Ad Widget

ಶುಭವಿವಾಹ: ಕುಸುಮಾಧರ-ಧನಲಕ್ಷ್ಮೀ

ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀಮತಿ ನೀಲಮ್ಮ ಮತ್ತು ಶ್ರೀ ಕರಿಯಪ್ಪ ಗೌಡರ ಪುತ್ರ ಚಿ|ರಾ| ಕುಸುಮಾಧರ ರವರ ವಿವಾಹವು ಅಮರಮುಡ್ನೂರು ಗ್ರಾಮದ ಕುಂಟಿಕಾನ ಶ್ರೀಮತಿ ಸಾವಿತ್ರಿ ಮತ್ತು ಶ್ರೀ ಹೊನ್ನಪ್ಪ ಗೌಡರ ಪುತ್ರಿ ಚಿ|ಸೌ| ಧನಲಕ್ಷ್ಮೀ ಯವರೊಂದಿಗೆ ಡಿ.13ರಂದು ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವಾಸುಕಿ ಸಭಾಭವನದಲ್ಲಿ ನಡೆಯಿತು.

ಸುಳ್ಯದ 8 ಮಂದಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಡಿ.11 ಮತ್ತು 12ರಂದು ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ (ರಿ.) ಇದರ ವತಿಯಿಂದ 40ನೇ ರಾಜ್ಯಮಟ್ಟದ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟದಲ್ಲಿ ಸುಳ್ಯ ತಾಲೂಕನ್ನು 8 ಜನ ಕ್ರೀಡಾಪಟುಗಳು ಪ್ರತಿನಿಧಿಸಿದ್ದು ಎಲ್ಲಾ 8 ಮಂದಿ ಕ್ರೀಡಾಪಟುಗಳು ಪದಕಗಳನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತುಕಾರಾಮ ಏನೆಕಲ್ಲು 100ಮೀ. ಮತ್ತು 200ಮೀ. ಓಟದಲ್ಲಿ...
Ad Widget

ನಿಂತಿಕಲ್ಲಿನಲ್ಲಿ ನವಶಕ್ತಿ ಇಲೆಕ್ಟಿಕಲ್ಸ್ ಶುಭಾರಂಭ

ಚೇತನ್ ಕೀಲಾಡಿಯವರ ಮಾಲಕತ್ವದ ನವಶಕ್ತಿ ಇಲೆಕ್ಟಿಕಲ್ಸ್ ಸೇಲ್ಸ್ ಮತ್ತು ಸರ್ವಿಸ್ ಅಂಗಡಿಯು ನಿಂತಿಕಲ್ಲಿನ ಸಾನಿಧ್ಯ ವಾಣಿಜ್ಯ ಸಂಕೀರ್ಣದಲ್ಲಿ ಡಿ.13 ರಂದು ಶುಭಾರಂಭಗೊಂಡಿತು. ಕಾರ್ಯಕ್ರಮವನ್ನು ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಸಂತ ಹುದೇರಿ ಮತ್ತು ನವಜ್ಯೋತಿ ಇಲೆಕ್ಟಿಕಲ್ಸ್ ನ ಮಾಲಕ ಭಾಸ್ಕರ ಬದಿಕಾನ ದೀಪ ಬೆಳಗಿಸಿ ಉದ್ಘಾಟಿಸಿದರು.ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ...

ಡಾ. ಕೆ ಟಿ ವಿಶ್ವನಾಥ್ ರವರಿಗೆ ಮಿತ್ರ ಯುವಕ ಮಂಡಲ (ರಿ) ಕೊಯಿಕುಳಿ ಹಾಗು ಕುರಲ್ ತುಳು ಕೂಟ ದುಗ್ಗಲಡ್ಕ ವತಿಯಿಂದ ಅಭಿನಂದನೆ

ಮಿತ್ರ ಯುವಕ ಮಂಡಲ (ರಿ) ಕೊಯಿಕುಳಿ ಹಾಗೂ ಕುರಲ್ ತುಳು ಕೂಟ ದುಗ್ಗಲಡ್ಕದ ಸಂಚಾಲಕರಾದ ಶ್ರೀ ಕೆ ಟಿ ವಿಶ್ವನಾಥ್ ರವರಿಗೆ ಸಾಂಸ್ಕೃತಿಕ ಸಂಘಟನೆಗಾಗಿ ವೇದಿಕ್ ಕಲ್ವರಲ್ ರಿಸರ್ಚ್ ಯೂನಿವರ್ಸಿಟಿಯಿಂದ ಕೊಡಮಾಡುವ ಗೌರವ ಡಾಕ್ಟರೇಟ್ ಪದವಿ ದೊರೆತ ಹಿನ್ನೆಲೆಯಲ್ಲಿ ಮಿತ್ರ ಯುವಕ ಮಂಡಲದ ಸಾಮಾನ್ಯ ಸಭೆಯಲ್ಲಿ ಅಭಿನಂದಿಸಲಾಯಿತು. ಹಿರಿಯ ಸದಸ್ಯರಾದ ಶ್ರೀ ಕೃಷ್ಣ ಸ್ವಾಮಿ ಕಂಡಡ್ಕ,...
error: Content is protected !!