Ad Widget

ಕುಕ್ಕೆ ಸುಬ್ರಹ್ಮಣ್ಯ : ದೈವಗಳ ನಡಾವಳಿ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಮಹೋತ್ಸವ ಪ್ರಯುಕ್ತ ಡಿ.16 ರ ಗುರುವಾರದಂದು ಮುಂಜಾನೆ ದೈವಗಳ ನಡಾವಳಿ ಜರುಗಿತು.ಡಿ.15 ರ ಬುಧವಾರದಂದು ರಾತ್ರಿ ದೀಪಾರಾಧನೆಯುಕ್ತ ಪಾಲಕಿ ಉತ್ಸವ ನಡೆದು, ಕ್ಷೇತ್ರದ ದೈವಗಳಿಗೆ ಗೋಪುರ ನಡಾವಳಿ ನಡೆಯಿತು. ಕ್ಷೇತ್ರದ ರಕ್ಷಣಾ ದೈವಗಳಿಗೆ ಕೊಡುವ ಕಟ್ಟುಕಟ್ಟಲೆಯ ಕೋಲ ಮತ್ತು ಪರ್ವಗಳನ್ನೊಳಗೊಂಡ ಗೋಪುರ ನಡಾವಳಿ ಜರುಗಿತು. ಬೆಳಿಗ್ಗೆ ಪುರುಷರಾಯ...
error: Content is protected !!