- Wednesday
- April 2nd, 2025

ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೋತ್ಸವವು ಜ.26ರಿಂದ ಜ.29ರ ತನಕ ಜರುಗಲಿದ್ದು, ಇಂದು(ಡಿ.25) ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಆಮಂತ್ರಣ ಪತ್ರಿಕೆಯನ್ನು ಸಮಿತಿಯ ಸಂಚಾಲಕರಾದ ಸಂಧ್ಯಾ.ಬಿ.ಎನ್ ರಾವ್ ರವರು ಬಿಡುಗಡೆ ಮಾಡಿದರು. ವೇದಿಕೆಯಲ್ಲಿ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ(ರಿ.) ಮೂರುಕಲ್ಲಡ್ಕ ಇದರ ಗೌರವಾಧ್ಯಕ್ಷರಾದ ಬಾಳಿಲ ಸುಬ್ರಾಯ ಅಡಿಕೆಹಿತ್ಲು, ಅಧ್ಯಕ್ಷರಾದ ಲಕ್ಷ್ಮಣ ಗೌಡ ಬೇರಿಕೆ,...

ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ ಮುಪ್ಪೇರ್ಯ ಇದರ ಐದನೇ ವಾರ್ಷಿಕೋತ್ಸವದ ಪ್ರಯುಕ್ತ ಹಮ್ಮಿಕೊಂಡ ಭಜನೆ ತರಬೇತಿಯ ಸಮಾರೋಪ ಸಮಾರಂಭ ಡಿ.25 ರಂದು ವಿದ್ಯಾಬೋಧಿನೀ ಪ್ರೌಢಶಾಲಾ ಸಭಾಂಗಣದಲ್ಲಿ ಜರುಗಿತು. ರಾಧಾಕೃಷ್ಣ ರಾವ್ ಉಡುವೆಕೋಡಿ ಇವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಶ್ರೀನಿವಾಸ ಜೋಗಿಬೆಟ್ಟು ಮತ್ತು ವೆಂಕಟ್ರಮಣ ಆಚಾರ್ಯರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಭಜನೆ ಹೇಳಿಕೊಟ್ಟರು. ಬಾಳಿಲ ಗ್ರಾಮ ಪಂಚಾಯತ್...

ಐವರ್ನಾಡು ಪ್ರಸನ್ನ ಕ್ಲಿನಿಕ್ ನ ಡಾ.ಗೌರಿಶಂಕರ್ ಸಿ.ಕೆ ಮತ್ತು ಶ್ರೀಮತಿ ಶ್ರೇಯಸ್ವಿ .ವಿ ಯವರ ಮಾಲಿಕತ್ವದ ಪ್ರಸನ್ನ ಮೆಡಿಕಲ್ಸ್ ಡಿ.25 ರಂದು ಐವರ್ನಾಡು ಮುಖ್ಯ ರಸ್ತೆ ನೆಕ್ರಪ್ಪಾಡಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು. ನಿವೃತ್ತ ಪ್ರಾಂಶುಪಾಲರಾದ ವಿಘ್ನೇಶ್ವರ ವರ್ಮುಡಿ ಉದ್ಘಾಟಿಸಿ ಶುಭಹಾರೈಸಿದರು. ಬೆಳಿಗ್ಗೆ ಗಣಹೋಮ ನಡೆಯಿತು. ಈ ಸಂದರ್ಭದಲ್ಲಿ ಹಿರಿಯರಾದ ಕೃಷ್ಣಪ್ಪ ಗೌಡ ನೆಕ್ರಪ್ಪಾಡಿ, ಎಸ್.ವಿ.ಎಂ ಮೆಡಿಕಲ್ಸ್...

ಐವರ್ನಾಡು, ಪಾಂಬಾರು, ಅಮಲ, ರಸ್ತೆಯ ದುರಸ್ತಿಯಾಗಿರದೇ ಇರುವುದನ್ನು ವಿರೋಧಿಸಿ ಜ.3 ರಂದು ಐವರ್ನಾಡು ಗ್ರಾ.ಪಂ. ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಹೋರಾಟದ ಕುರಿತು ಡಿ. 25 ರಂದು ಪಾಲೆಪ್ಪಾಡಿ ಮಂಜುಶ್ರೀ ಕ್ರೀಡಾಂಗಣದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಯಿತು. ಹೋರಾಟ ಸಮಿತಿಯ ಅಧ್ಯಕ್ಷರಾಗಿ ಬಾಲಸುಬ್ರಹ್ಮಣ್ಯ ಭಟ್ ಪಾಲೆಪ್ಪಾಡಿ ಹಾಗೂ ಉಪಾಧ್ಯಕ್ಷರನ್ನಾಗಿ ಅಶೋಕ್ ಎಡಮಲೆ ಅವರನ್ನು ಆರಿಸಲಾಯಿತು.ಈ ಸಂದರ್ಭದಲ್ಲಿ...

ಪೆರುವಾಜೆ ಗ್ರಾಮದ ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವರ್ಷಾವಧಿ ಕೊರಗಜ್ಜನ ನೇಮೋತ್ಸವವು ಡಿ.24 ಶುಕ್ರವಾರದಂದು ನಡೆಯಿತು. ಬೆಳಿಗ್ಗೆ ಗಣಹೋಮ, ಸತ್ಯನಾರಾಯಣ ಪೂಜೆ ಬಳಿಕ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ಕೊರಗಜ್ಜ ದೈವದ ಭಂಡಾರ ತೆಗೆದು ಅನ್ನಸಂತರ್ಪಣೆ ನಡೆಯಿತು. ಬಳಿಕ ರಾತ್ರಿ ವರ್ಷಾವಧಿಯ ಶ್ರೀ ಕೊರಗಜ್ಜ ದೈವದ ನೇಮೋತ್ಸವ ಜರುಗಿತು. ಈ ಸಂದರ್ಭದಲ್ಲಿ ಶ್ರೀಮತಿ ಮತ್ತು...