Ad Widget

ಕೇರ್ಪಡ ಜಾತ್ರೋತ್ಸವದಲ್ಲಿ ಶ್ರೀ ಕಪಿಲೇಶ್ವರ ಮಹಿಳಾ ಸಿಂಗಾರಿ ಮೇಳದ ವತಿಯಿಂದ ಚೆಂಡೆ ಕಾರ್ಯಕ್ರಮ

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು ಈ ಪ್ರಯುಕ್ತ ಇಂದು ಶ್ರೀ ಕಪಿಲೇಶ್ವರ ಮಹಿಳಾ ಸಿಂಗಾರಿ ಮೇಳದ ವತಿಯಿಂದ ಚೆಂಡೆ ಕಾರ್ಯಕ್ರಮ ನಡೆಯಿತು.

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಶ್ರೀದೇವರ ಬಲಿ ಉತ್ಸವ, ವಸಂತಕಟ್ಟೆ ಪೂಜೆ, ಬೆಡಿ ಪ್ರದರ್ಶನ

ಕೇರ್ಪಡದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ವರ್ಷಾವಧಿ ಜಾತ್ರೋತ್ಸವವು ಡಿ.14 ರಂದು ಆರಂಭಗೊಂಡಿದೆ. ಜಾತ್ರೋತ್ಸವದ ಅಂಗವಾಗಿ ಡಿ.14 ಮಂಗಳವಾರದಂದು ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ| ಪುಣ್ಯಾಹವಾಚನ, ಮಹಾಗಣಪತಿ ಹೋಮ, ಚಂಡಿಕಾಯಾಗದ ಪ್ರಾರಂಭ, ಹಸಿರು ಹೊರೆಕಾಣಿಕೆ ಸಮರ್ಪಣೆ, ಬೆಳಿಗ್ಗೆ ತೋರಣ ಮುಹೂರ್ತ, ಪೂರ್ವಾಹ್ನ ಚಂಡಿಕಾಯಾಗದ ಪೂರ್ಣಾಹುತಿ, ಸುವಾಸಿನಿ ಪೂಜೆ,...
Ad Widget

ಶೇ.100 ಸಾಲ ವಸೂಲಾತಿಗೆ ಐವರ್ನಾಡು ಸೊಸೈಟಿಗೆ ಡಿಸಿಸಿ ಬ್ಯಾಂಕ್ ನಿಂದ ಪ್ರಶಸ್ತಿ

2020-21 ನೇ ಸಾಲಿನಲ್ಲಿ ಶೇಕಡಾ 100 ಸಾಲ ವಸೂಲಾತಿ ಮಾಡಿ ಸಾಧನೆ ಮಾಡಿರುವ ಐವರ್ನಾಡು ಪ್ರಾ.ಕೃ.ಪ.ಸ.ಸಂಘಕ್ಕೆ ಡಿಸಿಸಿ ಬ್ಯಾಂಕ್ ವತಿಯಿಂದ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಪಡೆದುಕೊಂಡಿದೆ. ಡಿ.14 ರಂದು ನಡೆದ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ರಾಜೇಂದ್ರಕುಮಾರ್ ಅವರಿಂದ ಸಂಘದ ಅಧ್ಯಕ್ಷರಾದ ಎಸ್.ಎನ್.ಮನ್ಮಥ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಪ್ರಶಸ್ತಿಯನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ...

ಸುಳ್ಯ ಸಿಎ ಬ್ಯಾಂಕ್ ಗೆ ಡಿಸಿಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿಸುಳ್ಯದ ಸಿ.ಎ. ಬ್ಯಾಂಕ್ ಗೆ ಡಿಸಿಸಿ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಿದೆ. ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ ಹಾಗೂಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸೂರ್ತಿಲಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ವೆಂಕಟ್ರಮಣ ಮುಳ್ಯ, ನಿರ್ದೇಶಕರಾದ ದಾಮೋದರ ಮಂಚಿ, ನವೀನ್ ಕುದ್ಪಾಜೆ, ವಾಸುದೇವ ನಾಯಕ್, ಶೀನಪ್ಪ ಬಯಂಬು, ಶ್ರೀಮತಿ ಸುಮತಿ...

ನೆಲ್ಲೂರು ಕೆಮ್ರಾಜೆ ಸೊಸೈಟಿಗೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ

ಡಿಸಿಸಿ ಬ್ಯಾಂಕ್ ವತಿಯಿಂದ ನೀಡುವ 2020-21ನೇ ಸಾಲಿನ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿ.14 ರಂದು ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಲಭಿಸಿದೆ. ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರ ವಿಷ್ಣು ಭಟ್ ಮೂಲೆತೋಟ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗನ್ನಾಥ ಶೆಟ್ಟಿ ಯು ಪಡೆದುಕೊಂಡರು. ನಿರ್ದೇಶಕರಾದ ಉಮೇಶ ಪ್ರಭು,...

ಸಂಪಾಜೆ ಪ್ರಾ.ಕೃ.ಪ.ಸ.ಸಂಘಕ್ಕೆ ಜಿಲ್ಲಾ ಕೇಂದ್ರ ಬ್ಯಾಂಕ್ ಪ್ರಶಸ್ತಿ

ದ. ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2020-21 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ರವರಿಂದ ಇಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಮತ್ತು ಸ್ಮರಣಿಕೆಯನ್ನು ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಹಾಗೂ ಮುಖ್ಯ...

ಮರಕತ ಶ್ರೀ ದುರ್ಗಾ ಭಜನಾ ಮಂಡಳಿ ವತಿಯಿಂದ ಬ್ರಹ್ಮರಥ ಅಲಂಕಾರ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ಎಳೆಯಲ್ಪಡುವ ಬ್ರಹ್ಮರಥಕ್ಕೆ ಡಿ.08 ರಂದು ನಡುಗಲ್ಲಿನ ಮರಕತ ಶ್ರೀ ದುರ್ಗಾ ಭಜನಾ ಮಂಡಳಿಯವರು ಅಲಂಕಾರ ಮಾಡಿ ತಮ್ಮ ಸೇವೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮರಕತ ಶ್ರೀ ದುರ್ಗಾ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ

ವಿಧಾನ ಪರಿಷತ್ ಗೆ ಶ್ರೀನಿವಾಸ ಪೂಜಾರಿಗೆ 4ನೇ ಬಾರಿಗೆ ಆಯ್ಕೆ- ಪ್ರಥಮ ಹೆಜ್ಜೆ ಇರಿಸಿದ ಮಂಜುನಾಥ ಭಂಡಾರಿ

ರಾಜ್ಯದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಡಿ.10 ರಂದು ನಡೆದ ಚುನಾವಣೆಯ ದ.ಕ ಜಿಲ್ಲೆಯ ದ್ವಿ ಸದಸ್ಯ ಪರಿಷತ್ ಕ್ಷೇತ್ರದ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರು 4ನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಆರಂಭ ಆದಾಗಿನಿಂದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮೊದಲ ಸ್ಥಾನದಲ್ಲಿ ಇದ್ದು, ಕಾಂಗ್ರೆಸ್...

ಎ.ಬಿ.ವಿ.ಪಿ ವತಿಯಿಂದ ಪ್ರತಿಭಟನೆ – ಹಾಸ್ಟೇಲ್ ಹಾಗೂ ಗ್ರಾಮೀಣ ಬಸ್ ವ್ಯವಸ್ಥೆ ಸರಿಪಡಿಸಲು ಒತ್ತಾಯ

ಮಂಗಳೂರು ವಿಶ್ವ ವಿದ್ಯಾಲಯ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಆಗಿರುವ ಸಮಸ್ಯೆಗಳನ್ನು ಪರಿಶೀಲನೆ ಮಾಡಿ ಯೋಗ್ಯವಾದ ಫಲಿತಾಂಶವನ್ನು ಘೋಷಿಸಬೇಕು. ಹಾಗೂ ಶಾಲಾ ಕಾಲೇಜುಗಳು ಆರಂಭವಾಗಿ ವಿದ್ಯಾರ್ಥಿಗಳು ಕಲಿಕೆಯ ಕಡೆಗೆ ಉತ್ಸಾಹದಿಂದ ಗಮನಹರಿಸಿದ್ದು, ಕೋವಿಡ್ ಕಾರಣಕ್ಕೆ ಬದಲಾದ ತರಗತಿಗಳಿಗೆ ಸಮಯಕ್ಕೆ ಸರಿಯಾಗಿ ಹಾಜರಾಗಲು ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ, ಹಾಗಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ಗ್ರಾಮಗಳಿಗೂ...

ಸುಬ್ರಹ್ಮಣ್ಯ : ಎ.ಬಿ.ವಿ.ಪಿ ವತಿಯಿಂದ ಬಿಪಿನ್ ರಾವತ್ ಹಾಗೂ ಸೇನಾಧಿಕಾರಿಗಳಿಗೆ ಶ್ರದ್ಧಾಂಜಲಿ

ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸುಬ್ರಹ್ಮಣ್ಯ ಘಟಕದ ವತಿಯಿಂದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ವೀರ ಮರಣವನ್ನು ಹೊಂದಿದ ಭಾರತೀಯ ಸೇನೆಯ ಸಿ.ಡಿ.ಎಸ್ ಜನರಲ್ ಬಿಪಿನ್ ರಾವತ್ ಹಾಗೂ ಸೇನಾಧಿಕಾರಿಗಳಿಗೆ ಡಿ.12 ರಂದು ವನದುರ್ಗಾ ದೇವಸ್ಥಾನದ ಸಭಾಂಗಣದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.ನಿಶ್ಮಿತಾ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಎ.ಬಿ.ವಿ.ಪಿ ನಗರ ಕಾರ್ಯದರ್ಶಿ ಇಲೈ ಅರಸ್, ರಾಜ್ಯ...
Loading posts...

All posts loaded

No more posts

error: Content is protected !!