Ad Widget

ನಿವೃತ್ತ ಅಂಚೆ ಪಾಲಕ ನಂದರಾಜ್ ಸಂಕೇಶ್ ರವರಿಗೆ ಮಹಾತ್ಮ ಜ್ಯೋತಿಬಾ ಪುಲೆ ರಾಷ್ಟ್ರೀಯ ಪ್ರಶಸ್ತಿ

ಹಿರಿಯ ದಲಿತಪರ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ, ಕಾಂಗ್ರೆಸ್ ನಾಯಕ, ಉತ್ತಮ ಚಿಂತಕರು, ಮಾರ್ಗದರ್ಶಕರು, ಸಾಹಿತಿ, ನಾಟಕರಂಗ ಹಾಗೂ ಸಿನಿಮಾರಂಗದಲ್ಲೂ ಹೆಸರು ಮಾಡಿರುವ ನಿವೃತ್ತ ಅಂಚೆಪಾಲಕರಾದ ನಂದರಾಜ್ ಸಂಕೇಶ್ ರವರು ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯಿಂದ ನೀಡಲಾಗುವ ಮಹಾತ್ಮ ಜ್ಯೋತಿಬಾ ಪುಲೆ ರಾಷ್ಟ್ರೀಯ ಪ್ರಶಸ್ತಿ 2021 ಕ್ಕೆ ಆಯ್ಕೆಯಾಗಿದ್ದು, ಡಿ.11 ರಂದು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ...
error: Content is protected !!