Ad Widget

ಸುಳ್ಯ : ಶ್ರೀ ಚೆನ್ನಕೇಶವ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ ಬಿಡುಗಡೆ – ಡಿಸೆಂಬರ್ 21ರಿಂದ 26ರ ವರೆಗೆ ಕಾರ್ಯಕ್ರಮ

ಶ್ರೀ ಚೆನ್ನಕೇಶವ ದೇವಸ್ಥಾನದ ನೂತನ ಗುಡಿಯಲ್ಲಿ ಶ್ರೀ ದುರ್ಗಾದೇವಿ ಪ್ರತಿಷ್ಠೆ ಮತ್ತು ಶ್ರೀ ಚೆನ್ನಕೇಶವ ದೇವರಿಗೆ ಬ್ರಹ್ಮಕಲಶಾಭಿಶೇಕದ ಆಮಂತ್ರಣ ಪತ್ರಿಕೆಯ ಬಿಡುಗಡೆಯನ್ನು ಡಿ. 6 ರಂದು ದೇವಳದ ಆಡಳಿತ ಮೊಕ್ತೇಸರ ಡಾ. ಹರಪ್ರಸಾದ್ ತುದಿಯಡ್ಕ ಹಾಗೂ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಡಾ.ಕೆ.ವಿ ಚಿದಾನಂದ ಅವರು ನೆರವೇರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿ ಸದಸ್ಯರಾದ ಎಂ.ಮೀನಾಕ್ಷಿ ಗೌಡ, ಎನ್. ಜಯಪ್ರಕಾಶ್ ರೈ, ಎನ್. ಎ. ರಾಮಚಂದ್ರ , ಲಿಂಗಪ್ಪ ಗೌಡ ಕೇರ್ಪಳ, ರಮೇಶ್ ಬೈಪಡಿತ್ತಾಯ ಹಾಗೂ ವಿವಿಧ ಸಮಿತಿ ಸಂಚಾಲಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಡಿ. 21 ರಿಂದ ಡಿ.26 ರ ವರೆಗೆ ನಡೆಯಲಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!