Ad Widget

ಯುವ ರೆಡ್ ಕ್ರಾಸ್ ಘಟಕದ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಹಿರಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರತ್ನಾವತಿ ಡಿ. ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಚ್ಚುತ ಪೂಜಾರಿ, ಜೆಸಿಐ ಇಂಡಿಯಾದ ವಲಯ...

ಎನ್ನೆಂಸಿ: ವಾಣಿಜ್ಯ ಶಾಸ್ತ್ರ ಸಂಘದಿಂದ ತರಬೇತಿ ಕಾರ್ಯಾಗಾರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಶಾಸ್ತ್ರ ಸಂಘದಿಂದ "Maths Shortcut tricks and tips" ಎಂಬ ವಿಷಯದ ಕುರಿತ ತರಬೇತಿ ಕಾರ್ಯಾಗಾರವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.ಐ ಆರ್ ಸಿ ಎಂ ಡಿ ಶಿಕ್ಷಣ ಸಂಸ್ಥೆ ಪುತ್ತೂರು ಇದರ ಸಹ ಸಂಸ್ಥಾಪಕಿ ಹಾಗೂ ಅಕಾಡೆಮಿಕ್ ಕೌನ್ಸೆಲರ್ ಆದ ಶ್ರೀಮತಿ ಪ್ರಫುಲ್ಲಾ ಗಣೇಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕಾಲೇಜಿನ...
Ad Widget

ನಡುಗಲ್ಲು : ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಡಿ.18 ರ ಶನಿವಾರದಂದು ಮೆಟ್ರಿಕ್ ಮೇಳ ನಡೆಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಉಮೇಶ್ವರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ವಿದ್ಯಾರ್ಥಿಗಳು ತಮ್ಮ ಮನೆಗಳಿಂದ ವಿವಿಧ ಬಗೆಯ ತರಕಾರಿ, ಹಣ್ಣು ಹಾಗೂ ಮನೆಯಲ್ಲಿ ತಯಾರಿಸಿದ ತಿಂಡಿ ಮುಂತಾದವುಗಳನ್ನು ತಂದು ಮಾರಾಟ ಮಾಡಿದರು.ಸಾರ್ವಜನಿಕರು ಹಾಗೂ ಪೋಷಕರು ವಿದ್ಯಾರ್ಥಿಗಳಿಂದ ತರಕಾರಿ, ಹಣ್ಣು, ತಿಂಡಿ ಮುಂತಾದವುಗಳನ್ನು...

ಬಾಳಿಲ ಮುಪ್ಪೇರಿಯ: ಶ್ರೀ ಮಹಾವಿಷ್ಣು ಸಿಂಗಾರಿ ಮೇಳದ ವತಿಯಿಂದ ಭಜನಾ ತರಬೇತಿ ಕಾರ್ಯಕ್ರಮ

ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ ಮುಪ್ಪೇರಿಯ ಇದರ ವಾರ್ಷಿಕೋತ್ಸವದ ಪ್ರಯುಕ್ತ ಭಜನೆ ತರಬೇತಿಯು ಇಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆ ತನಕ ಜರುಗಿತು. ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಮಾಧವ ಪಂಜ ಮತ್ತು ಶ್ರೀಮತಿ ಸುಮಾ ಆಚಾರ್ ಭಜನೆ ಹೇಳಿಕೊಟ್ಟರು. ಇವರನ್ನು ಶ್ರೀ ರಾಧಾಕೃಷ್ಣ ರಾವ್ ಉಡುವೆಕೋಡಿ ಗೌರವಿಸಿ, ಅವರ ಬಗ್ಗೆ ಶ್ಲಾಘನೀಯ...

ಮುರುಳ್ಯ- ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ- ಸಂಘಕ್ಕೆ ನಿವ್ವಳ ಲಾಭ ರೂ.52,10,897.61/-, ಸದಸ್ಯರಿಗೆ 6% ಡಿವಿಡೆಂಡ್

ಮುರುಳ್ಯ- ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ನಿ.) ಅಲೆಕ್ಕಾಡಿ ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯ ಡಿ.19 ಆದಿತ್ಯವಾರದಂದು ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ, ಅಲೆಕ್ಕಾಡಿಯಲ್ಲಿ ಸಂಘದ ಅಧ್ಯಕ್ಷರಾದ ವಸಂತ ಹೆಚ್ ಹುದೇರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಿರಿಯ ಕೃಷಿಕರಾದ ಗಿರಿಯಪ್ಪ ಗೌಡ ದೀಪ ಬೆಳಗಿಸಿ ಮಹಾಸಭೆಯನ್ನು ಉದ್ಘಾಟಿಸಿದರು. ಸಂಘದ ಮುಖ್ಯ...

ಚಂದ್ರಶೇಖರ ಪೇರಾಲು ಅವರದ್ದು ಮಾದರಿ ವ್ಯಕ್ತಿತ್ವ- ಡಾ.ಕೆ.ವಿ ಚಿದಾನಂದ

ಚಂದ್ರಶೇಖರ ಪೇರಾಲು ಅವರು ಸುಳ್ಯದ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆ ಅಪಾರವಾಗಿದೆ. ಎಲ್ಲಾ‌ಶಿಕ್ಷಕರಿಗೂ ಇವರು ಮಾದರಿಯಾಗಿದ್ದಾರೆ. ಇವರ ನಿವೃತ್ತ ಜೀವನ ಉತ್ತಮವಾಗಿರಲಿ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ ಅವರು ಅಭಿಪ್ರಾಯಪಟ್ಟರು. ಡಿ.18 ರಂದು ಸುಳ್ಯದ ಗಿರಿದರ್ಶಿನಿ ಸಭಾಭವನದಲದಲ್ಲಿ ಚಂದ್ರಶೇಖರ ಪೇರಾಲು ಅಭಿನಂಧನಾ ಕಾರ್ಯಕ್ರಮದಲ್ಲಿ ಪೇರಾಲು ದಂಪತಿಗಳನ್ನು ಸಮ್ಮಾನಿಸಿ ಅವರು...

ಯುವ ಬಂಟರ ಸಂಘದ ವತಿಯಿಂದ ಬಂಟರ ಸಭಾಭವನಕ್ಕೆ ದೇಣಿಗೆ

ಸುಳ್ಯ ತಾಲ್ಲೂಕು ಬಂಟರ ಯಾನೆ ನಾಡವರ ಸಂಘದ ಸಭೆಯು ಬಂಟ್ಸ್ ಹಾಸ್ಟೆಲಿನ ಸಭಾಂಗಣದಲ್ಲಿ ಡಿ. 18ರಂದು ತಾಲ್ಲೂಕು ಅಧ್ಯಕ್ಷರಾದ ಎನ್. ಜಯಪ್ರಕಾಶ್ ರೈ ಅಧ್ಯಕ್ಷತೆಯಲ್ಲಿ ನಡೆಯಿತು. ಕೇನ್ಯ ರವೀಂದ್ರನಾಥ ರೈ ಸುಭಾಶ್ಚಂದ್ರ ರೈ ತೋಟ ,ಗಂಗಾಧರ ರೈ, ಪ್ರೀತಮ್ ರೈ ಹಾಗೂ ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಸಭೆ‌ನಡೆಯಿತು. ಜನವರಿಯಲ್ಲಿ ನಡೆಯುವ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ಈ...

ವಿದ್ಯಾಬೋಧಿನೀ ಪ್ರಾಥಮಿಕ ಶಾಲಾ ಭಜನಾ ತಂಡದಿಂದ ಪೆರುವಾಜೆಯಲ್ಲಿ ಭಜನಾ ಸೇವೆ

ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯ ಭಜನಾ ತಂಡದಿಂದ ಪೆರುವಾಜೆ ಕುಂಡಡ್ಕ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಒಂದು ಗಂಟೆಗಳ ಕಾಲ ನಿರಂತರ ಕುಣಿತ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಉಪಾಧ್ಯಕ್ಷರಾದ ಶ್ರೀಮತಿ ಹರಿಣಾಕ್ಷಿ, ಶಿಕ್ಷಕ ಶಿವಪ್ರಸಾದ್, ವಿದ್ಯಾರ್ಥಿ ಪೋಷಕರು, ತರಬೇತುದಾರ ಸದಾನಂದ ಆಚಾರ್ಯ ಉಪಸ್ಥಿತರಿದ್ದರು. ದೇವಳದ ಆಡಳಿತ ಮಂಡಳಿ ಶಾಲಾ ಭಜನಾ ತಂಡಕ್ಕೆ...

ಎಲಿಮಲೆ : ನಿವೃತ್ತ ಮುಖ್ಯೋಪಾಧ್ಯಾಯ ಚಂದ್ರಶೇಖರ ಪೇರಾಲುರಿಗೆ ಅಭಿನಂದನೆ

ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ನಿವೃತ್ತಿ ಗೊಂಡ ಚಂದ್ರಶೇಖರ ಪೇರಾಲುರವರಿಗೆ ಅಭಿನಂದನೆ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ ಡಿ.16 ರಂದು ಶಾಲಾ ಸಭಾಂಗಣ ದಲ್ಲಿ ನಡೆಯಿತು.ಎಸ್.ಡಿ.ಎಂ.ಸಿ. ಅಧ್ಯಕ್ಷ ವಿಶ್ವನಾಥ ನಂದಗೋಕುಲ ಸಭಾಧ್ಯಕ್ಷತೆ ವಹಿಸಿದ್ದರು. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಅಭಿನಂದನಾ ಭಾಷಣ ಮಾಡಿದರು. ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ದೇವಚಳ್ಳ...
error: Content is protected !!