Ad Widget

ಸುಳ್ಯ ಹಬ್ಬದ ಆಮಂತ್ರಣ ಬಿಡುಗಡೆ – ಡಿ.25, 26ರಂದು ದಶ ಸಂಭ್ರಮ

ಡಾ. ಕುರುಂಜಿ ವೆಂಕಟ್ರಮಣ ಗೌಡರ 93 ನೇ ಜಯಂತ್ಯೋತ್ಸವದ ಕೆವಿಜಿ ಸುಳ್ಯ ಹಬ್ಬ ದಶಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಕೆವಿಜಿ ಸುಳ್ಯಹಬ್ಬ ಕಚೇರಿಯಲ್ಲಿ ಡಿ.16 ರಂದು ನಡೆಯಿತು.
ಡಿ.25 ಹಾಗೂ 26 ರಂದು ಸುಳ್ಯದ ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಲಿದೆ.
ಈ ಸಂದರ್ಭ ಕೆವಿಜಿ ಸುಳ್ಯ ಹಬ್ಬದ ಆಚರಣೆ ಸಮಿತಿ ಅಧ್ಯಕ್ಷ ಪಿ.ಸಿ ಜಯರಾಮ, ಸ್ಥಾಪಕಾಧ್ಯಕ್ಷ ಎನ್.ಜಯಪ್ರಕಾಶ್ ರೈ. ಪ್ರಮುಖರಾದ ದಿನೇಶ್ ಮಡಪ್ಪಾಡಿ, ದಿನೇಶ್ ಮಡ್ತಿಲ, ಚಂದ್ರಾಕ್ಷಿ ಜೆ.ರೈ, ಬಿ.ಟಿ ಮಾಧವ, ದೊಡ್ಡಣ್ಣ ಬರೆಮೇಲು, ಚಂದ್ರಶೇಖರ ಪೇರಾಲು, ಸದಾನಂದ ಮಾವಜಿ, ವಸಂತ , ಡಾ.ರೇವತಿ ನಂದನ್ , ಸಂಶುದ್ಧೀನ್ ಅರಂಬೂರು, ಪಿ.ಎಸ್. ಗಂಗಾಧರ, ಎನ್.ಎ. ಜ್ಞಾನೇಶ್, ಪೂರ್ಣಿಮಾ ಮಡಪ್ಪಾಡಿ, ದಿನೇಶ್ ಅಂಬೆಕಲ್ಲು ಮೊದಲಾದವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!