- Wednesday
- April 2nd, 2025

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಿಟ್ ವಿತರಣೆ " ವಾತ್ಸಲ್ಯ ಕಾರ್ಯಕ್ರಮ"ನಡೆಯಿತು. ಈ ವಾತ್ಸಲ್ಯ ಕಾರ್ಯಕ್ರಮವು ಹೇಮಾವತಿ ಹೆಗ್ಗಡೆ ಯವರಆಶಯದಂತೆ ಕಡು ಬಡವ ಪಲಾನುಭವಿಗಳಿಗೆ ಜೀವನಾಶ್ಯಕತೆಗೆ ಬೇಕಾದ ಸಾಮಾಗ್ರಿಗಳನ್ನು ಹಾಗೂಕುಟುಂಬದಲ್ಲಿ ದುಡಿಯಲು ಅಶಕ್ತರಾದವರಿಗೆ ಮನೆಗೆ ಬೇಕಾದ ಸವಲತ್ತುಗಳು, ಮಾಶಸಾನ, ಅನಾರೋಗ್ಯಸ್ಥರಿಗೆಔಷಧಿ ಮತ್ತು ಮನೆಯ ದುರಸ್ಥಿ ಕಾಮಗಾರಿಯನ್ನು ಕೈಗೊಳ್ಳುವುದು ಹಾಗೂ ಆಶಕ್ತ ಮತ್ತು ನಿರ್ಗತಿಕರಿಗೆ ಸಹಕಾರನೀಡುವುದು...

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾರ್ವಜನಿಕ ಉಪಯೋಗಕ್ಕಾಗಿ ಆಂಬುಲೆನ್ಸ್ ಖರೀದಿಸುವ ಯೋಜನೆಗೆ. ಗುತ್ತಿಗಾರು ರಾಘವೇಂದ್ರ ಬೇಕರಿ ಮಾಲಕ ಅನಿಲ್ ಕುಮಾರ್ ಸಹಾಯಧನ ವಿತರಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷ ಚಂದ್ರಶೇಖರ ಕಡೋಡಿ, ಕೋಶಾಧಿಕಾರಿ ಟ್ರಸ್ಟ್ ಸದಸ್ಯರಾದ ಮೋಹನ್ ದಾಸ್ ಶಿರಾಜೆ, ವಿಶ್ವನಾಥ್ ಅಚಳ್ಳಿ ಉಪಸ್ಥಿತರಿದ್ದರು.

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾರ್ವಜನಿಕ ಉಪಯೋಗಕ್ಕಾಗಿ ಆಂಬುಲೆನ್ಸ್ ಖರೀದಿಸುವ ಯೋಜನೆಗೆ ಗುತ್ತಿಗಾರು ಬದ್ರಿಯಾ ಜುಮ್ಮಾ ಮಸೀದಿ ಪರವಾಗಿ ಅಧ್ಯಕ್ಷ ಅಬ್ಬಾಸ್ ವಳಲಂಬೆ ಮತ್ತು ಧರ್ಮಗುರು ಅಬ್ದುಲ್ ನಾಸಿರ್ ಸಖಾಫಿ ಉಸ್ತಾದ್ ಸಹಾಯ ಧನ ವಿತರಿಸಿದರು . ಈ ಸಂದರ್ಭದಲ್ಲಿ ಮೊಯಿದುಕುಂಞ ಬಾಕಿಲ, ಮಜೀದ್ ವಳಲಂಬೆ, ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ, ಕೋಶಾಧಿಕಾರಿ...

ಸುಳ್ಯ ನಗರದ ವಸತಿಗೃಹವೊಂದರಲ್ಲಿ ಅನ್ಯ ಕೋಮಿನ ಯುವಕ ಯುವತಿ ಇರುವ ಬಗ್ಗೆ ಭಜರಂಗದಳದ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ವರದಿಯಾಗಿದೆ.ಯುವತಿ ಹಾಗೂ ಯುವಕ ಕೇರಳ ಮೂಲದವರಾಗಿದ್ದು, ಯುವತಿಯ ಕುರಿತು ಕೇರಳದ ಠಾಣೆಯೊಂದರಲ್ಲಿ ಕೆಲ ದಿನಗಳ ಹಿಂದೆ ನಾಪತ್ತೆ ಪ್ರಕರಣ ದಾಖಲಾಗಿತ್ತು. ಯುವತಿ ಪತ್ತೆಯಾಗಿರುವ ಬಗ್ಗೆ ಕೇರಳ ಪೊಲೀಸರಿಗೆ ಮಾಹಿತಿ ನೀಡಿದ್ದು ಅವರನ್ನು...

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ ಸುಳ್ಯ ವಿದ್ಯುತ್ ವಿತರಣಾಕೇಂದ್ರದಿಂದ ಹೊರಡುವ 11 ಕೆ.ವಿ.ಫೀಡರ್ ಗಳಲ್ಲಿ ತುರ್ತು ನಿಯತಕಾಲಿಕ ಕೆಲಸಹಮ್ಮಿಕೊಂಡಿರುವ ಕಾರಣ ಡಿ.31 ರಂದು ಸುಳ್ಯ-1, ಕೇರ್ಪಳ, ಶ್ರೀರಾಂಪೇಟೆ, ಸಂಪಾಜೆ,ಅರಂತೋಡುಕೋಲ್ಚಾರು, ಕಾವು, ಅಜ್ಜಾವರ, ಕೇನ್ಯ, ಸುಬ್ರಹ್ಮಣ್ಯ ಫೀಡರ್ ಗಳಲ್ಲಿ ಬೆಳಗ್ಗೆ 10 ರಿಂದಸಂಜೆ 6 ರ ತನಕ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.