Ad Widget

ಹಳೆಗೇಟು : ಶ್ರೀ ಆರ್ಟ್ಸ್ ಪುನರಾರಂಭ

ಸುಳ್ಯದ ಹಳೆಗೇಟಿನಲ್ಲಿ ಸ್ಥಗಿತಗೊಂಡಿದ್ದ ಶ್ರೀ ಆರ್ಟ್ಸ್ ಡಿ.10 ರಿಂದ ಪುನರಾರಂಭಗೊಂಡಿದೆ. ಇಲ್ಲಿ ಕಂಪ್ಯೂಟರ್ ಸ್ಟಿಕ್ಕರ್ ಕಟ್ಟಿಂಗ್, ನಂಬರ್ ಪ್ಲೇಟ್ , ಎಲ್ ಇ ಡಿ ಬೋರ್ಡ್, ನೇಮ್ ಬೋರ್ಡ್, ವಿಸಿಟಿಂಗ್ ಕಾರ್ಡ್, ಬ್ಯಾನರ್, ಥರ್ಮಕೋಲ್ ಕಟ್ಟಿಂಗ್, ಮೊಮೆಂಟೊ, ವೆಡ್ಡಿಂಗ್ ಕಾರ್ಡ್ ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುವುದು. ಹೆಚ್ಚಿನ ಮಾಹಿತಿಗೆ 7349350916, 7019578744, 7090400308 ಮೊಬೈಲ್ ಸಂಖ್ಯೆಗೆ ಕರೆ...

ಎನ್ನೆಂಸಿ: ಯುವ ರೆಡ್ ಕ್ರಾಸ್ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಚ್ಚುತ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ, ಸರ್ವಾಂಗೀಣ ಬೆಳವಣಿಗೆಗೆ ಸಹಪಠ್ಯ ಚಟುವಟಿಕೆ ಪೂರಕ. ನಿಮ್ಮ...
Ad Widget

ನಿವೃತ್ತ ಅಂಚೆ ಪಾಲಕ ನಂದರಾಜ್ ಸಂಕೇಶ್ ರವರಿಗೆ ಮಹಾತ್ಮ ಜ್ಯೋತಿಬಾ ಪುಲೆ ರಾಷ್ಟ್ರೀಯ ಪ್ರಶಸ್ತಿ

ಹಿರಿಯ ದಲಿತಪರ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ, ಕಾಂಗ್ರೆಸ್ ನಾಯಕ, ಉತ್ತಮ ಚಿಂತಕರು, ಮಾರ್ಗದರ್ಶಕರು, ಸಾಹಿತಿ, ನಾಟಕರಂಗ ಹಾಗೂ ಸಿನಿಮಾರಂಗದಲ್ಲೂ ಹೆಸರು ಮಾಡಿರುವ ನಿವೃತ್ತ ಅಂಚೆಪಾಲಕರಾದ ನಂದರಾಜ್ ಸಂಕೇಶ್ ರವರು ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯಿಂದ ನೀಡಲಾಗುವ ಮಹಾತ್ಮ ಜ್ಯೋತಿಬಾ ಪುಲೆ ರಾಷ್ಟ್ರೀಯ ಪ್ರಶಸ್ತಿ 2021 ಕ್ಕೆ ಆಯ್ಕೆಯಾಗಿದ್ದು, ಡಿ.11 ರಂದು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ...

ಸುಬ್ರಹ್ಮಣ್ಯದಲ್ಲಿ ಯುವ ತೇಜಸ್ಸು ವತಿಯಿಂದ ಅಂಬ್ಯುಲೆನ್ಸ್ ಲೋಕಾರ್ಪಣೆ

ಸಮಾಜ ಸೇವೆಯ ಉದ್ದೇಶವಿಟ್ಟುಕೊಂಡು ಹುಟ್ಟಿಕೊಂಡ ಯುವ ತೇಜಸ್ಸು ವತಿಯಿಂದ ಸುಬ್ರಹ್ಮಣ್ಯದಲ್ಲಿ ಅಂಬ್ಯುಲೆನ್ಸ್ ಸೇವೆ ಡಿ.9 ರಂದು ಲೋಕಾರ್ಪಣೆಗೊಳ್ಳಲಿದೆ. ಯುವ ತೇಜಸ್ಸು ಬಳಗ ನೂರಾರು ಜನರ ನೋವಿಗೆ ಸ್ಪಂದಿಸಿ ಅನಾರೋಗ್ಯಕ್ಕೊಳಗಾದವರ ಚಿಕಿತ್ಸೆಗೆ ನೆರವಾಗುವ ಮೂಲಕ ಸಮಾಜ ಸೇವೆ ಮಾಡುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ ಅಂಬ್ಯುಲೆನ್ಸ್ ಖರೀದಿಗೆ ಬೇಕಾದ ಧನ ಸಹಾಯ ಸಂಗ್ರಹವಾಗಲು ಜನತೆ...

ಹಾಲೆಮಜಲು :ಪುಸ್ತಕ ಗೂಡು ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಗುತ್ತಿಗಾರು ಗ್ರಾಮಪಂಚಾಯತ್ ಹಾಗೂ ಮಾಹಿತಿ ಕೇಂದ್ರ ಇವುಗಳ ಸಂಯುಕ್ತಾಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಹಾಲೆಮಜಲು ಪ್ರಯಾಣಿಕರ ತಂಗುದಾಣದಲ್ಲಿ ಪುಸ್ತಕ ಗೂಡು ಉದ್ಘಾಟನೆ ಡಿ.08 ರಂದು ನಡೆಯಿತು.ಸುಬ್ರಹ್ಮಣ್ಯ ಕೆ.ಎಸ್.ಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ಹಾಗೂ ಸಾಹಿತಿಗಳಾದ ಡಾ| ಕೆ.ಎಸ್.ಎನ್ ಉಡುಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.ಈ ಸಂದರ್ಭದಲ್ಲಿ...

ಕುಕ್ಕೆ: ಇಂದು ಪಂಚಮಿ ರಥೋತ್ಸವ – ನಾಳೆ ಬೆಳಿಗ್ಗೆ 6.58 ಕ್ಕೆ ಬ್ರಹ್ಮರಥೋತ್ಸವ

ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ವಾರ್ಷಿಕ ಜಾತ್ರಾ ಪ್ರಯುಕ್ತ ಮಾರ್ಗಶಿರ ಶುದ್ದ ಪಂಚಮಿಯ ದಿನವಾದ ಬುಧವಾರ (ಡಿ.8) ತೈಲಾಭ್ಯಂಜನ ಮತ್ತು ಪಂಚಮಿ ರಥೋತ್ಸವ ನೆರವೇರಲಿದೆ. ರಾತ್ರಿ ವಿಶೇಷ ಪಾಲಕಿ ಉತ್ಸವ ಮತ್ತು ಬಂಡಿ ಉತ್ಸವ ದೇವಳದ ಹೊರಾಂಗಣದಲ್ಲಿ ಜರುಗಲಿದೆ. ರಥೋತ್ಸವದ ಬಳಿಕ ಸವಾರಿ ಕಟ್ಟೆಯಲ್ಲಿ ಕಟ್ಟೆ ಪೂಜೆ ಮತ್ತು ಆಕರ್ಷಣೀಯ “ಕುಕ್ಕೆಬೆಡಿ” ಪ್ರದರ್ಶಿತವಾಗಲಿದೆ.ನಾಳೆ (ಡಿ.9) ಪ್ರಾತಃಕಾಲ...

ಸುಬ್ರಹ್ಮಣ್ಯ- ಹೂವಿನ ತೇರಿನ ಉತ್ಸವ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಚೌತಿ ದಿನವಾದ ಮಂಗಳವಾರ(ಡಿ.07) ರಾತ್ರಿ ಹೂವಿನ ತೇರಿನ ಉತ್ಸವ ನೆರವೇರಿತು. ವರದಿ :- ಉಲ್ಲಾಸ್ ಕಜ್ಜೋಡಿ

ಸುಬ್ರಹ್ಮಣ್ಯ : ರಥಗಳಿಗೆ ಶಿಖರ ಮುಹೂರ್ತ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಚಂಪಾಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ಎಳೆಯುವ ಎರಡು ರಥಗಳಿಗೆ ಶಿಖರ ಮಹೂರ್ತ ಡಿ.07 ರ ಮಂಗಳವಾರ ನೆರವೇರಿಸಲಾಯಿತು. ದೇವಳದ ಪುರೋಹಿತ ಮಧುಸೂದನ ಕಲ್ಲೂರಾಯ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಬಳಿಕ ಎರಡು ರಥಗಳಿಗೆ ಶಿಖರ ಅಳವಡಿಸಲಾಯಿತು. ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್...

ಕರ್ಲಪ್ಪಾಡಿ: ಶ್ರೀ ಶಾಸ್ತ್ರಾವೇಶ್ವರ ದೇವಸ್ಥಾನದಲ್ಲಿ ಗೊನೆ ಮುಹೂರ್ತ

ಶ್ರೀ ಶಾಸ್ತ್ರಾವೇಶ್ವರ ದೇವಸ್ಥಾನ ಕರ್ಲಪ್ಪಾಡಿ ಕಾಲಾವಧಿ ಜಾತ್ರೋತ್ಸವದ ಪ್ರಯುಕ್ತ ಗೊನೆ ಕಡಿಯುವ ಕಾರ್ಯಕ್ರಮವು ಡಿ. 8 ರಂದು ಮುಂಜಾನೆ ಪೂಜೆಯ ಬಳಿಕ ನಡೆಯಿತು. ಈ ಸಂದರ್ಭ ದೇವಳದ ಆಡಳಿತಾಧಿಕಾರಿ ಶರತ್ ಕುಮಾರ್ ಎಸ್, ಉತ್ಸವ ಸಮಿತಿ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಮೇನಾಲ , ಕಾರ್ಯದರ್ಶಿ ರೂಪಾನಂದ ಕರ್ಲಪ್ಪಾಡಿ , ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧನಂಜಯ...

ಮರ್ಕಂಜ : ರೈತರ ಸಮಸ್ಯೆಗಳ ಬಗ್ಗೆ ವಿಚಾರ ಸಂಕಿರಣ ಹಾಗೂ ರೈತ ಸಂಘದ ಗ್ರಾಮ ಘಟಕದ ಪುನರ್ ರಚನೆ

ಕರ್ನಾಟಕ ರಾಜ್ಯ ರೈತಸಂಘ ಸುಳ್ಯ ತಾಲೂಕು ಘಟಕದ ವತಿಯಿಂದ ವಾರಕ್ಕೊಂದು ಗ್ರಾಮಭೇಟಿ ಅಭಿಯಾನದ ಮುಂದುವರೆದ ಭಾಗವಾಗಿ ಮರ್ಕಂಜ ಗ್ರಾಮವನ್ನು ಡಿ.5 ರಂದು ಭೇಟಿ ಮಾಡಲಾಯಿತು. ಮರ್ಕಂಜ ಗ್ರಾಮದಲ್ಲಿ ಅಡಿಕೆ ಎಲೆ ಹಳದಿರೋಗ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರದ ಆಯ ಜಿಲ್ಲೆಯ ಇತರ ಸಮಸ್ಯೆಗಳ ಬಗ್ಗೆ ವಿಚಾರ ಸಂಕೀರ್ಣ ಹಾಗೂ ಗ್ರಾಮ ಘಟಕದ ಪುನರ್ ರಚನೆಯ ಸಭೆಯು...
Loading posts...

All posts loaded

No more posts

error: Content is protected !!