ಸುಳ್ಯ : ವಿಷ್ಣು ಎಂಟರ್ ಪ್ರೈಸಸ್ ಡಿಜಿಟಲ್ ಜನಸೇವಾ ಕೇಂದ್ರ ಶುಭಾರಂಭ amarasuddi - December 18, 2021 at 20:00 0 Tweet on Twitter Share on Facebook Pinterest Email ಸುಳ್ಯದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿ ಇರುವ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಭೂ ಅಭಿವೃದ್ಧಿ ಬ್ಯಾಂಕಿನ ವಾಣಿಜ್ಯ ಸಂಕೀರ್ಣದಲ್ಲಿ ಮುಖೇಶ್ ಪಡ್ಪು ರವರ ಮಾಲಕತ್ವದ ಶ್ರೀ ವಿಷ್ಣು ಎಂಟರ್ ಪ್ರೈಸಸ್ ಡಿಜಿಟಲ್ ಜನ ಸೇವಾ ಕೇಂದ್ರ ಡಿ. 17 ರಂದು ಶುಭಾರಂಭಗೊಂಡಿತು. . . . . . . . . . Share this: Click to share on WhatsApp (Opens in new window) WhatsApp Like this:Like Loading...