Ad Widget

ನಾವೂರು : ನಗರ ಪಂಚಾಯತ್ ನಿರ್ಲಕ್ಷ್ಯದಿಂದ ಆಸ್ಪತ್ರೆ ಸೇರಿದ ಕಾಲೊನಿ ನಿವಾಸಿ

ಸುಳ್ಯ ನಗರದ ಗಾಂಧಿನಗರ ನಾವೂರು ಕಾಲೋನಿಗೆ ಚರಂಡಿ ವ್ಯವಸ್ಥೆ ಇದ್ದು ಕೆಲವು ದಿನಗಳಿಂದ ಕಾಲುದಾರಿಯ ಸ್ಲಾಬ್ ಮುರಿದು ಬಿದ್ದಿತ್ತು. ಡಿ.25ರ ರಾತ್ರಿ ಈ ದಾರಿಯಲ್ಲಿ ನಡೆದು ಬರುತ್ತಿದ್ದ ವ್ಯಕ್ತಿ ಮುರಿದ ಹೊದಿಕೆಯ ಮೇಲೆ ಕಾಲಿರಿಸಿದ್ದರಿಂದ ಬಿದ್ದು ಕಾಲಿಗೆ ಗಾಯವಾಗಿ ಆಸ್ಪತ್ರೆಗೆ ಸೇರಿದ್ದಾರೆ. ಈ ಘಟನೆಗೆ ಸುಳ್ಯ ನಗರ ಪಂಚಾಯತ್ ನಿರ್ಲಕ್ಷ್ಯವೇ ಕಾರಣವೆಂದ ನಿವಾಸಿಗಳು, ಆದಷ್ಟು ಬೇಗ ಕಾಲೋನಿಗೆ ಹೋಗುವ ದಾರಿ ಸರಿಪಡಿಸಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!