳಿ ಬಂತೆಂದರೆ ಸಾಕು ಎಲ್ಲೆಲ್ಲೂ ಸಡಗರ ಸಂಭ್ರಮ. ಹಿರಿಯರಿಂದ ಹಿಡಿದು ಚಿಕ್ಕ ಚಿಕ್ಕ ಮಕ್ಕಳವರೆಗೂ ಎಲ್ಲರೂ ಒಟ್ಟಾಗಿ ಆಚರಿಸುವ ಹಬ್ಬ.ಮನೆ-ಮನೆಗಳಲ್ಲಿ ವಿಧವಿಧವಾದ ಖಾದ್ಯಗಳು, ಸಿಹಿ ಖಾರ ತಿನಿಸುಗಳು ಬಗೆಬಗೆಯ ಮಾಂಸದೂಟಗಳು ಒಂದು ಕಡೆಯಾದರೆ ಪಟಾಕಿಯ ಅಬ್ಬರಗಳು ಇನ್ನೊಂದೆಡೆ. ಹಿರಿಯ- ಕಿರಿಯ ಎಲ್ಲರಲ್ಲಿಯೂ ನವ ಚೈತನ್ಯ ತುಂಬುವ ಹಬ್ಬವಿದು. ರೈತರು ತಮ್ಮ ಗದ್ದೆ ಕೆಲಸಗಳನ್ನು...

ಬಂದೇ ಬಿಟ್ಟಿತು ದೀಪಾವಳಿ.ಯಾವುದೋ ಮೂಲೆಯಲ್ಲಿ ಗಂಟುಸೇರಿದ್ದ ಹಣತೆಗಳು ಹೊರಬರಲಾರಂಭಿಸಿವೆ. ದೇಶದಲ್ಲೆಡೆ ದೀಪಾವಳಿ ಸಂಭ್ರಮ ಕಳೆ ಹೆಚ್ಚಿದೆ.ಅಂತರಂಗದಲ್ಲಿರುವ ಕತ್ತಲೆಯನ್ನು ಓಡಿಸಿ , ಬೆಳಕಿನ ದೀಪವ ಬೆಳಗಿಸುವ ಮೂಲಕ ಮನೆ ಮನ ಬೆಳಗುವ ದಿವ್ಯ ಜ್ಯೋತಿಯ ಹಬ್ಬವೇ ದೀಪಾವಳಿ. ದುಷ್ಟತನದ ಮೇಲೆ ಒಳ್ಳೆಯತನದ ವಿಜಯವನ್ನು , ಕತ್ತಲಿನ ಮೇಲೆ ಬೆಳಕಿನ ವಿಜಯವನ್ನು ಮತ್ತು ಅಜ್ಞಾನದ ಮೇಲೆ ಜ್ಞಾನದ ವಿಜಯವನ್ನು...

ಸುಳ್ಯ ತಾಲೂಕಿನ ಕಳಂಜ ಗ್ರಾಮದ ತಂಟೆಪ್ಪಾಡಿ - ನಾಲ್ಗುತ್ತು ರಸ್ತೆಯನ್ನು ಕಾಂಕ್ರೀಟಿಕರಣಗೊಳಿಸುವಂತೆ ಸಾಮಾಜಿಕ ಕಾರ್ಯಕರ್ತ ಲೋಕೇಶ್ ತಂಟೆಪ್ಪಾಡಿ ಪ್ರಧಾನಮಂತ್ರಿಗಳಿಗೆ 2016ರಲ್ಲಿ ಪತ್ರ ಬರೆದು ಮನವಿ ಮಾಡಿದ್ದರು. ಮಾನ್ಯ ಪ್ರಧಾನಮಂತ್ರಿಯವರಿಗೆ ಸಲ್ಲಿಸಿದ ಮನವಿಗೆ ಕ್ರಮಕೈಗೊಳ್ಳುವಂತೆ ಪ್ರಧಾನಮಂತ್ರಿ ಕಾರ್ಯಾಲಯದಿಂದ ನಿರ್ದೇಶಿಸಲಾಗಿತ್ತು. ಅದರಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಕಾರ್ಯಪಾಲಕ ಇಂಜಿನಿಯರ್ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಮಂಗಳೂರುರವರು ಸ್ಥಳ...

"ಬನ್ನಿ ಸಹೋದರರೇ ವಸುಧ ಕುಟುಂಬ ರಚಿಸೋಣ, ಮೊಳಗಲಿ ತಾಯ ಯಶೋಗಾನ" ಎಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾಮರಸ್ಯ ವಿಭಾಗ ಸುಬ್ರಹ್ಮಣ್ಯ ಇದರ ಸಹಯೋಗದೊಂದಿಗೆ ನ.03 ರಂದು ತುಡರ್ ಕಾರ್ಯಕ್ರಮದ ಮೂಲಕ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ದೇವಳದ ಹತ್ತಿರದ ದೇವರಗದ್ದೆಯ ಮಾನಾಡು ಎಂಬಲ್ಲಿ ಆಚರಿಸಲಾಯಿತು.ದೇವಳದ ಪ್ರಧಾನ ಅರ್ಚಕರಾದ ಸೀತಾರಾಮ ಎಡಪಡಿತ್ತಾಯರು ಗರ್ಭಗುಡಿಯ ಎದುರು "ಸಮಾಜದಲ್ಲಿರುವ ಬೇಧ...

ದಾವಣಗೆರೆಯಲ್ಲಿ ಅ. 31 ಮತ್ತು ನ.1 ರಂದು ನಡೆದ ರಾಜ್ಯ ಮಟ್ಟದ ವೈಟ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಜಶ್ವಿತಾ ದಂಬೆಕೋಡಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಇವರು ಗುತ್ತಿಗಾರು ಗ್ರಾಮದ ದಂಬೆಕೋಡಿ ರಾಘವ ಮತ್ತು ಯಶೋಧ ದಂಪತಿಗಳ ಪುತ್ರಿ. ಉಜಿರೆ ಯಸ್. ಡಿ. ಯಂ. ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಾರೆ. ಸಂಸ್ಥೆಯ ತರಬೇತುದಾರರಾದ ಸಂತೋಷ್ ಕುಮಾರ್ ರವರ...

ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಸುಬ್ರಹ್ಮಣ್ಯ, ಶ್ರೀ ಪಯಸ್ವಿನಿ ಸಾವಯವ ಕೃಷಿ ಪರಿವಾರ (ರಿ.) ಸುಳ್ಯ, ಐನೆಕಿದು ಹಾಲು ಉತ್ಪಾದಕರ ಸಂಘ, ನಿಸರ್ಗ ಯುವಕ ಮಂಡಲ (ರಿ.) ಐನೆಕಿದು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐನೆಕಿದು ಇವುಗಳ ಜಂಟಿ ಸಹಯೋಗದಲ್ಲಿ ಭೂಮಿ ಸುಪೋಷಣೆ ಹಾಗೂ ಸಂರಕ್ಷಣೆಗೋಸ್ಕರ ಪೂಜಾ ಕಾರ್ಯಕ್ರಮವು ಶ್ರೀ ಪಯಸ್ವಿನಿ...

ಕರ್ನಾಟಕ ರಾಜ್ಯ ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ರವರು ನ.02 ರಂದು ಸಂಜೆ ಆಗಮಿಸಿ ನ.03 ರಂದು ಬೆಳಿಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಹೊಸಳಿಗಮ್ಮ, ನರಸಿಂಹ ದೇವರಿಗೆ ನಮಿಸಿ ಆದಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ಸಾಂಕೇತಿಕವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ...

ಪಂಜದ ಮುಖ್ಯರಸ್ತೆಯ ನಾಯರ್ ಕೆರೆ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಹತ್ತಿರ ಕಿಸಾನ್ ಅಗ್ರಿ ಸೊಲ್ಯೂಷನ್ ನ.5 ರಂದು ಶುಭಾರಂಭಗೊಂಡಿತು. ಪಂಜ ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕುಳ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ, ಪ್ರಗತಿಪರ ಕೃಷಿಕರಾದ ಶ್ರೇಯಂಸ್ ಕುಮಾರ್ ಶೆಟ್ಟಿಮೂಲೆ, ಆನಂದ ಗೌಡ ಕಂಬಳ, ಪಂಜ,...

All posts loaded
No more posts