Ad Widget

ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇದರ 5ನೇ ವಾರ್ಷಿಕೋತ್ಸವ- ಭಜನೆ ತರಬೇತಿ ಕಾರ್ಯಕ್ರಮ

ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ ಮುಪ್ಪೇರಿಯ ಇದರ 5ನೇ ವಾರ್ಷಿಕೋತ್ಸವದ ಪ್ರಯುಕ್ತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಡಿ.05(ಇಂದು)ರಂದು ಬೆಳಗ್ಗೆ 09.30ಕ್ಕೆ ಸರಿಯಾಗಿ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ನೆರವೇರಿತು. ಬಾಳಿಲ ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷರಾದ ಸೀತಾರಾಮ ಗೌಡ ಕಾಯರ ಇವರು ದೀಪ ಬೆಳಗಿಸಿ ಭಜನೆ ತರಬೇತಿಯನ್ನು ಉದ್ಘಾಟಿಸಿದರು. ಸಾರ್ವಜನಿಕ ದೇವತಾರಾಧನೆ ಸಮಿತಿ...

ವಿದ್ಯಾಬೋಧಿನೀ ಪ್ರಾಥಮಿಕ ಶಾಲಾ ಭಜನಾ ತಂಡದಿಂದ ನಾವೂರಿನಲ್ಲಿ ಕುಣಿತಭಜನೆ

ನಾವೂರು ಸುಬ್ರಮಣ್ಯ ದೇವಸ್ಥಾನದಲ್ಲಿ ಡಿ.04ರಂದು ನಡೆದ ಲಕ್ಷದೀಪೋತ್ಸವದಲ್ಲಿ ವಿದ್ಯಾಬೋಧೀನಿ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದ ವಿದ್ಯಾರ್ಥಿಗಳು ಕುಣಿತ ಭಜನಾ ಸೇವೆ ನಡೆಸಿಕೊಟ್ಟರು. ಸಂಜೆ 8.00ರಿಂದ 10.00 ರವರೆಗೆ ನಡೆದ ಕಾರ್ಯಕ್ರಮದಲ್ಲಿ ಶಾಲಾ ಭಜನಾ ತಂಡದ 25 ವಿದ್ಯಾರ್ಥಿಗಳು ಭಾಗವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಸುಬ್ಬಯ್ಯ ವೈ ಬಿ, ಎಸ್ಡಿಎಂಸಿ ಅಧ್ಯಕ್ಷ...
Ad Widget

ಬೆಳ್ಳಾರೆ ಎಸ್ ಡಿಪಿಐ ವತಿಯಿಂದ ಶ್ರಮದಾನ

ಬೆಳ್ಳಾರೆ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಬೆಳ್ಳಾರೆ 1ನೇ ವಾರ್ಡಿನ ಕೊಲಂಬಳ ಉಮಿಕ್ಕಳ ರಸ್ತೆಯ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ಪೊದೆಗಳನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಎಸ್.ಡಿ.ಪಿ.ಐ ಮುಖಂಡ ಇಕ್ಬಾಲ್ ಬೆಳ್ಳಾರೆ, ಸುಳ್ಯ ವಿಧಾನಸಭಾ ಕ್ಷೇತ್ರದ ಕೋಶಾಧಿಕಾರಿ ಹಾಜಿ.ಕೆ ಮಮ್ಮಾಲಿ, ಬೆಳ್ಳಾರೆ...

ಎನ್ನೆಂಸಿ: ಭಾಷಣ ಸ್ಪರ್ಧೆಯಲ್ಲಿ ದೀಪಾಲಿ ಸಿ ಕೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಅಂತಿಮ ಬಿ ಎಸ್ಸಿ ವಿದ್ಯಾರ್ಥಿನಿ ದೀಪಾಲಿ ಸಿ ಕೆ ಮಂಗಳೂರಿನ ನೆಹರೂ ಕೇಂದ್ರದವರು ನಡೆಸಿದ ರಾಷ್ಟ್ರ ನಿರ್ಮಾಣದಲ್ಲಿ ಯುವ ಜನರು ಕುರಿತ ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಹಮ್ಮಿಕೊಂಡ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರಿನ...

ಪೆರಾಜೆ ಜ್ಯೋತಿ ಪ್ರೌಢಶಾಲೆಯಲ್ಲಿ ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣಾ ಶಿಬಿರ

ಚಿಗುರು ಯುವಕ ಮಂಡಲ ಪೆರಾಜೆ ಮತ್ತು ಜ್ಯೋತಿ ಪ್ರೌಢಶಾಲೆ ಪೆರಾಜೆ ಕೊಡಗು ಇವರ ಜಂಟಿ ಆಶ್ರಯದಲ್ಲಿ ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ 'ಮಧುಮೇಹ ಮತ್ತು ರಕ್ತದೊತ್ತಡ ಬರದಂತೆ ತಡೆಯುವ ಮಾರ್ಗಗಳು' ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮವು ಡಿ.04ರಂದು ಜ್ಯೋತಿ ಪ್ರೌಢಶಾಲೆ ಪೆರಾಜೆ ಇಲ್ಲಿ ಜರುಗಿತು. ಕಾರ್ಯಕ್ರಮವನ್ನು ಎನ್.ಎ.ಜ್ಞಾನೇಶ್ ಅಧ್ಯಕ್ಷರು ಜ್ಯೋತಿ...
error: Content is protected !!