- Thursday
- May 16th, 2024
ಸುಳ್ಯ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ಸಮಿತಿಯ ವತಿಯಿಂದ ಸುಬ್ರಹ್ಮಣ್ಯ, ನಾಲ್ಕೂರು, ದೊಡ್ಡತೋಟ, ಪಂಜ, ಕಲ್ಮಡ್ಕ, ಗುತ್ತಿಗಾರು, ಸಂಪಾಜೆ, ಪೇರಾಲು, ಸುಳ್ಯ, ಬೆಳ್ಳಾರೆ ಘಟಕದ ಸ್ವಯಂ ಸೇವಕರು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಬ್ರಹ್ಮಕಲಶಾಭಿಷೇಕ ಹಾಗೂ ಶ್ರೀ ದುರ್ಗಾ ದೇವಿಯ ಪ್ರತಿಷ್ಠಾ ಮಹೋತ್ಸವದ ಕಾರ್ಯಕ್ರಮದಲ್ಲಿ ಡಿ.20 ರಿಂದ ಡಿ.26 ರವರೆಗೆ ನಿರಂತರ 7...
ಸುಳ್ಯ:ಮಡಿಕೇರಿ ನಗರ ಸಭೆಯ ಮಾಜಿ ಅಧ್ಯಕ್ಷ ಹಾಗು ಕೆಪಿಸಿಸಿ ಸಂಯೋಜಕರಾದ ಹೆಚ್.ಎಂ.ನಂದಕುಮಾರ್ ಮಡಿಕೇರಿ ಅವರು ಸುಳ್ಯ ಪ್ರೆಸ್ ಕ್ಲಬ್ ಕಟ್ಟಡಕ್ಕೆ ಒಂದು ಲಕ್ಷ ಸಹಾಯ ಧನ ನೀಡಿದ್ದಾರೆ. ಪ್ರೆಸ್ ಕ್ಲಬ್ ಪದಾಧಿಕಾರಿಗಳಿಗೆ ಅವರು ಒಂದು ಲಕ್ಷ ರೂ ಸಹಾಯ ಧನ ಹಸ್ತಾಂತರಿಸಿದರು. ಸುಳ್ಯದ ಅಂಬೆಟಡ್ಕದಲ್ಲಿ ನಿರ್ಮಾಣವಾಗುತ್ತಿರುವ ಪತ್ರಕರ್ತರ ಸಮುದಾಯ ಭವನ ಪ್ರೆಸ್ ಸ್ಥಳಕ್ಕೆ ಭೇಟಿ ನೀಡಿದ...
ಬೆಂಡೋಡಿ ಬಿರ್ಮಡ್ಕದಿಂದ ಎಸ್.ಸಿ ಕಾಲನಿ ವರೆಗೆ ಕಚ್ಚಾ ರಸ್ತೆಗಳು ಮಳೆಗಾಲದಲ್ಲಿ ಮಳೆ ನೀರಿಗೆ ಕೊಚ್ಚಿ ಹೋಗಿದ್ದು ಹಾಗೂ ಕೆಲವು ಕಡೆ ರಸ್ತೆಗಳು ಇಕ್ಕಟ್ಟಾಗಿದ್ದು, ಇದರಿಂದ ವಾಹನ ಸಂಚಾರಕ್ಕೆ ಹಾಗೂ ಜನರಿಗೆ ನಡೆದಾಡಲು ಕಷ್ಟವಾಗುತ್ತಿತ್ತು. ಹಾಗಾಗಿ ಕೊಲ್ಲಮೊಗ್ರ ಗ್ರಾಮಪಂಚಾಯತ್ ಸದಸ್ಯರಾದ ಮಾಧವ ಚಾಂತಾಳ ಅವರ ನೇತೃತ್ವದಲ್ಲಿ ರಸ್ತೆಯ ಫಲಾನುಭವಿಗಳನ್ನು ಸೇರಿಸಿಕೊಂಡು ರಸ್ತೆಯನ್ನು ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ...