Ad Widget

ಗುತ್ತಿಗಾರು : ಆಂಬುಲೆನ್ಸ್ ಖರೀದಿ ಯೋಜನೆಗೆ ಬದ್ರಿಯಾ ಜುಮ್ಮಾ ಮಸೀದಿ ವತಿಯಿಂದ ಧನ ಸಹಾಯ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾರ್ವಜನಿಕ ಉಪಯೋಗಕ್ಕಾಗಿ ಆಂಬುಲೆನ್ಸ್ ಖರೀದಿಸುವ ಯೋಜನೆಗೆ ಗುತ್ತಿಗಾರು ಬದ್ರಿಯಾ ಜುಮ್ಮಾ ಮಸೀದಿ ಪರವಾಗಿ ಅಧ್ಯಕ್ಷ ಅಬ್ಬಾಸ್ ವಳಲಂಬೆ ಮತ್ತು ಧರ್ಮಗುರು ಅಬ್ದುಲ್ ನಾಸಿರ್ ಸಖಾಫಿ ಉಸ್ತಾದ್ ಸಹಾಯ ಧನ ವಿತರಿಸಿದರು . ಈ ಸಂದರ್ಭದಲ್ಲಿ ಮೊಯಿದುಕುಂಞ ಬಾಕಿಲ, ಮಜೀದ್ ವಳಲಂಬೆ, ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ, ಕೋಶಾಧಿಕಾರಿ ಸುಪ್ರೀತ್ ಗುಡ್ಡೆಮನೆ ಟ್ರಸ್ಟ್ ಸದಸ್ಯರಾದ ಮೋಹನ್ ದಾಸ್ ಶಿರಾಜೆ, ಉಪಸ್ಥಿತರಿದ್ದರು.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!