Ad Widget

ಡಾ| ಮುರಳಿ ಮೋಹನ್ ಚೂಂತಾರು ಅವರಿಗೆ ಶ್ರೇಷ್ಠ ವೈದ್ಯ ಸಾಹಿತ್ಯ ಪ್ರಶಸ್ತಿ

ಕಲಬುರಗಿಯ ಡಾ. ಪಿ.ಎಸ್.ಶಂಕರ ಪ್ರತಿಷ್ಠಾನ ನೀಡುವ ಡಾ. ಪಿಎಸ್.ಶಂಕರ ರಾಷ್ಟ್ರೀಯ ವೈದ್ಯಶ್ರೀ ಪ್ರಶಸ್ತಿಗೆ ದಂತವೈದ್ಯ ಡಾ.ಮುರಳಿಮೋಹನ ಚೂಂತಾರು ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯನ್ನು 2022ರ ಜನವರಿ 1ರಂದು ನಡೆಯುವ ಯುವ ಡಾ.ಪಿ.ಎಸ್. ಶಂಕರ ಅವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಬಡಶೇಠಿ ತಿಳಿಸಿದ್ದಾರೆ.ಡಾ.ಮುರಳಿಮೋಹನ್ ಚೂಂತಾರು ಅವರು ವೈದ್ಯಕೀಯಕ್ಷೇತ್ರಕ್ಕೆ...

ಐವರ್ನಾಡು : ಅಶ್ವಿನ್ ರೆಡಿಮೆಡ್ಸ್ ಮತ್ತು ಫ್ಯಾನ್ಸಿ ಮಳಿಗೆ ಶುಭಾರಂಭ

ಐವರ್ನಾಡಿನ ಡಿವಿಜಿ ಕಾಂಪ್ಲೆಕ್ಸ್ ನಲ್ಲಿ ಅಶ್ವಿನ್ ರೆಡಿಮೆಡ್ಸ್ ಮತ್ತು ಫ್ಯಾನ್ಸಿ ಮಳಿಗೆಯು ಡಿ.23ರಂದು ಐವರ್ನಾಡಿನಲ್ಲಿ ಶುಭಾರಂಭಗೊಂಡಿತು.ಪರೋಹಿತ ವಿಶ್ವೇಶ್ವರಯ್ಯ ಬಾಳಿಲ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಡಾ| ಬಾಲಸುಬ್ರಹ್ಮಣ್ಯ ಭಟ್, ಧರ್ಮಪಾಲ ಆಚಾರ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ನಮ್ಮಲ್ಲಿ ರೆಡಿಮೆಡ್ಸ್ ಬಟ್ಟೆಗಳು,ಫ್ಯಾನ್ಸಿ ಐಟಂಗಳು ಮಕ್ಕಳ ಆಟಿಕೆಗಳು,ಮಕ್ಕಳ ಪುಸ್ತಕಗಳು ಹಾಗೂ ಇನ್ನಿತರ ವಸ್ತುಗಳು ದೊರೆಯುತ್ತದೆ ಎಂದು ಮಾಲಕರಾದ ಶ್ವೇತಾ...
Ad Widget

ವಿವಾಹ ಮುಂದೂಡಲಾಗಿದೆ: ಪ್ರವೀಣ ಪಿಲಿಕಜೆ-ಚೈತ್ರ ಬೊಳ್ಳಾಜೆ

ಡಿ.26ರಂದು ನಡೆಯಬೇಕಿದ್ದ ಅಮರಮುಡ್ನೂರು ಗ್ರಾಮದ ಪಿಲಿಕಜೆ ಶ್ರೀ ಸೀತಾರಾಮ ಗೌಡರ ಪುತ್ರ ಪ್ರವೀಣ ಪಿಲಿಕಜೆ ಹಾಗೂ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ(ಮಡ್ತಿಲ) ಶ್ರೀ ಗಣೇಶರವರ ಪುತ್ರಿ ಚೈತ್ರ ಬೊಳ್ಳಾಜೆ ರವರ ವಿವಾಹವು ಕಾರಣಾಂತರಗಳಿಂದ ಮುಂದೂಡಲ್ಪಟ್ಟಿದ್ದು, ಜ.20 ಗುರುವಾರದಂದು ಪೂರ್ವಾಹ್ನ ಗಂಟೆ 10.22ರ ಮೀನಾ ಲಗ್ನದ ಶುಭಮುಹೂರ್ತದಲ್ಲಿ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಜರುಗಲಿದೆ.

ಶರತ್ ಮೆತ್ತಡ್ಕ ಮತ್ತು ಹರ್ಷಿತಾ ಕಾನಡ್ಕ ವಿವಾಹ ಮುಂದೂಡಲಾಗಿದೆ

ದಿನಾಂಕ : 26-12-2021ರಂದು ನಡೆಯಬೇಕಾಗಿದ್ದ ದೇವಚಳ್ಳಗ್ರಾಮದ ಮೆತ್ತಡ್ಕ ಶ್ರೀಮತಿ ಪದ್ಮಾವತಿ ಮತ್ತು ಹೊನ್ನಪ್ಪ ಗೌಡರ ಪುತ್ರ ಶರತ್ ಮತ್ತು ಅಮರಮುಡ್ನೂರು ಗ್ರಾಮದ ಕಾನಡ್ಕ ಶ್ರೀಮತಿ ಪುಷ್ಪವೇಣಿ ಮತ್ತು ಯಶವಂತ ಗೌಡರ ಪುತ್ರ ಹರ್ಷಿತಾರವರ ವಿವಾಹ ಕಾರ್ಯಕ್ರಮ ವು ಕಾರಣಾಂತರಗಳಿಂದ ಮುಂದೂಡಲಾಗಿದೆ. ಇವರ ವಿವಾಹ ಕಾರ್ಯಕ್ರಮವು ಇದೇ ಬರುವ ದಿನಾಂಕ 23-01-2022ರಂದು ವಿಷ್ಣು ಕಲಾ ಮಂದಿರ ಮಾವಿನಕಟ್ಟೆಯಲ್ಲಿ...
error: Content is protected !!